ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಪ್ರತಿ ತಿಂಗಳೂ 22 ಲಕ್ಷ ಕ್ವಿಂಟಲ್ ಅಕ್ಕಿ ನೀಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಡವರಿಗೆ ನಾನು ಅನ್ನ ಭಾಗ್ಯ ನೀಡಿದ್ದೇನೆ ಎನ್ನುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಟೀಕಿಸಿದರು.