• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳ ಗೆಲ್ಲಲೇಬೇಕು: ಕೆ.ಎನ್.ರಾಜಣ್ಣ
ದೇವೇಗೌಡರು ಯಾವತ್ತೂ ಕೂಡ ಜಾತ್ಯತೀತರಲ್ಲ. ಎರಡು ಕಡೆ ಮೊಮ್ಮಕ್ಕಳು, ಒಂದು ಕಡೆ ಅಳಿಯ ನಿಲುತ್ತಿದ್ದಾರೆ. ಹಾಗಿದ್ದರೆ ಜೆಡಿಎಸ್ ನಲ್ಲಿ ಬೇರೆ ಯಾರೂ ಇರಲಿಲ್ಲವೇ?, ಹಾಸನದ ಕ್ಷೇತ್ರವನ್ನು ಕಾಂಗ್ರೆಸ್ ಗೆ ಗೆಲ್ಲಿಸದಿದ್ದರೆ ನಾನ್ಯಾರಿಗೂ ಮುಖವನ್ನೇ ತೋರಿಸಲ್ಲ ಎಂದು ಹೇಳಿದ್ದೇನೆ ಎನ್ನುವ ಮೂಲಕ ಗೌಡರ ಕುಟುಂಬಕ್ಕೆ ರಾಜಣ್ಣ ಓಪನ್ ಚಾಲೆಂಜ್ ಹಾಕಿದರು.
ಪೊಲೀಸರು ಸಕ್ರಿಯರಾದರೆ, ರೌಡಿಗಳು ನಿಶ್ಕ್ರಿಯರಾಗುತ್ತಾರೆ
ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್‌ನಲ್ಲಿರುವ ಅಪರಾಧಿಗಳ ಚಲನವಲನಗಳನ್ನು ಬೀಟ್ ಮತ್ತು ಕೈಂ ಪೊಲೀಸರು ಪರಿಶೀಲಿನೆ ಮಾಡಬೇಕು ಅವರ ವಾಸ ಸ್ಥಳ, ಮಾಡುತ್ತಿರುವ ಉದ್ಯೋಗ, ಚಟುವಟಿಕೆಗಳನ್ನ ಕಡತದಲ್ಲಿ ದಾಖಲಿಸಬೇಕು
ಪುನಿತ್ ರಾಜ್ ಕುಮಾರ್ ವ್ಯಕ್ತಿತ್ವವೇ ವಿಶಿಷ್ಟವಾದದ್ದು: ಕೋಟ ರಮೇಶ್ ಪ್ರಭು
ಪುನಿತ್‌ ರಾಜ್‌ಕುಮಾರ್‌ ಒರ್ವ ಚಿತ್ರನಟ ಎಂಬುವುದಕ್ಕಿಂತಲೂ ವಿಶಿಷ್ಟ ವ್ಯಕ್ತಿತ್ವ ಹೊಂದಿದ ಅಸಾಮಾನ್ಯ ಸಾಧಕ ಎಂದು ರಮೇಶ್ ಪ್ರಭು ಹೇಳಿದರು.
ವೀರಶೈವ ಮಠಗಳ ಸಾಮಾಜಿಕ ಕಳಕಳಿ ಪ್ರಶಂಸನೀಯ: ದೇವರಗುಡ್ಡದ ಶ್ರೀ
ಸುರಪುರ ನಗರದ ಕಡ್ಲಪ್ಪನವರ ನಿಷ್ಠಿ ಮಠದಲ್ಲಿ ಶರಣರ ಚರಿತಾಮೃತದಲ್ಲಿ ದೇವರಗುಡ್ಡದ ಗಿರಿಮಲ್ಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.
ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿ ಮಹಿಳೆ: ಡಾ. ನೀಲಮ್ಮ ತಾಯಿ ಅಸುಂಡಿ
ಗದಗ ನಗರದ ಆದಿಶಕ್ತಿ ನಗರದ ಅಧ್ಯಾತ್ಮ ವಿದ್ಯಾಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಮಹಿಳೆ ಇಂದು ಎಲ್ಲ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿದ್ದಾಳೆ. ಅಬಲೆಯಲ್ಲ ಸಬಲೆ ಎನ್ನುವುದನ್ನು ಸಾಬೀತುಪಡಿಸಿದ್ದಾಳೆ ಎಂದು ಡಾ. ನೀಲಮ್ಮ ತಾಯಿ ಅಸುಂಡಿ ಹೇಳಿದರು.
ಚುನಾವಣೆ ಅಕ್ರಮ ತಡೆಗಟ್ಟಲು 6 ಕಡೆ ಚೆಕ್‌ಪೋಸ್ಟ್
ಕಾಗವಾಡ: ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಚುನಾವಣೆಯ ನಿಮಿತ್ತ ಕಾಗವಾಡ ವಿಧಾನಸಭೆ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನಕ್ಕೆ ಆದ್ಯತೆ ನೀಡಲಾಗುತ್ತದೆ. ಚುನಾವಣೆಗೆ ಸಂಬಂಧಿಸಿದ ಅಕ್ರಮಗಳನ್ನು ತಡೆಗಟ್ಟಲು ಕ್ಷೇತ್ರದ ಒಟ್ಟು 6 ಕಡೆ ಚೆಕ್ ಪೋಸ್ಟ್ ಮಾಡಲಾಗುತ್ತದೆ ಎಂದು ಕಾಗವಾಡ ವಿಧಾನ ಸಭೆಯ ಸಹಾಯಕ ಚುನಾವಣಾಧಿಕಾರಿ ಬಸಪ್ಪ ಪೂಜಾರಿ ತಿಳಿಸಿದರು
ಮಾದಪ್ಪನ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಿ
ಪವಿತ್ರ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಸ್ವಾಮಿಯ ಸನ್ನಿದಿ ಮತ್ತು ನಾಗಮಲೆಯನ್ನು ಪ್ಲಾಸ್ವಿಕ್ ಮುಕ್ತ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಮೈಸೂರು ಪರಿಸರ ವಾರಿಯರ್ಸ್ ಗ್ರೂಪ್‌ನ ಪಿ. ಮಂಜುನಾಥ ಹೇಳಿದರು.
ಸೋಲನ್ನು ಸವಾಲಾಗಿ ಸ್ವೀಕರಿಸಿ ತಕ್ಕ ಉತ್ತರ ನೀಡಿ
ಕಳೆದ ವಿಧಾನಸಭಾ ಚುನಾವಣೆಯ ಸೋಲನ್ನು ಸವಾಲಾಗಿ ಸ್ವೀಕರಿಸಿ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.
ಆನೆದಾಳಿ ತಡೆಗೆ ಶೀಘ್ರ ಶಾಶ್ವತ ಕ್ರಮ: ಹರ್ಷಾಭಾನು
ಹಾನಿಯಾದ ಬೆಳೆಗೆ ಸರ್ಕಾರದಿಂದ ದೊರಕಬಹುದಾದ ಪರಿಹಾರ ಒದಗಿಸಿಕೊಡಿ ಮತ್ತು ಪ್ರತಿವರ್ಷವೂ ಆನೆಹಿಂಡು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದರು.
ಸುರಪುರ ಕ್ಷೇತ್ರ ರಂಗು-ಎಲ್ಲೆಡೆ ಉಪಕದನ ಗುಂಗು
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಿಗದಿಯಾಗಿದ್ದು, ರಾಜಾ ವೇಣುಗೋಪಾಲ ನಾಯಕ ಇಲ್ಲಿ ಕಾಂಗ್ರೆಸ್ ಹುರಿಯಾಳಾಗುವ ಸಾಧ್ಯತೆ, ಭಾರತೀಯ ಜನತಾ ಪಕ್ಷದಿಂದ ರಾಜೂಗೌಡ ಮತ್ತೆ ಕಣಕ್ಕಿಳಿಯಲು ಸಿದ್ಧತೆ ನಡೆದಿದೆ.
  • < previous
  • 1
  • ...
  • 12269
  • 12270
  • 12271
  • 12272
  • 12273
  • 12274
  • 12275
  • 12276
  • 12277
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved