• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಕ್ರೀಡಾಕೂಟದಿಂದ ಕೊಟ್ಟೂರು ತಾಲೂಕು ವಂಚಿತ
ಕೊಟ್ಟೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ರದ್ದುಗೊಳಿಸಲಾಗಿದ್ದು, ಇಲ್ಲಿಯ ಕ್ರೀಡಾಪಟುಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಸೆ. 13ರಂದು ಈ ಬಾರಿ ವಿಜಯನಗರ ಜಿಲ್ಲೆ ದಸರಾ ಕ್ರೀಡಾಕೂಟ ಹೊಸಪೇಟೆಯಲ್ಲಿ ನಡೆಯಲಿದೆ. ಆದರೆ ತಾಲೂಕು ಕ್ರೀಡಾಪಟುಗಳು ಪಾಲ್ಗೊಳ್ಳದಂತಾಗಿದೆ.
ಇಂದ್ರಾಳಿ ಮೇಲು ಸೇತುವೆ 22ರಂದು ಸಂಚಾರಕ್ಕೆ ಮುಕ್ತ: ಕೋಟ ಭರವಸೆ
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು 22ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದ್ದಾರೆ.
ಕೋರಂ ಇದ್ದರೂ ಚುನಾವಣೆ ಮುಂದೂಡಿಕೆ, ವಾಗ್ವಾದ
ಜೂ. 19ರಂದು ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆ ವೇಳೆ ಅಧ್ಯಕ್ಷ ಸ್ಥಾನಕ್ಕೆ ಚೆನ್ನಪ್ಪ ಮಳಗಿ ಮತ್ತು ಜೋಗದ ನಾರಾಯಣಪ್ಪ ನಾಯಕ, ಉಪಾಧ್ಯಕ್ಷ ಸ್ಥಾನಕ್ಕೆ ಕನಕಪ್ಪ ಕನಕಗಿರಿ ಮತ್ತು ನಾಗರಾಜ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಕೋರಂ ಭರ್ತಿಯಾಗದ ಕಾರಣ ಚುನಾವಣೆ ಮುಂದೂಡಲಾಗಿತ್ತು. ಪುನಃ ಚುನಾವಣೆಯನ್ನು ಸೆ. 12ರಂದು ನಿಗದಿ ಮಾಡಿದ್ದರೂ ಕೋರಂ ಇಲ್ಲವೆಂದು ಎರಡನೇ ಬಾರಿಗೆ ಮುಂದೂಡಲಾಯಿತು.
ಏಕಾಗ್ರತೆಯಿಂದ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ-ಉಪನ್ಯಾಸಕ ಶ್ರೀಶೈಲ
ಇಂದಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದ್ದು, ಓದಲು ಕುಳಿತಾಗ ಏಕಾಗ್ರತೆ ಇಲ್ಲದೇ ಓದಿದ್ದು ಅರ್ಥವಾಗುವುದಿಲ್ಲ. ಅರ್ಥವಾಗಿದ್ದು ನೆನಪಿನಲ್ಲಿ ಉಳಿಯುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹೆಚ್ಚಿಸಿಕೊಂಡು ವ್ಯವಸ್ಥಿತವಾಗಿ ಓದುವ ಮೂಲಕ ನಿಮ್ಮಲ್ಲಿರುವ ಆತ್ಮವಿಶ್ವಾಸವನ್ನು ಸುಧಾರಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕರಾದ ಶ್ರೀಶೈಲ ಹೇಳಿದರು.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ: ಶಾಸಕ ಯು.ಬಿ. ಬಣಕಾರ
ಹಿರೇಕೆರೂರು ಘಟಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಾವು ಶಾಸಕರಾದ ಬಳಿಕ ಸ್ಥಗಿತವಾಗಿದ್ದ 41 ಶೆಡ್ಯುಲ್‍ಗಳನ್ನು ಪ್ರಾರಂಭಿಸಲಾಗಿದೆ.
14 ರಂದು ಧರ್ಮಸ್ಥ‍ಳಕ್ಕೆ ಸಹಕಾರಿ ಬಂಧುಗಳ ‘ಧರ್ಮ ಜಾಗೃತಿ ಯಾತ್ರೆ’
ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ನೇತೃತ್ವದಲ್ಲಿ ಸೆ. 14 ರಂದು ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ
ಅರಣ್ಯ ಸಂಪತ್ತು ಕಾಪಾಡಿ: ಉತ್ತರಕನ್ನಡ ಎಸ್ಪಿ ದೀಪನ್
ಅರಣ್ಯ ಸಿಬ್ಬಂದಿಯ ಕೆಲಸದ ಸ್ಥಿತಿ ಸುಲಭವಾದುದಲ್ಲ. ಅರಣ್ಯ ಪ್ರದೇಶದಲ್ಲಿ ಕೆಲಸ ಮಾಡುವಾಗ ಮೊಬೈಲ್ ಸಂಪರ್ಕ, ಭದ್ರತೆ, ಸಹಾಯ ಯಾವುದೂ ಇರುವುದಿಲ್ಲ.
ಹಾನಗಲ್ಲಿನ ವಿರಕ್ತಮಠಕ್ಕೆ ಬಾಂಬ್ ಹುಸಿ ಕರೆ
ತುರ್ತು ಸಹಾಯವಾಣಿ 112ಗೆ ಕರೆ ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ಬಾಂಬ್‌ ನಿಷ್ಕ್ರಿಯ ದಳ, ಡಾಗ್‌ ಸ್ಕ್ವಾಡ್‌ ಜತೆ ತೆರಳಿ ತಪಾಸಣೆ ನಡೆಸಿದ್ದಾರೆ.
ಕಾಂಗ್ರೆಸ್‌ ಬೇರು ಮಟ್ಟದಿಂದ ಗಟ್ಟಿಗೊಳಿಸೋಣ: ವಿನಯಕುಮಾರ್ ಸೊರಕೆ
ಹೊಸಪೇಟೆ ನಗರದ ಆಜಾದ್‌ ನಗರದ ವಿ.ಕೆ. ರಾಯಲ್ ಗಾರ್ಡನ್ ಫಂಕ್ಷನ್ ಹಾಲ್ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ನಡೆಯಿತು.
ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪ್ರಚಾರ ಸಮಿತಿ ಬಳಕೆ: ವಿನಯಕುಮಾರ್ ಸೊರಕೆ
ಕಾಂಗ್ರೆಸ್‌ ಪ್ರಚಾರ ಸಮಿತಿಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸದೆ, ಪಕ್ಷ ಸಂಘಟಿಸಲು ಎಐಸಿಸಿ ಅನುಮೋದನೆ ನೀಡಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.
  • < previous
  • 1
  • ...
  • 1225
  • 1226
  • 1227
  • 1228
  • 1229
  • 1230
  • 1231
  • 1232
  • 1233
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved