• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಮನಷ್ಯನ ಜೀವಕ್ಕೆ ಗ್ಯಾರಂಟಿ ಎಲ್ಲಿದೆ?

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಪ್ರತಿ ತಿಂಗಳೂ 22 ಲಕ್ಷ ಕ್ವಿಂಟಲ್ ಅಕ್ಕಿ ನೀಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಡವರಿಗೆ ನಾನು ಅನ್ನ ಭಾಗ್ಯ ನೀಡಿದ್ದೇನೆ ಎನ್ನುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಟೀಕಿಸಿದರು.

ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿ: ಮಹಾಂತ ಸ್ವಾಮೀಜಿ
ಕವಿತಾಳ ಸಮೀಪದ ಇರಕಲ್ ಶಿವಶಕ್ತಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಪ್ರಯಾಣಿಕರ ಕೊರತೆ: ರೈಲು ಸಂಚಾರ ಭಾಗಶಃ ರದ್ದು
ಪ್ರಯಾಣಿಕರ ಸಂಖ್ಯೆಯ ಕೊರತೆಯಿಂದಾಗಿ ರೈಲುಗಳ ಸಂಖ್ಯೆ 17347/17348 ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಚಿತ್ರದುರ್ಗ ನಿಲ್ದಾಣಗಳ ನಡುವೆ ಚಲಿಸುವ ಡೆಮು ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ಹೆಮ್ಮೆಯಿಂದ ಮತದಾನ ಮಾಡಿ: ತಾಪಂ ಇಒ ಗಂಗಾಧರ
ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರ-16ರಲ್ಲಿರುವ ಪ್ರತಿಯೊಬ್ಬ ಮತದಾರರು ಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತವನ್ನು ಚಲಾವಣೆ ಮಾಡುವ ಮೂಲಕ ಚುನಾವಣಾ ಪರ್ವ ದೇಶದ ಗರ್ವ ಎಂಬುವುದನ್ನು ಹೆಮ್ಮೆಯಿಂದ ಮತದಾನ ಮಾಡಬೇಕು ಎಂದು ಸ್ವೀಪ್‌ ಸಮಿತಿಯ ಅಧ್ಯಕ್ಷ, ತಾಪಂ ಇಒ ಗಂಗಾಧರ ಕಂದಕೂರ ಹೇಳಿದರು.
ಚಿನ್ನದಂಗಡಿ ಶೂಟೌಟ್‌ ವೇಳೆ ಗಾಯಗೊಂಡಿದ್ದ ಆರೋಪಿ ಸಾವು
ಇತ್ತೀಚೆಗೆ ಕೊಡಿಗೇಹಳ‍್ಳಿ ಸಮೀಪದ ಚಿನ್ನಾಭರಣ ಮಳಿಗೆ ಮಾಲಿಕನ ಮತ್ತು ಅವರ ಸೋದರ ಸಂಬಂಧಿ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಮಧ್ಯಪ್ರದೇಶ ರಾಜ್ಯದ ಕುಖ್ಯಾತ ದರೋಡೆಕೋರರ ತಂಡವನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ದಾಖಲೆಗಳಿಲ್ಲದ ಅಕ್ಕಿ ಮೂಟೆ, ನಗದು, ಮದ್ಯ ವಶ
ಜಿಲ್ಲೆಯ ಹಲವು ಕಡೆ ಅನುಮತಿ ಹಾಗೂ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ೨.೭೮.೫೦೦ ರೂ.ಗಳ ನಗದನ್ನು ತಪಾಸಣಾ ತಂಡಗಳು ವಶಕ್ಕೆ ಪಡೆದಿದ್ದು, ಈ ಸಂಬಂಧ ೧೨ ಆರೋಪಿಗಳನ್ನು ಬಂಧಿಸಲಾಗಿದೆ.
ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ: ಶಾಸಕ ಬಸವರಾಜ ಶಿವಣ್ಣನವರ
ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪ್ರತಿನಿತ್ಯ ತೆರಳಿ ಸ್ವಲ್ಪ ಸಮಯವನ್ನಾದರೂ ಗ್ರಂಥಾಲಯಗಳಲ್ಲಿ ಕಾಲ ಕಳೆಯುವಂತೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.
ಕೃಷ್ಯುತ್ಪನ್ನಗಳ ಮೌಲ್ಯವರ್ಧನದಿಂದ ಲಾಭ: ವೆಂಕಟೇಶ್
ಬಂಟಕಲ್ಲು ಶ್ರೀದುರ್ಗಾಪರಮೆಶ್ವರಿ ದೇವಳದ ವಠಾರದಲ್ಲಿ ಏರ್ಪಡಿಸಿದ ‘ಮಲ್ಲಿಗೆ ಹಾಗೂ ಅಡಕೆ ಕೃಷಿ ಕುರಿತ ಮಾಹಿತಿ ಕಾರ್ಯಾಗಾರ’ ನಡೆಯಿತು. ಬಂಟಕಲ್ಲು ಕ್ಷೇತ್ರದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಉದ್ಘಾಟಿಸಿದರು.
ಶೋಷಿತರ ಮೇಲೆ ನಿರಂತರ ದೌರ್ಜನ್ಯ, ಸರ್ಕಾರದ ಮೌನ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಶೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ನಿತ್ಯ ಅತ್ಯಾಚಾರ, ದಬ್ಬಾಳಿಕೆ ನಡೆಯುತ್ತಿದೆ ಎಂದು ಸಂಘಟನೆ ಆರೋಪ.
ಸದಾನಂದ ಗೌಡರಿಗೆ ತಪ್ಪಿದ ಬಿಜೆಪಿ ಟಿಕೆಟ್‌: ಗೌಡ ಸಮಾಜ ಖಂಡನೆ
ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಆನಂದ ಕರಂದ್ಲಾಜೆ ಮಂಗಳವಾರ ಕುಶಾಲನಗರದಲ್ಲಿ ಮಾತನಾಡಿ, ಹಿಂದಿನ ಲೋಕಸಭೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿಯ ಹೈಕಮಾಂಡ್ ಮೂಲಕ ಒಕ್ಕಲಿಗರನ್ನು ತುಳಿಯುವ ಸಂಕೇತ ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 12244
  • 12245
  • 12246
  • 12247
  • 12248
  • 12249
  • 12250
  • 12251
  • 12252
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved