• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಿಳೆಯರ ಪಾತ್ರ ಅಪಾರ: ಡಾ.ಕಲ್ಪನಾ
ಬೀದರ್‌ನ ಭೀಮನಗರದಲ್ಲಿರುವ ಜಗದಂಬಾ ಭವಾನಿ ಮಂದಿರದಲ್ಲಿ ಗೀತಾ ಪರಿವಾರದಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ನಿವೃತ್ತ ಪ್ರಾಚಾರ್ಯರಾದ ಡಾ.ಕಲ್ಪನಾ ದೇಶಪಾಂಡೆ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿ: ಬಸವರಾಜ ಬೊಮ್ಮಾಯಿ
ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇಶದ 25 ಕೋಟಿ ಜನರು ಬಡತನದಿಂದ ಮೇಲೆ ಬಂದಿದ್ದಾರೆ. ಭ್ರಷ್ಟಾಚಾರವನ್ನು ತಡೆಗಟ್ಟುವ ಮೂಲಕ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.
ಮನುಷ್ಯನಿಗೆ ಮುಕ್ತಿ ಪಡೆಯುವುದು ಗುರಿಯಾಗಬೇಕು: ನಿರ್ಮಲಾನಂದನಾಥ ಶ್ರೀಗಳು
ಮುಕ್ತಿ ಎಂಬ ಪರಮಧ್ವಜವನ್ನು ನೆಟ್ಟ ಮೇಲೆ ಅದರ ಕಡೆಗೆ ಸಾಧನೆ ಪ್ರಾರಂಭವಾಗಬೇಕು. ಮುಕ್ತಿಯ ಗುರಿ ತಲುಪಬೇಕೆಂದರೆ ಹಲವು ಆಚರಣೆಗಳನ್ನು ಮಾಡಬೇಕು. ಬದುಕಿನಗಮ್ಯವನ್ನು ತಲುಪಲಿಕ್ಕೋಸ್ಕರ ಧರ್ಮಧ್ವಜ ಸ್ಥಾಪಿಸಿ ಆರಂಭಿಸಿರುವ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಜಾತ್ರೆ ಭದ್ರತೆ: ನಗರದಲ್ಲಿ 14 ಚೆಕ್ ಪೋಸ್ಟ್ ನಿರ್ಮಾಣ: ಎಸ್‌ಪಿ ಉಮಾ
ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯಿಂದ ಸುಮಾರು 12ರಿಂದ 14 ಲಕ್ಷ ಮಂದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಗರದೆಲ್ಲೆಡೆ 14 ಚೆಕ್ ಪೋಸ್ಟ್ ಗಳ ಹಾಕಲಾಗಿದ್ದು, ನಗರದಲ್ಲಿ ಅವಶ್ಯಕತೆ ಇರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಸಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಜಾತ್ರೆ ನಡೆಯಲಿದೆ. ದೇವಸ್ಥಾನ ಸುತ್ತಮುತ್ತ ಪ್ರಾಣಿ ಬಲಿ ನಿಷೇಧಿಸಲಾಗಿದ್ದು, ಯಾವುದೇ ಅಹಿತರ ಘಟನೆ ನಡೆದರೆ ಕ್ರಮ ಕೈಗೊಳ್ಳಲು ಪೊಲೀಸರ ಬಂದೋಬಸ್ತ್ ಒದಗಿಸಲಾಗಿದೆ.
ಜಗದೀಶ ಶೆಟ್ಟರ್‌ಗೆ ಮತ್ತೆ ಟಿಕೆಟ್‌ ತಪ್ಪಿಸುವ ಹುನ್ನಾರ
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡ ಜಗದೀಶ ಶೆಟ್ಟರ್‌ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಇದರ ಹಿಂದೆ ಬಿ.ಎಲ್‌. ಸಂತೋಷ್ ಅವರ ಕುತಂತ್ರ ಇದೆ.
ಸಂವಿಧಾನ ಯಥಾವತ್ತು ಜಾರಿಯೇ ಬಿಎಸ್ಪಿಯ ಪ್ರಣಾಳಿಕೆ
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಗೆಲವು ಸಾಧಿಸಲು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಆದರೆ, ಬಿಎಸ್ಪಿ ಪಕ್ಷವೂ ಸಂವಿಧಾನವನ್ನು ಯಥಾವತ್ತು ಜಾರಿಗೆ ತರುವುದನ್ನೇ ಪ್ರಣಾಳಿಕೆ ಮಾಡಿಕೊಂಡು ಜನರ ಮುಂದೆ ಹೋಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ತಿಳಿಸಿದರು.
ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಿ: ವೈದ್ಯರ ತಂಡ
ವೈದ್ಯರು ತಮ್ಮ ಬಳಿ ಬರುವ ಎಲ್ಲಾ ರೋಗಿಗಳ ಚಿಕಿತ್ಸೆ ಮೂಲಕ ಬದುಕುಳಿಸುವ ಏಕೈಕ ಗುರಿ, ಉದ್ದೇಶ ಹೊಂದಿರುತ್ತಾರೆ ಆದರೆ ಜನರ ತಪ್ಪು ತಿಳಿವಳಿಕೆ ಹಾಗೂ ಕೋಪಗಳ ಪರಿಣಾಮ ವೈದ್ಯರ ಮೇಲೆಯೇ ಹಲ್ಲೆ ನಡೆಸುವ ಕೃತ್ಯಗಳು ನಡೆಯುತ್ತಿರುವುದು ದುರಾದೃಷ್ಟಕರ ಸಂಗತಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು.
ಶಂಕರಪುರ: ರೋಟರಿ ಕಾರ್ಯಾಗಾರ ಮೊದಲ ಹೆಜ್ಜೆ ಉದ್ಘಾಟನೆ
ರೋಟರಿ ಸಂಸ್ಥೆ ಅತ್ಯಂತ ಕಿರಿಯ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ. ಸೇವಾ ಕಾರ್ಯಯೋಜನೆಗಳನ್ನು ರೂಪಿಸಿ ವಿಶ್ವಮಾನ್ಯ ಸಂಸ್ಥೆಯಾಗಿ ಬೆಳೆದಿದೆ.
ಗುರುವಿನ ಸ್ಮರಣೆಯಿಂದ ಬದುಕು ಪಾವನ: ಕಾಡಸಿದ್ದೇಶ್ವರ ಶ್ರೀ
ಗುಳೇದಗುಡ್ಡ: ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿರುತ್ತದೆ. ಹೀಗಾಗಿ ಗುರುವಿನ ಸ್ಮರಣೆಗೆ ಮುಂದಾಗಬೇಕು. ಗುರುವಿನ ಸ್ಮರಣೆ ಮಾಡುವುದರಿಂದ ಬದುಕು ಪಾವನವಾಗುತ್ತದೆ ಎಂದು ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀ ಹೇಳಿದರು.
ಡಿ.ವಿ. ಗುಂಡಪ್ಪ ಹೃದಯವಂತ, ಧೀಮಂತರು: ಬಿ.ಸಿ. ಹನುಮಂತಗೌಡ್ರು
ನರಗುಂದ ಪಟ್ಟಣದ ಶ್ರೀ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಕನ್ನಡ ಸಂಘದ ಉದ್ಘಾಟನೆ ಹಾಗೂ ಕವಿ ಜಯಂತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 12265
  • 12266
  • 12267
  • 12268
  • 12269
  • 12270
  • 12271
  • 12272
  • 12273
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved