• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾದ ತಹಸೀಲ್ದಾರ್ ಸುಳಿವಿಲ್ಲ
ಪುತ್ತೂರು ತಹಸೀಲ್ದಾರ್ ಎಸ್.ಬಿ. ಕೂಡಲಗಿ ತಲೆಮರೆಸಿಕೊಂಡಿದ್ದು, ಪ್ರಕರಣ ನಡೆದು ೧೫ ದಿನಗಳು ಕಳೆದರೂ ನಾಪತ್ತೆಯಾಗಿದ್ದಾರೆ. ಇದೀಗ ಪುತ್ತೂರು ತಹಸೀಲ್ದಾರ್ ಆಗಿ ಪುತ್ತೂರಿನ ಎಸಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಗ್ರೇಡ್-೨ ತಹಸೀಲ್ದಾರ್ ನಾಗರಾಜ್ ಪ್ರಭಾರ ವಹಿಸಿಕೊಂಡಿದ್ದಾರೆ.
ಕೋಮು ಸೌಹಾರ್ದ ಕದಡುವ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪ
ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
ಸಿದ್ದಾಪುರ ಪ್ರವಾಸಿ ಮಂದಿರ ಸಮೀಪ ತ್ಯಾಜ್ಯ ರಾಶಿ: ಸ್ಥಳೀಯರ ಆಕ್ರೋಶ
ಪ್ರವಾಸಿ ಮಂದಿರದ ಸನಿಹದಲ್ಲೇ ಕಸ ಸುರಿದ ಪರಿಣಾಮ ಆ ಪ್ರದೇಶದಲ್ಲಿ ಸಂಪೂರ್ಣ ದುರ್ವಾಸನೆ ವ್ಯಾಪಿಸಿದೆ. ಈ ಕೊಳೆತ ತ್ಯಾಜದಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ತಕ್ಷಣವೇ ಕಸವನ್ನು ತೆರವುಗೊಳಿಸಬೇಕು ಹಾಗೂ ಸುರಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ದೇವಣಿರ ಸುಜಯ್, ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.
ತುಳುಕೂಟ ಒಡಿಪು ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ
ತುಳುಕೂಟ ಒಡಿಪು ಇದರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಾಗಿದ್ದು ಜಯಕರ ಶೆಟ್ಟಿಇಂದ್ರಾಳಿ ಅಧ್ಯಕ್ಷರಾಗಿ ಮತ್ತು ಗಂಗಾಧರ್ ಕಿದಿಯೂರು ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ.
ಕೊಡವೂರು ಶಂಕರನಾರಾಯಣ ದೇವಸ್ಥಾನ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಭ್ರಮ
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟನಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ಸಂಪನ್ನಗೊಂಡಿತು.
ಮದುವೆ ನಿರಾಕರಿಸಿದ ಯುವತಿಯ ಕೊಂದು ಯುವಕ ಆತ್ಮಹತ್ಯೆ!
ಕೊಲೆಯಾದ ಯುವತಿ ರಕ್ಷಿತಾ (20) ಮತ್ತು ಆತ್ಮಹತ್ಯೆ ಮಾಡಿಕೊಂಡ ಯುವಕ ಕಾರ್ತಿಕ್ ಪೂಜಾರಿ (25). ಬ್ರಹ್ಮಾವರ ಸರ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗಿಯಾಗಿದ್ದ ರಕ್ಷಿತಾ ಶುಕ್ರವಾರ ಬೆಳಗ್ಗೆ ಎಂದಿನಂತೆ ನಡೆದುಕೊಂಡು ಬಸ್ಸು ನಿಲ್ದಾಣಕ್ಕೆ ತೆರಳುತ್ತಿದ್ದಾಗ ಪುಟ್ಟನಕಟ್ಟೆ ಎಂಬಲ್ಲಿ ಈ ಘಟನೆ ನಡೆಸಿದೆ.
ವಿದುಷಿ ದೀಕ್ಷಾಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಭಿನಂದನೆ
216 ಗಂಟೆಗಳ ಕಾಲ ನಿರಂತರವಾಗಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ಸೇರಿದ ವಿದುಷಿ ದೀಕ್ಷಾ ವಿ. ಅವರನ್ನು ಗುರುವಾರ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ತರಬೇತಿ ಕಾರ್ಯಾಗಾರ
ಕೊಡಗು ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಜಿಲ್ಲಾಮಟ್ಟದ ಮಾಸ್ಟರ್ ತರಬೇತಿದಾರರಿಗೆ ಕಾರ್ಯಾಗಾರ ನಡೆಯಿತು.
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಲಕ್ಷಾಂತರ ಖರ್ಚು
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಪ್ರತಿ ವರ್ಷವೂ ಲಕ್ಷಾಂತರ ಹಣ ವಿನಾಕಾರಣ ವಿನಿಯೋಗ ಮಾಡುತ್ತಿದ್ದು, ಎಲ್ಲಿಯೂ ರಸ್ತೆ ಬದಿ ಗಿಡಗಳು ಕಾಣುತ್ತಿಲ್ಲ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಪ್ರಭಾರಿ ಹಾಗೂ ಎಸಿಎಫ್ ಮೇಘನಾ ಅವರ ವಿರುದ್ಧ ಶಾಸಕ ಡಾ. ಚಂದ್ರು ಕೆ. ಲಮಾಣಿ ಹರಿಹಾಯ್ದರು.
ಭಾರತೀಯ ಜ್ಞಾನ ಪರಂಪರೆಗಿಂದ ಪರಿಪೂರ್ಣ ಬೇರೆ ಇಲ್ಲ: ಪುತ್ತಿಗೆ ಶ್ರೀ
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಶುಕ್ರವಾರ ನಿಟ್ಟೆ ವಿವಿ ಮತ್ತು ಕರ್ನಾಟಕ ಸಂಸ್ಕೃತ ವಿವಿಗಳ ಸಹಯೋಗದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರಾ - ಅಂತರಾಷ್ಟ್ರೀಯ ಸಮ್ಮೇಳನ ನೆರವೇರಿತು.
  • < previous
  • 1
  • ...
  • 1223
  • 1224
  • 1225
  • 1226
  • 1227
  • 1228
  • 1229
  • 1230
  • 1231
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved