• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು: ದಿವ್ಯಾ ರಂಗೇನಹಳ್ಳಿ
ಹೆಣ್ಣು ಕೇವಲ ನಾಲ್ಕು ಗೋಡೆಗಳ ನಡುವೆ ಬದುಕು ಕಟ್ಟಿಕೊಳ್ಳಲು ಸೀಮಿತವಾಗಿಲ್ಲ. ಹಲವಾರು ಹಂತಗಳನ್ನು ದಾಟಿ, ತನ್ನದೇ ಒಂದು ಉದ್ಯಮ ಸ್ಥಾಪಿಸಿ, ಖ್ಯಾತಿ ಪಡೆಯಲು ಹೆಣ್ಣು ಸಶಕ್ತಳು ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕರು ಮತ್ತು ಸಿಇಒ ದಿವ್ಯಾ ರಂಗೇನಹಳ್ಳಿ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
ಮಹಿಳಾ ಸುರಕ್ಷತೆ ಅತ್ಯಗತ್ಯ
ಮಹಿಳೆಯರು ಮಾಡುವ ಕೆಲಸದಲ್ಲಿ ಕಾಯಕ ನಿಷ್ಠರು ಹೀಗಾಗಿ ಹಠ ಬಿಡದಂತೆ ಅವರು ಕೈಗೊಳ್ಳುವ ಎಲ್ಲ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತಿವೆ
ಪ್ರಯಾಣಿಕರ ಹಾದಿ ತಪ್ಪಿಸುವು ಸೂಚನಾ ಫಲಕಗಳು
ಇದೇ ಫಲಕಗಳ ಆಸುಪಾಸಿನ ರಸ್ತೆಯಲ್ಲಿ ವಾಹನ ನಿಧಾನ ಸಂಚರಿಸಬೇಕೆನ್ನುವ ಸ್ಪೀಡ್ ಬ್ರೇಕರ್‌ಗಳನ್ನೂ ಹಾಕಲಾಗಿದೆ ಹೀಗಿರುವಾಗ ತಪ್ಪು ಮಾಹಿತಿ ನೀಡುವ ಸೂಚನಾಫಲಕಗಳು ಯಾಕಾಗಿ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಮೋದಿ ಗ್ಯಾರಂಟಿ ಕಾರ್ಡ್‌: ಸುಳ್ಳು ವದಂತಿಗೆ ಅಂಚೆ ಕಚೇರಿ ರಶ್‌
ಕಡಿಮೆ ಬೆಲೆಗೆ ಸಿಲಿಂಡರ್‌ ಪಡೆಯಲು ಕೆವೈಸಿ ಅಪ್‌ಡೇಟ್‌ ವದಂತಿ ಆಯ್ತು. ಈಗ ಅಂಚೆ ಇಲಾಖೆಯ ಸರದಿ. ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದರೆ ಕೇಂದ್ರ ಸರ್ಕಾರದಿಂದ 3 ಸಾವಿರ ಜಮಾ ಮಾಡಲಿದ್ದಾರೆ ಎಂಬ ವದಂತಿ.
ಸೀರೆಗಳಿದ್ದ ವಾಹನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು
ರಾಮನಗರ: ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮು ಬಳಿ ಮಂಗಳವಾರ ರಾತ್ರಿ ನಡೆದಿದೆ.
ವನ್ಯಜೀವಿಗಳನ್ನು ಬೇಟೆಯಾಡಲು ಬಂದ ಇಬ್ಬರ ಸೆರೆ
ವನ್ಯಜೀವಿಗಳನ್ನು ಬೇಟೆಯಾಡಲು ಬಂದ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದ ಇಬ್ಬರನ್ನು ಹಾನಗಲ್ಲ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದು, ಒಂದು ಬಂದೂಕು ಹಾಗೂ ಟೋಯೋಟಾ ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ. ತಲೆ ಮರೆಸಿಕೊಂಡ ಇನ್ನಿಬ್ಬರ ಹುಡುಕಾಟದಲ್ಲಿದ್ದಾರೆ.
ಮತಗಟ್ಟೆಗೆ ಹೋಗಲಾದರೂ ರಸ್ತೆ ನಿರ್ಮಿಸಿ
ಪಟ್ಟಣದ ವೇದಾವತಿ ನಗರದ 3ನೇ ವಾರ್ಡ್‌ನ ಚಂದ್ರಾ ಲೇಔಟ್ ನಿವಾಸಿಗಳು ಬರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಲಾದರೂ ದಾರಿ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
ಆಲದ ಮರ ಬಿದ್ದು ಸಂಚಾರಕ್ಕೆ ತೊಂದರೆ
ಸಾವಳಗಿ: ಜಮಖಂಡಿ-ಸಾವಳಗಿ ಸಂಪರ್ಕ ಕಲ್ಪಿಸುವ ನಾಕೂರ ಹಳ್ಳದ ಹತ್ತಿರ ಬೃಹತ್‌ ಆಲದ ಮರ ಮಂಗಳವಾರ ರಸ್ತೆ ಮೇಲೆ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಕೆಲಕಾಲ ತೊಂದರೆ ಉಂಟಾಗಿತ್ತು. ಬೆಳಗ್ಗೆ 10 ಗಂಟೆಗೆ ಮರ ಬಿದ್ದು, ಸಂಚಾರಕ್ಕೆ ತೊಂದರೆಯಾಗಿದೆ ಎನ್ನುವ ಮಾಹಿತಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಗೊತ್ತಾಗಿದ್ದರೂ ಮಧ್ಯಾಹ್ನ 3 ಗಂಟೆವರೆಗೆ ತೆರವುಗೊಳಿಸುವ ಗೋಜಿಗೆ ಹೋಗಲಿಲ್ಲ.
ಚೆಲುವನಾರಾಯಣನಿಗೆ ಮುತ್ತುಮುಡಿ ಕಿರೀಟದ ಅಲಂಕಾರ ಉತ್ಸವ; ಶೇಷ ವಾಹನೋತ್ಸವ
ವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಮೇಲುಕೋಟೆ ಸಜ್ಜುಗೊಂಡಿದೆ. ಮಾ.21ರಂದು ನಡೆಯುವ ಕಿರೀಟಧಾರಣ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲು ತಮಿಳುನಾಡು ಆಂಧ್ರ, ತೆಲಂಗಾಣ, ಗುಜರಾಜ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ದ ತಂಡೋಪತಂಡವಾಗಿ ಭಕ್ತರು ಮೇಲುಕೋಟೆಗೆ ಆಗಮಿಸುತ್ತಿದ್ದು ಎಲ್ಲಾ ಛತ್ರಗಳು, ರಾಮಾನುಜಕೂಟಂಗಳು ವಸತಿಗೃಹಗಳು ಭಕ್ತರಿಂದ ತುಂಬಿ ತುಳುಕುತ್ತಿದೆ.
ಬುಡಕಟ್ಟು ಸಮಾಜಸೇವಾ ಕಾರ್ಯ ಶಿಬಿರಕ್ಕೆ ತೆರೆ
ಮಾ. ೧೧ರಂದು ಆರಂಭಗೊಂಡಿದ್ದ ಶಿಬಿರದ ಸಮಾರೋಪ ಸಮಾರಂಭವು ಮಾ. ೧೭ರಂದು ನಡೆಯಿತು.
  • < previous
  • 1
  • ...
  • 12251
  • 12252
  • 12253
  • 12254
  • 12255
  • 12256
  • 12257
  • 12258
  • 12259
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved