• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು.2..ಟಾಪ್... ನೀತಿ ಸಂಹಿತೆ ಜಾರಿ : ಬ್ಯಾನರ್‌ ತೆರವು
ಕಲಾದಗಿ: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆ ಸಾರ್ವಜನಿಕ ಸ್ಥಳದಲ್ಲಿದ್ದ ರಾಜಕೀಯ ಪಕ್ಷಗಳ, ವ್ಯಕ್ತಿಗಳಿಗೆ ಸಂಬಂಧಿಸಿದ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲಾಯಿತು. ಕಲಾದಗಿ ಗ್ರಾ.ಪಂ ಅಧಿಕಾರಿಗಳು, ಕಂದಾಯ ಇಲಾಖಾ ಅಧಿಕಾರಿಗಳು, ಗೋಡೆ ಬರಹ, ಪ್ರಚಾರ ಕೊರುವ ಪಾಂಪ್ಲೆಟ್ಸ್ ತೆರವುಗೊಳಿಸಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಪ್ರಶಾಂತಕುಮಾರ್ ಮಿಶ್ರಾ
ಸಾರ್ವಜನಿಕ ಸಭೆ, ಸಮಾರಂಭ ನಡೆಸಲು, ಸಂಚಾರಿ ವಾಹನ, ಧ್ವನಿವರ್ಧಕಗಳ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡಯಬೇಕು.
ಹಾಸನ ಜಿಲ್ಲಾಡಳಿತ ವಿರುದ್ಧ ಜಿಲ್ಲಾ ದಲಿತ ಉದ್ಯಮದಾರರ ಧರಣಿ
ಹಾಸನ ಜಿಲ್ಲಾಡಳಿತ ಮತ್ತು ಕೆಐಎಡಿಬಿದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ದಲಿತ ಉದ್ಯಮದಾರರ ಸಂಘದ ವತಿಯಿಂದ ಕೆಐಎಡಿಬಿ ಕಚೇರಿ ಮುಂದೆ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಆರಂಭಿಸಲಾಗಿದೆ.
ಪೋಷಕರೇ, ತಮ್ಮಲ್ಲಿನ ತಾತ್ಸಾರ ಮನೋಭಾವ, ಕೀಳರಿಮೆ ತೊಡೆದು ಹಾಕಿ
ದೇಶದಲ್ಲಿ ಸಾಧನೆ ಮಾಡಿದ ಮಹಾನ್ ಸಾಧಕರು, ಮಹಾ ಗಣ್ಯವ್ಯಕ್ತಿಗಳು ಬಹುತೇಕ ಎಲ್ಲರು ಸರ್ಕಾರಿ ಶಾಲೆಯಲ್ಲಿಯೇ ಓದಿ ಬೆಳೆದವರು. ಇಂತಹ ಮಹಾನ್ ವ್ಯಕ್ತಿಗಳು ನಮಗೆಲ್ಲ ಆದರ್ಶ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಬೇಕು.
ಬುದ್ಧ ನೈಸರ್ಗಿಕ ಸತ್ಯದ ಪ್ರತಿಪಾದಕ
ಜಗತ್ತಿನ ಆಳವಾದ ಸತ್ಯ, ನಿತ್ಯವನ್ನು ಅರಿಯಲು ಮನುಕುಲಕ್ಕೆ ತಿಳಿಸಿದ ಮಹಾತ್ಮ ಬುದ್ಧ.
ರಸ್ತೆ ಸಮತಟ್ಟು ಮಾಡಲು ಮನವಿ
ರಬಕವಿ-ಬನಹಟ್ಟಿ: ರಬಕವಿ - ಬನಹಟ್ಟಿ ಬೈಪಾಸ್‌ನ ಆಸಂಗಿ ಡೆಂಪೊ ಡೇರಿ ಪಕ್ಕದಲ್ಲಿರುವ ಏರು ಪ್ರದೇಶದ ರಸ್ತೆಯನ್ನು ಸಮತಟ್ಟು ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಈ ರಸ್ತೆ ಮೂಲಕ ಮದನಮಟ್ಟಿ, ಹಳಿಂಗಳಿ ರಬಕವಿಯ ಸಾವಿರಾರು ರೈತರ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಕಾರ್ಖಾನೆಗಳಿಗೆ ತೆರಳುತ್ತವೆ. ಎತ್ತರದ ರಸ್ತೆ ಆಗಿದ್ದರಿಂದ ಚಾಲಕರು ಹರಸಹಾಸ ಪಡಬೇಕು.
ತರೀಕೆರೆ: ಶ್ರೀ ಶೃಂಗೇರಿ ಶಂಕರ ಮಠದ ನೂತನ ಮುಖಮಂಟಪ, ವಿಮಾನಗೋಪುರ ಉದ್ಘಾಟನೆ
ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಗಣೇಶ, ಶ್ರೀ ಶಾರದಾ ಪರಮೇಶ್ವರಿ ಹಾಗೂ ಶ್ರೀ ಆದಿಶಂಕರರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮುಖಮಂಟಪ, ವಿಶಾಲವಾದ ಪ್ರಾಕಾರ ಹಾಗೂ ಮೂರು ವಿಮಾನ ಗೋಪುರಗಳ ಮಹಾ ಕುಂಭಾಬಿಷೇಕವನ್ನು ಮಾ.20 ರಂದು ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಪೂರ್ಣಾನುಗ್ರಹದಿಂದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ನೆರವೇರಿಸಲಿದ್ದಾರೆ.
ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವಾಗಿ ಆಚರಿಸಿ ಸಂಭ್ರಮಿಸಿ: ಜುಬಿನ್ ಮೊಹಪಾತ್ರ
ಮಾ.೧೬ರಿಂದ ಆರಂಭಗೊಂಡು ಜೂ.೬ ರ ತನಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ದ.ಕ. ಲೋಕಸಭಾ ಕ್ಷೇತ್ರದ ೭೦೬ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ೧,೦೪,೯೬೫ ಪುರುಷರು ಹಾಗೂ ೧,೦೮,೫೧೬ ಮಹಿಳೆಯರು ಸೇರಿ ಒಟ್ಟು ೨,೧೩,೪೮೧ ಮತದಾರರಿದ್ದಾರೆ.
ನನ್ನ ಸ್ಪರ್ಧೆಗಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧಿಸುವುದು ಮುಖ್ಯ: ಸುಮಲತಾ
ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗೆ ನೋಟಿಸ್‌!
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೂ ಕೆಲವು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿಲ್ಲ. ಗೈರು ಹಾಜರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಆದೇಶ.
  • < previous
  • 1
  • ...
  • 12261
  • 12262
  • 12263
  • 12264
  • 12265
  • 12266
  • 12267
  • 12268
  • 12269
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved