• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು ಚನ್ನಕೇಶವ ಸ್ವಾಮಿ ಭಕ್ತರಿಗೆ ಸಿದ್ಧವಾದ ಕುಡಿವ ನೀರಿನ ಘಟಕ
ಕನ್ನಡಪ್ರಭ ವರದಿಯಿಂದ ಕೊನೆಗೂ ಎಚ್ಚೆತ್ತ ಬೇಲೂರಿನ ಚನ್ನಕೇಶವಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸುವ ಮೂಲಕ ಚನ್ನಕೇಶವನ ಭಕ್ತರ ಶಾಪದಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಉತ್ತಮ ಕ್ರೀಡಾಪಟುಗಳಾಗಲು ತಮ್ಮ ಸಾಮರ್ಥ್ಯ ಬಳಸಿಕೊಳ್ಳಬೇಕು: ಡಾ. ಶಶಿಧರ್‌ ಭಟ್‌
ಜೊತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಗುರುತಿಸಿ, ಆ ನಕಾರಾತ್ಮಕ ಅಂಶಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದು ಮತ್ತು ವಿಫುಲವಾಗಿ ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳುವಾಗ ಬರುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಛಲವನ್ನು ಹೊಂದಿರಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಸಿಗುತ್ತಿರುವ ಪ್ರೋತ್ಸಾಹ ಅಪರಿಮಿತವಾಗಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು
ಲಿಂಗ ಪೂಜೆ ಒಪ್ಪಿಕೊಂಡರೆ ಬಸವಣ್ಣ ಅರ್ಥವಾಗುತ್ತಾನೆ-ಮೂರುಸಾವಿರಮಠದ ಸ್ವಾಮೀಜಿ
ಧರ್ಮ ಶ್ರದ್ಧೆಯನ್ನು ಕುಂದಿಸುವ ವೈಚಾರಿಕತೆ ಈಗ ಅಗತ್ಯವಿಲ್ಲ, ಜಗಜ್ಯೋತಿ ಬಸವಣ್ಣನವರನ್ನು ಒಪ್ಪಿಕೊಳ್ಳುವವರೆಲ್ಲ ಲಿಂಗ ಪೂಜೆಯನ್ನು ಒಪ್ಪಿಕೊಂಡರೆ ನಿಜವಾದ ಬಸವಣ್ಣ ನಮಗೆ ಅರ್ಥವಾಗುತ್ತಾನೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ತಿಳಿಸಿದರು.
ಕುಶಾಲನಗರ: ಶ್ರೀ ಗಂಧದ ಮರಗಳಿಗೆ ಬೆಂಕಿ ಹಾಕಿ ನಾಶ
ಹೆಬ್ಬಾಲೆಯಿಂದ ಬಾಣಾವರ ಕಡೆಗೆ ತೆರಳುವ ರಸ್ತೆಯಲ್ಲಿ ಸುಮಾರು ಮೂರು ಕಿಲೋ ಮೀಟರ್ ದೂರದಲ್ಲಿ ಯಥೇಚ್ಛವಾಗಿ ನೈಸರ್ಗಿಕವಾಗಿ ಬೆಳೆದಿರುವ ನೂರಾರು ಶ್ರೀಗಂಧ ಮರಗಳನ್ನು ಕಾಣಬಹುದು. ಆದರೆ ಈ ಅಪರೂಪದ ಶ್ರೀಗಂಧ ಮರಗಳನ್ನು ಸಂರಕ್ಷಣೆ ಮಾಡುವಲ್ಲಿ ಮಾತ್ರ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ.
ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಿ
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿಗದಿತ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೋದಿ ಆಶೀರ್ವಾದ ಸಿಕ್ಕಿದ್ದು ನನ್ನ ಗೆಲುವಿನ ದಿಕ್ಸೂಚಿ: ಗಾಯತ್ರಿ
ಮಹಿಳಾ ಸಬಲೀಕರಣದ ಬಗ್ಗೆ ನರೇಂದ್ರ ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳುವುದಿಲ್ಲ. ಅದನ್ನು ಕಾರ್ಯ ರೂಪಕ್ಕೆ ತಂದು ತೋರಿಸಿದ್ದಾರೆ. ಮಹಿಳಾ ಕೋಟಾದಲ್ಲಿ ನನಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಟಿಕೆಟ್ ಕೊಟ್ಟಿದ್ದಾರೆ. ಅಂತಹ ಮಹಾನ್ ನಾಯಕರ ಜೊತೆಗೆ ನಿಂತು, ರ್‍ಯಾಲಿಯಲ್ಲಿ ಭಾಗವಹಿಸಲು ತಮಗೆ ಅವಕಾಶ ಕಲ್ಪಿಸುವ ಮೂಲಕ ಲಕ್ಷಾಂತರ ಮಹಿಳೆಯರಿಗೆ ಮೋದಿ ಗೌರವ ಸೂಚಿಸಿದ್ದಾರೆ.
ಒಪ್ಪತ್ತೇಶ್ವರ ಮಠಕ್ಕೆ ನಿರಂಜನಪ್ರಭು ಶ್ರೀ ಯುಗಾರಂಭ
ಒಪ್ಪತ್ತೇಶ್ವರಸ್ವಾಮಿ ಮಠಕ್ಕೆ ಮರಿಮಹಾಂತಸ್ವಾಮೀಜಿ 13ನೇ ಪೀಠಾಧಿಪತಿಯಾಗಿ ಮೂರು ದಶಕಗಳ ಕಾಲ ಮಠ ಮುನ್ನಡೆಸಿ ಲಿಂಗೈಕ್ಯರಾದರು.
ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.
ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಸಿದ್ಧಾರೂಢರ ಜಯಂತ್ಯುತ್ಸವ: ಏ. 10ರಿಂದ ರಾಜ್ಯಮಟ್ಟದ ಭಜನಾ ಸ್ಪರ್ಧೆ
ಶ್ರೀ ಸಿದ್ಧಾರೂಢ ಸ್ವಾಮಿಗಳ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಏ. 10ರಿಂದ 15ರ ವರೆಗೆ ಶ್ರೀಮಠದಲ್ಲಿ ರಾಜ್ಯಮಟ್ಟದ 9ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ.
  • < previous
  • 1
  • ...
  • 12272
  • 12273
  • 12274
  • 12275
  • 12276
  • 12277
  • 12278
  • 12279
  • 12280
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved