• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.
ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಿ: ಅಶೋಕ
ಯಾದಗಿರಿ ನಗರದ ಮಾಣಿಕೇಶ್ವರಿ ಕಾಲೊನಿಯ ಶ್ರೀರಕ್ಷಾ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ ಜರುಗಿತು.
ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳನ್ನು ಗೌರವಿಸಿ: ಸಿದ್ದಲಿಂಗೇಗೌಡ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಸಹಸ್ರಾರು ಕೋಟಿ ವಿನಿಯೋಗಿಸುತ್ತದೆ. ಆದರೆ ಅವು ಮಕ್ಕಳಿಗೆ ತಲುಪುವುದು ದುರ್ಲಬ. ಮಕ್ಕಳಿಗೆ ಕುಳಿತುಕೊಳ್ಳುವ ಆಸನದಿಂದ ಹಿಡಿದು ಮನೆಗೆ ತೆರಳುವ ತನಕವೂ ಹಕ್ಕುಗಳಿವೆ. ಆದರೆ ಅವುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವಿಲ್ಲದ ಕಾರಣ ಆ ಎಲ್ಲಾ ಹಕ್ಕುಗಳು ನೀರಿನಲ್ಲಿ ಹೋಮ ಮಾಡಿದಂತಾಗಿವೆ ಎಂದು ಸಿದ್ದಲಿಂಗೇಗೌಡ ಬೇಸರ ವ್ಯಕ್ತಪಡಿಸಿದರು.
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಫಲಿತಾಂಶ; ಯುವಕ ವೃಂದಕ್ಕೆ ಗೆಲುವು
ಹಿರಿಯರ ತಂಡದ 13 ಜನರು ಗೆಲುವು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀರಶೈವ ಕಾಲೇಜಿನ ಮಾಜಿ ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಜಯಗಳಿಸಿ ಗಮನ ಸೆಳೆದಿದ್ದಾರೆ.
ಭಯಮುಕ್ತರಾಗಿ ಪರೀಕ್ಷೆ ಎದುರಿಸಿ, ಶಾಲೆಗೆ ಕೀರ್ತಿ ತನ್ನಿ: ಮುಖ್ಯ ಶಿಕ್ಷಕ ಬಿ.ಎಸ್.ಶಾಂತರಾಜು
ಶಾಲೆ, ಸಮಾಜ ಏನು ಕೊಟ್ಟಿದೆ ಎನ್ನದೇ ನಾವು ಬದುಕುತ್ತಿರುವ ಸಮಾಜಕ್ಕೆ ತಮ್ಮಿಂದಾಗುವ ಅಳಿಲು ಸೇವೆ ಮಾಡಬೇಕು. ವಿದ್ಯಾರ್ಥಿಗಳು ಅಂಕಗಳ ಜೊತೆ ಜೊತೆಗೆ ಮೌಲ್ಯಗಳನ್ನೂ ರೂಢಿಸಿಕೊಳ್ಳಬೇಕು. ಕಲಿತ ವಿದ್ಯೆ ನಿಮ್ಮ ಸ್ವಾವಲಂಭಿ ಬದುಕಿಗೆ ನೆರವಾಗುತ್ತದೆ.
ಸಂಪ್ರದಾಯ ನೆಪದಲ್ಲಿ ಜಲಮೂಲಗಳ ಮಲಿನ ಸಲ್ಲದು: ಶ್ರೀಧರ್‌
ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿದೆ. ಭಕ್ತರು ಹಾಗೂ ಪ್ರವಾಸಿಗರು ಸಂಗಮ ಸ್ಥಳದಲ್ಲಿ ಬಟ್ಟೆ, ಅಸ್ಥಿ ವಿಸರ್ಜನೆ ನಂತರದ ತ್ಯಾಜ್ಯ ವಸ್ತುಗಳನ್ನು ನದಿ ಬಿಟ್ಟು, ಪಾವಿತ್ರ್ಯತೆ ಹಾಳು ಮಾಡಬಾರದು. ಪರಿಸರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಪರೋಪಕಾರಂ ಕುಟುಂಬ ಸಂಸ್ಥೆ ಮುಖ್ಯಸ್ಥ ಎನ್.ಎಂ.ಶ್ರೀಧರ್ ಕೂಡ್ಲಿಯಲ್ಲಿ ಹೇಳಿದ್ದಾರೆ.
ಸೋ.ಪೇಟೆ: ಶ್ರೀ ಮುತ್ತಪ್ಪಸ್ವಾಮಿ ದೇವಳ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಸಂಜೆ ೬.೩೦ರಿಂದ ವಿಷ್ಣುಮೂರ್ತಿ ದೇವರ ವೆಳ್ಳಾಟಂ, ಕರಿಂಗುಟ್ಟಿ ಚಾತನ್‌ ದೇವರ ವೆಳ್ಳಾಟಂ, ರಾತ್ರಿ ೭.೩೦ಕ್ಕೆ ಕಂಡಕರ್ಣ ದೇವರ ವೆಳ್ಳಾಟಂ, ಭಗವತಿ ದೇವಿಯ ವೆಳ್ಳಾಟಂ, ರಕ್ತಚಾಮುಂಡಿ ದೇವಿ, ಪೊಟ್ಟನ್‌ ದೇವರ ವೆಳ್ಳಾಟಂ ಜರುಗಿತು. ನಂತರ ದೇವರ ಕಳಿಕ್ಕಾಪಾಟ್‌ ನೆರವೇರಿತು.
ಅಕ್ರಮ ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡೀಸಿ ಪೂರ್ವಭಾವಿ ಸಭೆ
ಅರಣ್ಯ ಇಲಾಖೆ, ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಬೆಂಕಿ ಅವಘಡ, ಕಾಡ್ಗಿಚ್ಚಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಬೇಕು. ದೇವಾಯಲಕ್ಕೆ ಹೋಗುವ ಮಾರ್ಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ರಾಘವೇಂದ್ರ
ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆ ಪುನಶ್ಚೇತನ ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಬಿಜೆಪಿಯ ಗುರಿಯಾಗಿದೆ. ಶರಾವತಿ ಸಂತ್ರಸ್ತರಿಗೆ, ಬಗರ್‌ಹುಕುಂ ಸಾಗುವಳಿದಾರರಿಗೆ ಮೋಸ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗ ನಾವು ಅದನ್ನು ಸರಿ ಮಾಡಲು ಹೊರಟಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಸಮಾವೇಶದಲ್ಲಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಯಲು ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ: ನಹೀದಾ ಜಮ್‌ಜಮ್
186 ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,25,470 ಪುರುಷರು, 1,26,665 ಮಹಿಳೆಯರು, 23 ಇತರೆ ಸೇರಿದಂತೆ ಒಟ್ಟು 2,52,158 ಮತದಾರರಿದ್ದಾರೆ. ಪಟ್ಟಣದಲ್ಲಿ 30 ಬೂತ್, ಗ್ರಾಮೀಣದಲ್ಲಿ 242 ಬೂತ್ ಸೇರಿದಂತೆ ಒಟ್ಟು 272 ಬೂತ್‌ಗಳಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಜೂ.26 ಬೂತ್ ಮೇಲ್ವಿಚಾರಕರನ್ನು ನೇಮಿಸಲಾಗಿದೆ.
  • < previous
  • 1
  • ...
  • 12280
  • 12281
  • 12282
  • 12283
  • 12284
  • 12285
  • 12286
  • 12287
  • 12288
  • ...
  • 14708
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved