• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ. ತೆಂಗು ರೈತ ಉತ್ಪಾದಕರ ಕಂಪೆನಿ ಷೇರು ಬಿಡುಗಡೆ
15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತೆಂಗು ಬೆಳೆಗಾರರೇ ಸ್ಥಾಪನೆ ಮಾಡಿ ಮುನ್ನಡೆಸುತ್ತಿರುವ ದೇಶದ ಅತಿ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿ ಇದೀಗ 300 ಕೋಟಿ ರು. ಮೌಲ್ಯದ ವಿಸ್ತೃತ ಯೋಜನೆ ಕೈಗೆತ್ತಿಕೊಂಡಿದೆ. ಮೊದಲ ಹಂತದಲ್ಲಿ 50 ಕೋಟಿ ರು. ಮೌಲ್ಯದ ಷೇರು ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ: ನೂತನ ಕಚೇರಿ ಉದ್ಘಾಟನೆ
ಶಹಾಪುರ ತಾಪಂ ಕಚೇರಿಯಲ್ಲಿ ತಾಲೂಕು ‌ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.
ಪಾರದರ್ಶಕ ಚುನಾವಣೆಗೆ ಎಲ್ಲ ರೀತಿಯಿಂದ ಸನ್ನದ್ಧಗೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ನಿಯೋಜಿಸಿದ್ದ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡರೆ ಕಠಿಣ ಕ್ರಮ: ಕೆ. ರಾಜು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಅಧಿಕ ಮೊತ್ತವನ್ನು ವಶಪಡಿಸಿಕೊಳ್ಳಲಾಗುವುದು. ಹಾಗೆಯೇ ಸಂಶಯಾಸ್ಪದವಾಗಿ ಸಾಗಿಸಲ್ಪಡುವ ಉಡುಗೊರೆ, ವಸ್ತುಗಳು ಕಂಡು ಬಂದಲ್ಲಿ ಅವುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬೆಳುವಾಯಿ, ಮಾರೂರು ಮತ್ತು ಬಪ್ಪನಾಡುವಿನಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ
ಸಮೀರವಾಡಿ ದತ್ತಿ ಪ್ರಶಸ್ತಿಗೆ ಸುಮಿತ್ ಮೇತ್ರಿ ಆಯ್ಕೆ
ಕಲಕೇರಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಬಾಗಲಕೋಟೆ ಅವರು ಕೊಡಮಾಡುವ ಸಮೀರವಾಡಿ ದತ್ತಿ ಪ್ರಶಸ್ತಿಗೆ ಕವಿ ಸುಮಿತ್ ಮೇತ್ರಿ ಆಯ್ಕೆ ಆಗಿದ್ದಾರೆ. ''ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ'' (2019), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆಯ ''ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ-ಹಲಸಂಗಿ (2022) ''ಈ ಕಣ್ಣುಗಳಿಗೆ ಸದಾ ನೀರಡಿಕೆ''(2023) ಪ್ರಕಟಿತ ಕೃತಿಗಳು. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಬರೆದ ''ಅರಗಿನ ಅರಮನೆ'' (2017) ಅಪ್ರಕಟಿತ ನಾಟಕ.
ಕೂಜಿಮಲೆಗೆ ಬಂದವರು ನಕ್ಸಲರು: ತನಿಖೆ ವೇಳೆ ಬಹಿರಂಗ

ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಪ್ರದೇಶ ಕೂಜಿಮಲೆಗೆ ಶನಿವಾರ ಸಂಜೆ ಬಂದಿದ್ದ ನಾಲ್ವರು ಅಪರಿಚಿತರು ವಾಂಟೆಂಡ್ ಲಿಸ್ಟ್ ನಲ್ಲಿರುವ ನಕ್ಸಲರೇ ಎಂಬ ಮಾಹಿತಿ ಪೊಲೀಸ್ ಮತ್ತು ನಕ್ಸಲ್ ನಿಗ್ರಹ ಪಡೆಗೆ ಗೊತ್ತಾಗಿದೆ ಎಂಬ ಮಾಹಿತಿ ಲಭಿಸಿದೆ.

ಕಸಾಪ ಸರ್ವಾಧ್ಯಕ್ಷ ಡಾ.ವಿ.ಡಿ. ಐಹೊಳ್ಳಿಗೆ ಸನ್ಮಾನ
ವಿಜಯಪುರ: ಜಿಲ್ಲೆಯ ಹೆಸರಾಂತ ಸಾಹಿತಿ ಡಾ.ವಿ.ಡಿ. ಐಹೊಳ್ಳಿ ಅವರು ನಾಡಿನ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ನಮ್ಮ ನಾಡು, ಭಾಷೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವಂತೆ ಮಾಡಿದ್ದಾರೆ. ನಮ್ಮ ಭಾಷೆಯ ಶ್ರೀಮಂತಿಕೆ ಹೆಚ್ಚಲು ಅವರ ಸಾಹಿತ್ಯಿಕ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ಅಮರೇಶ ಸಾಲಕ್ಕಿ ಹೇಳಿದರು.
ತೇಗೂರಿನ ಪುನಃಶ್ಚೇತನ ಕೆರೆ ಹಸ್ತಾಂತರ
ಜೀವ ಜಲ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಂದು ಹನಿಯೂ ಅಮೃತಕ್ಕೆ ಸಮಾನ. ಇದರ ಪ್ರಾಮುಖ್ಯತೆ ದಿನದಿಂದ ದಿನಕ್ಕೆ ಪ್ರತಿಯೊಬ್ಬರಿಗೂ ತಿಳಿಯುತ್ತಿದೆ.
ಗ್ರಾಹಕರು ಹಕ್ಕುಗಳ ಮಾಹಿತಿ ಹೊಂದಿದರೆ ಅನ್ಯಾಯ ಪ್ರಶ್ನಿಸಲು ಸಾಧ್ಯ: ಎಡಿಸಿ ಮಮತಾದೇವಿ
ಸರಕು, ಸೇವೆಯಲ್ಲಿ ಲೋಪ ಉಂಟಾದಾಗ ಪರಿಹಾರ ಪಡೆಯಲು ಗ್ರಾಹಕ ಹಿತರಕ್ಷಣೆಗೆ ಕಾನೂನುಗಳನ್ನು ಜಾರಿಗೆ ತಂದಿದೆ.
ನಗರ ಪ್ರದೇಶದ 9 ಬೂತ್‌ಗಳಲ್ಲಿ ಕಡಿಮೆ ಮತದಾನ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗುವ ಬೂತ್‌ಗಳಿಗೆ ಹೆಚ್ಚಿನ ಒತ್ತು ನೀಡಿ ಮತದಾನ ಹೆಚ್ಚಿಸಲು ಸ್ವೀಪ್‌ ಕಮಿಟಿ ಸಿದ್ಧತೆ ನಡೆಸಿದೆ.
  • < previous
  • 1
  • ...
  • 12260
  • 12261
  • 12262
  • 12263
  • 12264
  • 12265
  • 12266
  • 12267
  • 12268
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved