• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಯಮಿತ ವ್ಯಾಯಾಮದಿಂದ ರೋಗಗಳ ನಿಯಂತ್ರಣ ಸಾಧ್ಯ
ಆಹಾರ ಪದ್ಧತಿ ಹಾಗೂ ವ್ಯಾಯಾಮದ ಮೂಲಕ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದೆಂದು ಎಂಡೋಕ್ರೈನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಬ್ರಿಜೇಶ್.ಕೆ ತಿಳಿಸಿದರು.
ಕರಿಮನೆ ಭೂ ಬ್ಯಾಂಕ್ ವತಿಯಿಂದ ಮಳೆಗಾಗಿ ಪೂಜೆ
ತಾಲೂಕಿನ ಲೋಕನಾಥಪುರದ ಪಿಕಾರ್ಡ್ ಬ್ಯಾಂಕ್ ಕರಿಮನೆ ಇದರ ಆಡಳಿತ ಮಂಡಳಿ ಸೋಮವಾರ ಕಿಗ್ಗ ಋಷ್ಯಶೃಂಗ ದೇವಸ್ಥಾನದಲ್ಲಿ ವರುಣ ದೇವನ ಆಗಮನಕ್ಕಾಗಿ ಶತರುದ್ರಾಭಿಷೇಕ, ಅರ್ಜನ್ಯ ಜಪ ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿತು.
ಫೈಬರ್ ಹಲಗೆ ಸದ್ದಿಗೆ ಮಂಕಾದ ಚರ್ಮದ ವಾದ್ಯ
ಕಲಾದಗಿ: ಹೋಳಿ ಹುಣ್ಣಿಮೆ ಸಮೀಪಿಸುತ್ತಿದೆ. ಎಲ್ಲೆಂದರಲ್ಲಿ ತಡ ರಾತ್ರಿವರೆಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಿವಿಧ ಶೈಲಿಯಲ್ಲಿ ಹಲಗೆ ನುಡಿಸುತ್ತಾ ಹೋಳಿ ಸಂಭ್ರಮದಲ್ಲಿದ್ದಾರೆ. ಆದರೆ, ಚರ್ಮದ ಹಲಗೆ ಬದಲಿಗೆ, ಫೈಬರ್ ಹಲಗೆಗಳ ಹಾವಳಿಯೇ ಹೆಚ್ಚಾಗಿದೆ. ಸಾಂಪ್ರದಾಯಿಕ ಮಹತ್ವ ಹೊಂದಿದ್ದ ಚರ್ಮದ ಹಲಗೆಗಳು ನೇಪಥ್ಯಕ್ಕೆ ಸರಿಯುತ್ತಿವೆ.
ನೀರಿನ ಸಮಸ್ಯೆ: ಹಿರೇಹಣಿಗಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ
ಕವಿತಾಳದಲ್ಲಿ ಕಳೆದ 3 ತಿಂಗಳಿಂದ ನೀರು ಬಾರದ ಕಾರಣ ಬೇಸತ್ತ ಗ್ರಾಮಸ್ಥರು. ಹಿರೇಹಣಿಗಿ ಗ್ರಾಮದ 2ನೇ ವಾರ್ಡಿನ ಜನರು ಸೋಮವಾರ ಗ್ರಾಪಂಗೆ ಬೀಗ ಹಾಕಿ ಖಾಲಿ ಕೊಡಗಳೊಂದಿಗೆ ಪ್ರತಿಭಟಿಸಿದರು.
ರಾಮಲಿಂಗ ಕಾಮಣ್ಣನ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ
88 ದಿನ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಎಚ್ಚರಿಕೆಯಿಂದ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ತಮಗೆ ಬೇಕಾದ ಸವಲತ್ತು ನೀಡಲು 24 ಗಂಟೆ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್‌ ದೂರು
ಬಿಜೆಪಿ ಸದಸ್ಯರೊಬ್ಬರು ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್‌ ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆಂದು ಆರೋಪಿಸಿ ಕೊಡಗು ಕಾಂಗ್ರೆಸ್‌ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.
ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 27 ಮಕ್ಕಳು
ಪರೀಕ್ಷೆ ಬರೆಯಲು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ಘಟನೆ ಸಮೀಪದ ವಿಠಲಾಪೂರ ಕೆರೆ ಸಮೀಪ ಸೋಮವಾರ ನಡೆದಿದೆ.
ಬೇಲೂರು ಚನ್ನಕೇಶವ ಸ್ವಾಮಿ ಭಕ್ತರಿಗೆ ಸಿದ್ಧವಾದ ಕುಡಿವ ನೀರಿನ ಘಟಕ
ಕನ್ನಡಪ್ರಭ ವರದಿಯಿಂದ ಕೊನೆಗೂ ಎಚ್ಚೆತ್ತ ಬೇಲೂರಿನ ಚನ್ನಕೇಶವಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸುವ ಮೂಲಕ ಚನ್ನಕೇಶವನ ಭಕ್ತರ ಶಾಪದಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಉತ್ತಮ ಕ್ರೀಡಾಪಟುಗಳಾಗಲು ತಮ್ಮ ಸಾಮರ್ಥ್ಯ ಬಳಸಿಕೊಳ್ಳಬೇಕು: ಡಾ. ಶಶಿಧರ್‌ ಭಟ್‌
ಜೊತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಗುರುತಿಸಿ, ಆ ನಕಾರಾತ್ಮಕ ಅಂಶಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದು ಮತ್ತು ವಿಫುಲವಾಗಿ ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳುವಾಗ ಬರುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಛಲವನ್ನು ಹೊಂದಿರಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಸಿಗುತ್ತಿರುವ ಪ್ರೋತ್ಸಾಹ ಅಪರಿಮಿತವಾಗಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು
ಲಿಂಗ ಪೂಜೆ ಒಪ್ಪಿಕೊಂಡರೆ ಬಸವಣ್ಣ ಅರ್ಥವಾಗುತ್ತಾನೆ-ಮೂರುಸಾವಿರಮಠದ ಸ್ವಾಮೀಜಿ
ಧರ್ಮ ಶ್ರದ್ಧೆಯನ್ನು ಕುಂದಿಸುವ ವೈಚಾರಿಕತೆ ಈಗ ಅಗತ್ಯವಿಲ್ಲ, ಜಗಜ್ಯೋತಿ ಬಸವಣ್ಣನವರನ್ನು ಒಪ್ಪಿಕೊಳ್ಳುವವರೆಲ್ಲ ಲಿಂಗ ಪೂಜೆಯನ್ನು ಒಪ್ಪಿಕೊಂಡರೆ ನಿಜವಾದ ಬಸವಣ್ಣ ನಮಗೆ ಅರ್ಥವಾಗುತ್ತಾನೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ತಿಳಿಸಿದರು.
  • < previous
  • 1
  • ...
  • 12286
  • 12287
  • 12288
  • 12289
  • 12290
  • 12291
  • 12292
  • 12293
  • 12294
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved