• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ
ವಿಜಯಪುರ: ಹೆಣ್ಣುಮಕ್ಕಳು ಬದುಕನ್ನು ಗೌರವಿಸಿಕೊಂಡು ಶಕ್ತಿ ಶ್ರೇಷ್ಠತೆ ಮೆರೆಯಬೇಕು. ಜೀವನದಲ್ಲಿ ಸರಳವಾಗಿ ಯಾವುದು ಸಿಗುವದಿಲ್ಲ. ಕಠಿಣ ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಜಲನಗರ ಪೊಲೀಸ್ ಸ್ಟೇಶನ್ ಪಿಎಸ್ಐ ಕೃಷ್ಣವೇಣಿ ಅಭಿಪ್ರಾಯಪಟ್ಟರು. ನಗರದ ಸಿಕ್ಯಾಬ್ ಸಂಸ್ಥೆಯ ಎ.ಆರ್.ಎಸ್.ಐ. ಪದವಿ ಮಹಿಳಾ ಮಹಾವಿದ್ಯಾಲಯ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಪಿಎಚ್.ಡಿ ಪದವಿ ಪುರಸ್ಕೃತರಿಗೆ ಮತ್ತು ರ‍್ಯಾಂಕ್ ವಿಜೇತರಿಗೆ ಸುವರ್ಣ ಪದಕ ನೀಡಿ ಸನ್ಮಾನಿಸಿ ಮಾತನಾಡಿದರು.
ಶಕ್ತಿ ದೇವತೆ ದುಗ್ಗಮ್ಮ ಜಾತ್ರೆಗೆ ನಗರ ಸಜ್ಜು
ಜಾತ್ರೆ ಪ್ರಯುಕ್ತ ಭಾನುವಾರ ಬೆಳಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ಕಂಕಣಧಾರಣೆ, ರಾತ್ರಿ ಭಕ್ತರ ಸಮ್ಮುಖದಲ್ಲಿ ಸಾರು ಹಾಕುವ ಕಾರ್ಯ ನೆರವೇರಿತು. ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಸಾವಿರಾರು ಭಕ್ತರು ಬಂದು ಅಮ್ಮನವರ ದರ್ಶನ ಪಡೆದರು. ತಿಂಗಳ ಹಿಂದೆಯೇ ಜಾತ್ರೆ ಹಂದರಗಂಬ ಪೂಜೆ ನೆರವೇರಿದ್ದು, ಪ್ರತಿವರ್ಷ ವಿಭಿನ್ನ ರೀತಿ ಮಂಟಪ ನಿರ್ಮಾಣವಾಗುತ್ತಿದ್ದು, ಈ ಬಾರಿ ಅರಮನೆಯಂತೆ ಮಂಟಪ ನಿರ್ಮಿಸಲಾಗಿದೆ.
ನೀರು ಮಿತವಾಗಿ ಬಳಸಿ: ಜ್ಯೋತಿ
ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಈಗಾಗಲೇ ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ನೀರನ್ನು ಬೇಕಾಬಿಟ್ಟಿ ಉಪಯೋಗಿಸುವುದು ತಕ್ಷಣ ನಿಲ್ಲಿಸಬೇಕು. ಮುಂದಿನ ದಿನಗಳಲ್ಲಿ ನೀರಿಗಾಗಿ ಹೋರಾಟ ಪ್ರಾರಂಭವಾಗುವುದು ನಿಶ್ಚಿತ, ನದಿ ಪಾತ್ರದವರು ನೀರು ಪೋಲು ಮಾಡುವುದು ಬಿಟ್ಟು ಮಿತ-ಹಿತ ಬಳಕೆಗೆ ಆದ್ಯತೆ ನೀಡಬೇಕಿದೆ.
ಪಟಾಕಿ, ತಮಟೆ, ನಗಾರಿ, ಹಾರ-ತುರಾಯಿ ಬೇಡ: ವಿಧಾನ ಪರಿಷತ್‌ ಸದಸ್ಯ ಮಧು ಮಾದೇಗೌಡ
ನನ್ನ ತಂದೆ ಜಿ. ಮಾದೇಗೌಡರು ಸಹ ಸರಳ ಸಜ್ಜನಿಕೆಯಿಂದ ರಾಜಕಾರಣ ಮಾಡಿದ್ದಾರೆ. ಹಾಗಾಗಿ ನಾನು ಸಹ ಅವರ ಹಾದಿಯಲ್ಲೇ ನಡೆಯುತ್ತಿದ್ದೇನೆ. ಕ್ಷೇತ್ರದಲ್ಲಿ ಇಂದು ಸಹ ಜಿ. ಮಾದೇಗೌಡರ ಕಾಂಗ್ರೆಸ್ ಜೀವಂತವಾಗಿ ಉಳಿದಿದೆ. ಇದಕ್ಕೆ ಉದಾಹರಣೆ ಕ್ಷೇತ್ರದ ಜನರು ತೋರಿಸುತ್ತಿರುವ ಪ್ರೀತಿಯೇ ಸಾಕ್ಷಿಯಾಗಿದೆ.
ಮಠ, ಮಂದಿರ ಸಾಧು-ಸಂತರ ಭೇಟಿಯಾದ ಈಶ್ವರಪ್ಪ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಯಂತೆ ಗೈರು ಹಾಜರಾದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿರುವ ಕೆ.ಎಸ್‌. ಈಶ್ವರಪ್ಪ ಸೋಮವಾರ ಶಿವಮೊಗ್ಗ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ, ಅಲ್ಲಿನ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು.
ಮಂಡ್ಯ ವ್ಯಾಪ್ತಿಯ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆ
ಚುನಾವಣಾ ಪ್ರಚಾರ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕಿದ್ದು, ಇದಕ್ಕಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ನನ್ನ ಗೆಲುವಿನ ಅಂತರ ಮೂರಲ್ಲ, ನಾಲ್ಕು ಲಕ್ಷ ಮೀರಲಿದೆ: ಪ್ರಹ್ಲಾದ ಜೋಶಿ
ಕೆಲವೇ ದಿನಗಳ ಹಿಂದಷ್ಟೇ ಮೂರು ಲಕ್ಷ ಅಂತರದಿಂದ ಗೆಲವು ಸಾಧಿಸುತ್ತೇನೆ ಎಂದು ಹೇಳಿದ್ದ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಇದೀಗ ನಾಲ್ಕು ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೈಸರ್ಗಿಕ ಪ್ರವಾಸೋದ್ಯಮಕ್ಕೆ ಜಿಲ್ಲೆ ಕೊಡುಗೆ ಅಪಾರ: ಎಂ.ಜಿ. ಹೆಬ್ಬಾರ
ಪ್ರವಾಸಿಗರಿಗೆ ನಮ್ಮ ಜಿಲ್ಲೆಯ ವಿವಿಧ ಪ್ರದೇಶದ ಸೌಂದರ್ಯ ಮತ್ತು ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ರಿಯಾಯಿತಿ ದರವನ್ನು ನಿಗದಿಗೊಳಿಸಲಾಗಿದೆ.
ಅರೆಭಾಷೆ ಅಕಾಡೆಮಿಯಲ್ಲಿ ಕೊಡಗಿನವರಿಗೆ ಅನ್ಯಾಯ: ಸೂದನ ಈರಪ್ಪ ಅಸಮಾಧಾನ
ಕಳೆದ ಅವಧಿಯಲ್ಲಿ ದಕ್ಷಿಣ ಕನ್ನಡದವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಆಗಿದೆ. ಮತ್ತೆ ಈ ಬಾರಿ ಕೂಡ ಅದೇ ಜಿಲ್ಲೆಗೆ ಅಧ್ಯಕ್ಷ ಸ್ಥಾನ ನೀಡಿರುವ ಔಚಿತ್ಯವೇನು ಎಂದು ಪ್ರಶ್ನಿಸಿರುವ ಸೂದನ ಈರಪ್ಪ, ಸ್ವಾಭಿಮಾನವಿದ್ದರೆ ಕೊಡಗಿನ ಅರೆಭಾಷಿಕ ಕಾಂಗ್ರೆಸ್ಸಿಗರು ತಮ್ಮ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಹೆಣ್ಣಿಲ್ಲದೆ ಏನನ್ನೂ ಅಧಿಸಲು ಸಾಧ್ಯವಿಲ್ಲ: ದೀಪಾಬುದ್ದೆ
ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಬಹಳ ಮುಖ್ಯವಾಗಿದೆ. ಹೆಣ್ಣಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಚಾಮರಾಜನಗರದ ಸಮತಾ ಸೊಸೈಟಿ ಕಾರ್ಯಕರ್ತೆ ದೀಪಾಬುದ್ದೆ ತಿಳಿಸಿದರು .
  • < previous
  • 1
  • ...
  • 12262
  • 12263
  • 12264
  • 12265
  • 12266
  • 12267
  • 12268
  • 12269
  • 12270
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved