• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಸಾಧನೆಗೆ ಪುರುಷರು ಪ್ರೋತ್ಸಾಹಿಸಿ: ಡಾ.ಲಕ್ಷ್ಮಿದೇವಿ
ಸಿಂಧನೂರಿನ ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಾವಿತ್ರಿ ಬಾಪುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟಿಸಲಾಯಿತು.
ಚರ್ಚೆಗೆ ಗ್ರಾಸವಾದ ಕೈ ಟಿಕೆಟ್ ಘೋಷಣೆ ವಿಳಂಬ
ಕಾಂಗ್ರೆಸ್‌ ತನ್ನ ಹುರಿಯಾಳು ಘೋಷಿಸಲು ವಿಳಂಬ ಮಾಡುತ್ತಿರುವುದು ಹಲವು ರಾಜಕೀಯ ಚರ್ಚೆಗೆ ಇಂಬು ನೀಡಿದೆ.
ರಾಷ್ಟ್ರೀಯ ಲೋಕ ಅದಾಲತ್‌: 78488 ಪ್ರಕರಣ ರಾಜಿ
ಹುಬ್ಬಳ್ಳಿಯ ಔದ್ಯಮಿಕ ನ್ಯಾಯಮಂಡಳಿಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ 200 ಜನ ಉದ್ಯೋಗಿಗಳನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಮೋಟಾರ್ಸ್ ಕಂಪನಿಯು ಪುನಃ ಕೆಲಸಕ್ಕೆ ಸೇರಿಸಿಕೊಂಡಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.
ಎಮ್ಮೆ ಹಾಲಿನ ಮಾರಾಟಸ್ಥಗಿತಕ್ಕೆ ಕೆಎಂಎಫ್‌ ಚಿಂತನೆ
ಮೂರು ತಿಂಗಳ ಹಿಂದಷ್ಟೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿನ ಮಾರಾಟವನ್ನು ಸ್ಥಗಿತಗೊಳಿಸಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಗಂಭೀರ ಚಿಂತನೆ ನಡೆಸಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ 'ಸಿಎಂ'ಗಳ ಕಾಟ: ಮೋದಿ ವ್ಯಂಗ್ಯ
ರಾಜ್ಯ ಕಾಂಗ್ರೆಸ್‌ನಲ್ಲಿ ''ಸಿಎಂ''ಗಳ ಕಾಟ ಹೆಚ್ಚಾಗಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಇವರೆಲ್ಲರ ಮೇಲೆ ದೆಹಲಿಯಲ್ಲಿ ಕಲೆಕ್ಷನ್‌ ಮಿನಿಸ್ಟರ್‌(ಸಿಎಂ) ಕೂತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
28 ಕ್ಕೆ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿಕೊಂಡು ಬರ್ತೇನೆ: ಬಿ.ಎಸ್‌.ಯಡಿಯೂರಪ್ಪ
ಕಳೆದ 10 ವರ್ಷದಲ್ಲಿ ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಬೆಳವಣಿಗೆ ಆಗಿದೆ. ಇನ್ನು ಕೆಲವೇ ವರ್ಷದಲ್ಲಿ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ತಲುಪಲಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಹಾವರಗಿ
ರಾಗಿ ಮಾಲ್ಟ್ ವಿತರಣೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಬಹು ಮಹತ್ವಕಾಂಕ್ಷಿ ಯೋಜನೆಯಾಗಿದೆ.
ನಿಯಮಿತ ವ್ಯಾಯಾಮದಿಂದ ರೋಗಗಳ ನಿಯಂತ್ರಣ ಸಾಧ್ಯ
ಆಹಾರ ಪದ್ಧತಿ ಹಾಗೂ ವ್ಯಾಯಾಮದ ಮೂಲಕ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದೆಂದು ಎಂಡೋಕ್ರೈನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಬ್ರಿಜೇಶ್.ಕೆ ತಿಳಿಸಿದರು.
ಕರಿಮನೆ ಭೂ ಬ್ಯಾಂಕ್ ವತಿಯಿಂದ ಮಳೆಗಾಗಿ ಪೂಜೆ
ತಾಲೂಕಿನ ಲೋಕನಾಥಪುರದ ಪಿಕಾರ್ಡ್ ಬ್ಯಾಂಕ್ ಕರಿಮನೆ ಇದರ ಆಡಳಿತ ಮಂಡಳಿ ಸೋಮವಾರ ಕಿಗ್ಗ ಋಷ್ಯಶೃಂಗ ದೇವಸ್ಥಾನದಲ್ಲಿ ವರುಣ ದೇವನ ಆಗಮನಕ್ಕಾಗಿ ಶತರುದ್ರಾಭಿಷೇಕ, ಅರ್ಜನ್ಯ ಜಪ ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿತು.
  • < previous
  • 1
  • ...
  • 12284
  • 12285
  • 12286
  • 12287
  • 12288
  • 12289
  • 12290
  • 12291
  • 12292
  • ...
  • 14718
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved