• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ವಿಭಿನ್ನವಾಗಿ ಚಿಂತಿಸಿದರೆ ಯಶಸ್ಸು ಸಾಧ್ಯ: ಮಾಧವ ಬಿಜಾಪುರೆ
ಔರಾದ್ ಪಟ್ಟಣದ ಬಸವ ಗುರುಕುಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೇ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾಧವ ಬಿಜಾಪುರೆ ಮಾತನಾಡಿದರು.
ಕಾರೊಂದರಲ್ಲಿ ದಾಖಲೆ ಇಲ್ಲದ 99.20 ಲಕ್ಷ ರು. ಹಣ ಪತ್ತೆ: ವಶಕ್ಕೆ
ಬೆಂಗಳೂರು ಕಡೆಯಿಂದ ಬಂದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಡ್ಯಾಶ್‌ಬೋರ್ಡ್‌ನಲ್ಲಿ ಬ್ಯಾಗುಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಕಂಡುಬಂದಿದೆ. ಹಣದ ಸಂಬಂಧ ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಸಾಗಿಸುತ್ತಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಲಿಲ್ಲ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು ದಕ್ಷಿಣದಲ್ಲಿ 2.49 ಲಕ್ಷ ಮತದಾರರು: ಸಹಾಯಕ ಚುನಾವಣಾಧಿಕಾರಿ
ಮಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,18,875 ಮಂದಿ ಪುರುಷ ಮತದಾರರು, 130093 ಮಹಿಳೆಯರು, 47 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. ಈ ಪೈಕಿ 3,925 ಮಂದಿ ಯುವ ಮತದಾರರು, 6,906 ಮಂದಿ 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿದ್ದಾರೆ
ಲೀಗ್ ಕಮ್ ನಾಕೌಟ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ: ಶ್ರೀರಂಗ ಕಪ್ ನಂಜನಗೂಡು ತಂಡಕ್ಕೆ
ಶ್ರೀರಂಗ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಟೂರ್ನಿಯಲ್ಲಿ ನಂಜನಗೂಡು ತಂಡ ಪ್ರಥಮ, ಕಾಲ ಭೈರವೇಶ್ವರ ಮಂಡ್ಯ ತಂಡ ದ್ವಿತೀಯ, ಸ್ಟಾರ್ ಮದ್ದೂರು ತಂಡ ತೃತೀಯ ಬಹುಮಾನ ಪಡೆದುಕೊಂಡವು. ನಂಜನಗೂಡು ತಂಡದ ನವೀನ್ ಅಲಿಯಾಸ್ ನಾಗ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಮಹಿಳಾ ಸಬಲೀಕರಣ ಭಾಷಣದಿಂದ ಆಗದು
ಇಂದಿನ ಕಾಲಘಟದಲ್ಲಿ ಮಹಿಳೆ ಅತ್ಯಾಚಾರ ಸೇರಿದಂತೆ ಹಲವಾರು ಸಾಮಾಜಿಕ ಪಿಡುಗುಗಳಿಗೆ ಬಲಿಯಾಗುತ್ತಿದ್ದಾಳೆ. ಮಹಿಳೆಯರ ಸಬಲೀಕರಣ ಕೇವಲ ಭಾಷಣದಿಂದ ಆಗುವುದಿಲ್ಲ.
ಮಹಿಳೆಯರ ಸಾಧನೆಗೆ ಪುರುಷರು ಪ್ರೋತ್ಸಾಹಿಸಿ: ಡಾ.ಲಕ್ಷ್ಮಿದೇವಿ
ಸಿಂಧನೂರಿನ ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಾವಿತ್ರಿ ಬಾಪುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟಿಸಲಾಯಿತು.
ಚರ್ಚೆಗೆ ಗ್ರಾಸವಾದ ಕೈ ಟಿಕೆಟ್ ಘೋಷಣೆ ವಿಳಂಬ
ಕಾಂಗ್ರೆಸ್‌ ತನ್ನ ಹುರಿಯಾಳು ಘೋಷಿಸಲು ವಿಳಂಬ ಮಾಡುತ್ತಿರುವುದು ಹಲವು ರಾಜಕೀಯ ಚರ್ಚೆಗೆ ಇಂಬು ನೀಡಿದೆ.
ರಾಷ್ಟ್ರೀಯ ಲೋಕ ಅದಾಲತ್‌: 78488 ಪ್ರಕರಣ ರಾಜಿ
ಹುಬ್ಬಳ್ಳಿಯ ಔದ್ಯಮಿಕ ನ್ಯಾಯಮಂಡಳಿಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ 200 ಜನ ಉದ್ಯೋಗಿಗಳನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಮೋಟಾರ್ಸ್ ಕಂಪನಿಯು ಪುನಃ ಕೆಲಸಕ್ಕೆ ಸೇರಿಸಿಕೊಂಡಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.
ಎಮ್ಮೆ ಹಾಲಿನ ಮಾರಾಟಸ್ಥಗಿತಕ್ಕೆ ಕೆಎಂಎಫ್‌ ಚಿಂತನೆ
ಮೂರು ತಿಂಗಳ ಹಿಂದಷ್ಟೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿನ ಮಾರಾಟವನ್ನು ಸ್ಥಗಿತಗೊಳಿಸಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಗಂಭೀರ ಚಿಂತನೆ ನಡೆಸಿದೆ.
  • < previous
  • 1
  • ...
  • 12270
  • 12271
  • 12272
  • 12273
  • 12274
  • 12275
  • 12276
  • 12277
  • 12278
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved