ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವರಿಗಿಂತಲೂ ತಾಯಿ ದೊಡ್ಡವಳು : ಶಿವಪ್ರಸಾದ ದೇವರು.
ರಬಕವಿ-ಬನಹಟ್ಟಿ: ತಾಯಿಗೆ ಸಮನಾದ ಸಂಬಂಧ ಜಗದಲ್ಲಿ ಯಾವುದು ದೊಡ್ಡದಿಲ್ಲ. ನಮಗೆ ದೇವರನ್ನು ತೋರಿಸುವ ತಾಯಿ ಆತನಿಗಿಂತ ದೊಡ್ಡವಳು ಎಂದು ಯರನಾಳದ ಸಂಸ್ಥಾನ ಹಿರೇಮಠದ ಶಿವಪ್ರಸಾದ ದೇವರು ಹೇಳಿದರು. ತಾಲೂಕಿನ ಸಸಾಲಟ್ಟಿ ಗ್ರಾಮದ ಶಿವಲಿಂಗೇಶ್ವರರ 66ನೇ ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನಡೆಸಿಕೊಟ್ಟು ಅವರು ಆಶೀರ್ವಚಿಸಿದರು.
ಮೋದಿ ಮತ್ತೆ ಪ್ರಧಾನಿಯಾಗಿ 3 ತಿಂಗಳಲ್ಲಿ ಕಾಂಗ್ರೆಸ್ ವಿಭಜನೆ: ಬಸವರಾಜ ಬೊಮ್ಮಾಯಿ
ಗಜೇಂದ್ರಗಡದಲ್ಲಿ ನಡೆದ ರೋಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು.
ಸುಳ್ಳು ಭರವಸೆಗೆ ಮರಳಾಗದಂತೆ ಮಹಿಳೆಯರು ಜಾಗೃತಿ ಮೂಡಿಸಬೇಕು-ಸೃಷ್ಠಿ ಪಾಟೀಲ
ಬಿಜೆಪಿ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದು, ನಮ್ಮ ಪಕ್ಷದಲ್ಲಿ ಇರುವಷ್ಟು ಮಹಿಳಾ ಕಾರ್ಯಕರ್ತರು ಬೇರೆಯಾವ ಪಕ್ಷದಲ್ಲಿಯೂ ಇಲ್ಲ. ಬಿಜೆಪಿ ಮಹಿಳೆಯನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ ಎಂದು ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಠಿ ಪಾಟೀಲ ಹೇಳಿದರು.
ಮತ ಕೇಳಲು ಬರುವ ರಾಜಕಾರಣಿಗಳಿಗೆ ಛೀಮಾರಿ ಹಾಕಿ: ಕುರಬೂರು ಶಾಂತಕುಮಾರ
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಯಾವುದೇ ಕಾರಣಕ್ಕೂ ರಾಜಕಾರಣಿಗಳು ಮತ ಕೇಳಲು ರೈತರ ಬಳಿ ಬರುವಂತಿಲ್ಲ. ಅವರಿಗೆ ಮತ ಕೇಳಲು ನೈತಿಕ ಹಕ್ಕಿಲ್ಲ. ರೈತರನ್ನು ಕಡೆಗಣಿಸಿದ ರಾಜಕಾರಣಿಗಳಿಗೆ ಪಾಠ ಕಲಿಸುವ ಸಮಯ ಬಂದಿದೆ.
ಅಕ್ರಮ ಹೋಂ ಮೇಡ್ ವೈನ್ ಮಾರಾಟ: ವ್ಯಕ್ತಿ ಬಂಧನ
ಮಾಡ್ರಹಳ್ಳಿ ಬಳಿ ಕೊಡಗು ಜಿಲ್ಲೆಯ ಹೋಂ ಮೇಡ್ ವೈನ್ ಮಾರಾಟದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ಭಾನುವಾರ ನಡೆದಿದೆ.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ್ಯಾಲಿ, ವಾಹನಗಳಿಗೆ, ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ, ಹೆಲಿಪ್ಯಾಡ ಹಾಗೂ ಹೆಲಿಕ್ಯಾಪ್ಟರ ಪರವಾನಿಗೆ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು.
ಆಹಾರ, ನೀರು ಅರಸಿ ಬರುವ ಹಕ್ಕಿಗಳಿಗೆ ಬೇಟೆಗಾರರ ಬಲೆ
ಜಲಾಶಯದಲ್ಲಿ ನೀರು ಕಡಿಮೆಯಾಗಿರುವುದರಿಂದ ಹಿನ್ನೀರು ಪ್ರದೇಶದಲ್ಲಿ ಕೆಸರಿನಲ್ಲಿ ದೊರೆಯುವ ಹುಳು, ಹುಪ್ಪಡಿ ಸೇರಿದಂತೆ ಮೃದುಂಗಿ, ಇನ್ನು ಹಿನ್ನೀರು ಪ್ರದೇಶದಲ್ಲಿ ಸಿಗುವ ಸಣ್ಣ ಮೀನು, ಏಡಿ, ಸೀಗಡಿ ತಿನ್ನಲು ಪಕ್ಷಿಗಳು ಬರುತ್ತಿವೆ.
ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರ
ಮಾದಪಟ್ಟಣದಲ್ಲಿ 420, ಬಸವನಹಳ್ಳಿ 35 ಮನೆಗಳಲ್ಲಿ ಕುಡಿಯುವ ನೀರಿಗೆ ಹೆಚ್ಚು ಸಮಸ್ಯೆಯಾಗಿದೆ. ಇಲ್ಲಿನ ನಿವಾಸಿಗಳಿಗೆ ಕಾವೇರಿ ನದಿಯಿಂದ ಮೋಟಾರ್ ಪಂಪ್ ಸೆಟ್ಗಳ ಮೂಲಕ ನೀರನ್ನು ತೆಗೆದು ಸಂಸ್ಕರಣಾ ಘಟಕದ ಮೂಲಕ ಸಂಸ್ಕರಿಸಿ ನೀರನ್ನು ಗ್ರಾಮಸ್ಥರಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ನೀರಿನ ಪ್ರಮಾಣ ಗಣನೀಯವಾಗಿ ಇಳಿಮುಖವಾದ ಹಿನ್ನೆಲೆಯಲ್ಲಿ ನೀರು ಇಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಎಂ.ಎಲ್. ಸಾಮಗರಿಗೆ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ
14ನೇ ರಾಷ್ಟ್ರೀಯ ನಾಟ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಂ.ಎಲ್. ಸಾಮಗ.
ಲಕ್ಷಾಂತರ ಭಕ್ತರ ಸಮ್ಮುಖ ಶ್ರೀ ರೇಣುಕಾಂಬೆ ಮಹಾರಥೋತ್ಸವ
ಸೊರಬ ತಾಲೂಕು ಚಂದ್ರಗುತ್ತಿಯ ಶೀ ರೇಣುಕಾಂಬಾ ದೇವಿ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಟ್ಟದ ಮೇಲಿರುವ ದೇವಾಲಯದಲ್ಲಿ ಶ್ರೀ ರೇಣುಕಾಂಬಾ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಸಾಗರ ಉಪವಿಭಾಗಾಧಿಕಾರಿ ಆರ್. ಯತೀಶ್ ಚಾಲನೆ ನೀಡಿದರು.
< previous
1
...
12279
12280
12281
12282
12283
12284
12285
12286
12287
...
14708
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ