• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಮನ್ನಣೆ
ಜಗತ್ತಿನ ದೊಡ್ಡ ಪಕ್ಷವಾಗಿರುವ ಬಿಜೆಪಿ ತತ್ವಾಧಾರಿತ ಪಕ್ಷವಾಗಿದೆ. ನರೇಂದ್ರ ಮೋದಿ ದೂರದೃಷ್ಟಿಯ ನಾಯಕತ್ವದಿಂದ ಭಾರತವು ವಿಶ್ವದಲ್ಲಿಯೇ ಬಲಶಾಲಿ ರಾಷ್ಟವಾಗಿದೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ
ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರಿಣಾಮಕಾರಿ ವಿಚಕ್ಷಣ ಜಾಗೃತ ದಳಗಳನ್ನು ನೇಮಿಸಿ ಪರೀಕ್ಷಾ ಕಾರ್ಯ ಯಶಸ್ವಿಯಾಗಿ ನಡೆಯುವಂತೆ ಹಾಗೂ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಬೇಕು
ಮೈತ್ರಿ ಬಳಿಕ ದಳ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಮ್ಮ ಅಳಿಯ ಡಾ.ಸಿ.ಎನ್‌. ಮಂಜುನಾಥ್‌ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದು ಜೆಡಿಎಸ್‌ ಪಕ್ಷದ ಮೊದಲ ಆತ್ಮಹತ್ಯೆ ಪ್ರಯತ್ನವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುಟುಕಿದ್ದಾರೆ.
ಮಾಯಕೊಂಡ ಜನತೆ ಈ ಬಾರಿಯೂ ಬಿಜೆಪಿ ಬೆಂಬಲಿಸಿ: ಸಂಸದ ಜಿ.ಎಂ.ಸಿದ್ದೇಶ್ವರ
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸಬೇಕಿದೆ. ಈ ದೇಶದ ಭವಿಷ್ಯವು ನಮ್ಮೆಲ್ಲಾ ಕಾರ್ಯಕರ್ತರು, ಮತದಾರರ ಕೈಯಲ್ಲಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ. ನಾಲ್ಕು ಸಲ ಜಿ.ಎಂ.ಸಿದ್ದೇಶ್ವರರನ್ನು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಕೇಂದ್ರದ ಯೋಜನೆಗಳು ಜನರಿಗೆ ತಲುಪಿದ್ದು, ಅವುಗಳನ್ನು ಮುಂದಿಟ್ಟು ನಾವು ಮತಯಾಚನೆ ಮಾಡಬೇಕು.
ಏ.12ರಿಂದ ಅನ್ವೇಷಕರು ಆರ್ಟ್‌ನಿಂದ ಬೇಸಿಗೆ ತರಬೇತಿ ಶಿಬಿರ: ಎಸ್ಸೆಸ್ ಸಿದ್ದರಾಜು
ಮಕ್ಕಳಲ್ಲಿ ಮುಂದಾಳತ್ವ, ಕಾರ್ಯದಕ್ಷತೆ, ಸ್ವಾವಲಂಬನೆ, ಕುಶಲತೆ ಹೆಚ್ಚಿಸಲು ಶಿಬಿರ ಸಹಕಾರಿ. ಶಿಬಿರದಲ್ಲಿ ಹಾಡು, ನೃತ್ಯ, ಜನಪದ, ಚಿತ್ರಕಲೆ, ಜಿಮ್ನಾಸ್ಟಿಕ್, ಮಣ್ಣಿನಲ್ಲಿ ಕಲೆ, ನಾಟಕ, ಗೊಂಬೆ ತಯಾರಿಕೆ, ಒರಿಗಾಮಿ ಗಣಿತ, ಹಳೆಗನ್ನಡ ಕಾವ್ಯ ವಾಚನ, ಆಕಾಶ ವೀಕ್ಷಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಪರಿಚಯ ಹಾಗೂ ಪ್ರಾತ್ಯಕ್ಷಿಕೆ ಶಿಬಿರದಲ್ಲಿ ನಡೆಯಲಿದೆ.
ಶ್ರೀಮುತ್ತಪ್ಪಸ್ವಾಮಿ, ಶ್ರೀ ಅಯ್ಯಪ್ಪಸ್ವಾಮಿ ಜಾತ್ರೋತ್ಸವ ಸಂಪನ್ನ
ಕೊಡಗಿನ ಸೋಮವಾರಪೇಟೆಯ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾತ್ರೋತ್ಸವವು ಮಂಗಳವಾರ ಸಂಪನ್ನಗೊಂಡಿತು. ಸೋಮವಾರ ರಾತ್ರಿ ಭಗವತಿ ದೇವಿಯ ಕೋಲ, ಬೆಳಗಿನ ಜಾವ 2 ಗಂಟೆಗೆ ಕಂಡಕರ್ಣ ದೇವರ ಕೋಲ ನೆರೆದಿದ್ದ ಸಾವಿರಾರು ಭಕ್ತಾದಿಗಳಿಗೆ ದೈವದ ದರ್ಶನ ಮಾಡಿಸಿತು
ಬಂದ ಅವಕಾಶಗಳನ್ನು ಸಮರ್ಪಕವಾಗಿಸಿಕೊಳ್ಳಿ: ಡಾ.ಅಪ್ಪಾಜಿಗೌಡ
ಉದ್ಯೋಗ ಮನುಷ್ಯ ಲಕ್ಷಣಂ ಎನ್ನುವ ಹಾಗೆ ಇಂದು ಉದ್ಯೋಗ ಹೆಣ್ಣು-ಗಂಡು ಎನ್ನುವಂತಿಲ್ಲ ಎಲ್ಲರಿಗೂ ಬೇಕು. ಸಮಾನತೆಯ ದಿಕ್ಕಿನಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಪಡೆದುಕೊಳ್ಳುವ ಗುರಿ ಇರಬೇಕು.
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ..!
ರಾಜ್ಯ ಸರ್ಕಾರ ಅಥವಾ ಶಾಸಕರೇ ಆಗಲಿ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಈ ಬಗ್ಗೆ ಸತ್ತೇಗಾಲ ಹೆಡ್ವಾರ್ಸ್ ಸ್ಥಳಕ್ಕೆ ಭೇಟಿ ನೀಡಿ ಸ್ವಷ್ಟನೆ ನೀಡಲಾಗುತ್ತಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಮೇಲೆ ರೈತ ಸಂಘದ ನಾಯಕರು ಆರೋಪ ಮಾಡುತ್ತಿರುವುದು ಸರಿಯಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಬಿಡುಗಡೆ ಮಾಡಲಾಗಿದೆ.
ಕಣ್ಮರೆಯಾಗುತ್ತಿವೆ ಗುಬ್ಬಚ್ಚಿಗಳು..!
ಎರಡ್ಮೂರು ದಶಕಗಳ ಹಿಂದಷ್ಟೇ ಪ್ರತಿಯೊಬ್ಬರ ಮನೆ ಅಂಗಳದಲ್ಲಿ ಸದಾ ''''ಚಿಂವ್ ಚಿಂವ್ '''' ಎಂದು ಸಂಗೀತ ಹೊರಡಿಸುತ್ತಿದ್ದ ಗುಬ್ಬಿಗಳು ಈಗ ಮಾಯವಾಗಿವೆ.
ಆಳುವ ಸರ್ಕಾರಗಳಿಂದ ದೇಶಕ್ಕೆ ವಂಚನೆ
ಕನಕಪುರ: ಬೆಂಗಳೂರು ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಬಿಎಸ್ಪಿ ಪಕ್ಷಕ್ಕೆ ಮತ ನೀಡಿ ಎಂದು ಬಿಎಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಡಾ. ಚಿನ್ನಪ್ಪ ವೈ.ಚಿಕ್ಕಹಾಗಡೆ ಮನವಿ ಮಾಡಿದರು.
  • < previous
  • 1
  • ...
  • 12256
  • 12257
  • 12258
  • 12259
  • 12260
  • 12261
  • 12262
  • 12263
  • 12264
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved