• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಕಾರಿ ಶಾಲೆ ಕಟ್ಟಡ ಬಾಡಿಗೆಗೆ ಕೊಟ್ಟ ಮುಖ್ಯಶಿಕ್ಷಕ !?
ಸುರಪುರ ತಾಲೂಕಿನ ಹುಣಸಿಹೊಳೆಯ ಸರಕಾರಿ ಶಾಲೆ ನೂತನ ಕಟ್ಟಡದಲ್ಲಿ ಜೆ.ಜೆ.ಎಂ. ಕಾಮಗಾರಿ ಕೆಲಸಗಾರರು ತಂಗಿರುವುದು. ಕಟ್ಟಡದಲ್ಲಿ ಬೈಕ್‌ಗಳನ್ನು ನಿಲ್ಲಿಸಿರುವುದು.
ಮಂದಿರ, ಮಸೀದಿಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಮಹತ್ವ ನೀಡಿ: ಜಿಪಂ ಉಪ ಕಾರ್ಯದರ್ಶಿ
ಮಂದಿರ-ಮಸೀದಿ, ಚರ್ಚ್‌ಗಳ ಅಭಿವೃದ್ಧಿಯ ಬದಲಾಗಿ ಸರ್ವಧರ್ಮ ಸಮನ್ವಯ ಆಗಿರುವ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಬೇಕು.
ಗೊದಾಮು ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಬೈಲಹೊಂಗಲ: ತಾಲೂಕು ದೊಡವಾಡ ಗ್ರಾಮದ ಸಂಗಮೇಶ್ವರ ಪ್ರಾಥಮಿಕ ಕೃಷಿನ ಪತ್ತಿನ ಸಹಕಾರಿ ಸಂಘದ ವತಿಯಿಂದ ಹೊಸದಾಗಿ ನಿರ್ಮಿಸಲಾಗುತ್ತಿರುವ 1 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಧಾನ್ಯ ಸಂಗ್ರಹ ಗೊದಾಮು ಕಟ್ಟಡ ಕಾಮಗಾರಿಗೆ ಭೂಮಿಪೂಜಾ ಕಾರ್ಯಕ್ರಮ ಜರುಗಿತು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಸಂಘದ ನಿರ್ದೇಶಕ ನಿಂಗಪ್ಪ ಚೌಡಣ್ಣವರ ಮಾತನಾಡಿದರು.
ಪು.2.. ಇಂದು ನಮೋ ಭಾರತ ಬಹಿರಂಗ ಸಮಾವೇಶ
ಮುಧೋಳ: ನಮೋ ಬ್ರಿಗೇಡ್ ಮುಧೋಳ ವತಿಯಿಂದ ಮಾ.19 ರಂದು ಸಂಜೆ 6 ಗಂಟೆಗೆ ಸ್ಥಳೀಯ ಹೇಮರಡ್ಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಮೋ ಭಾರತ ಬಹಿರಂಗ ಸಮಾವೇಶ ನಡೆಯಲಿದೆ ಎಂದು ನಮೋ ಬ್ರಿಗೇಡ್ ಜಿಲ್ಲಾ ಸಂಚಾಲಕ ಅಕ್ಷಯ ನಾಯ್ಕರ ತಿಳಿಸಿದರು.
ರಾಘಣ್ಣನನ್ನು ಸಾಹೇಬರನ್ನಾಗಿ ಮಾಡಬೇಕು: ಹರತಾಳು ಹಾಲಪ್ಪ
ಕಳೆದ ಎರಡು ಬಾರಿ ಗೆದ್ದರೂ ಬಿ.ವೈ.ರಾಘವೇಂದ್ರ ಅವರನ್ನು ರಾಘಣ್ಣ ಎಂದೇ ಜನ ಕರೆಯುತ್ತಿದ್ದಾರೆ. ಈ ಬಾರಿ ಅವರನ್ನು ಗೆಲ್ಲಿಸಿಕೊಡುವ ಮೂಲಕ ಕೇಂದ್ರದ ಮಂತ್ರಿಯನ್ನಾಗಿಸಿ ಅವರನ್ನು ಸಾಹೇಬರು ಎಂದು ಕರೆಯುವಂತೆ ಮಾಡಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಶಿವಮೊಗ್ಗ ಬಿಜೆಪಿ ಸಮಾವೇಶದಲ್ಲಿ ಹೇಳಿದ್ದಾರೆ.
ತಡೆಯಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ
ದೂರು ನೀಡುತ್ತೇವೆಂದು ಮದ್ಯ ಮಾರುವ ಮಾಲೀಕರಿಗೆ ಮಹಿಳೆಯರು ಹೇಳಿದರೆ ಏನಾದರೂ ಮಾಡಿಕೊಳ್ಳಿ ನಾವು ಯಾರಿಗೂ ಹೆದರುವುದಿಲ್ಲ. ಎಲ್ಲರಿಗೂ ಮಾಮೂಲಿ ಕೊಟ್ಟೆ ವ್ಯಾಪಾರ ಮಾಡುತ್ತಿರುವುದು ಎಂದು ರಾಜರೋಷವಾಗಿ ಹೇಳುತ್ತಾರೆಂದು ನೊಂದ ಮಹಿಳೆಯರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಖಾಂಡ್ಯದಲ್ಲಿ ಮಾರ್ಕಾಂಡೇಶ್ವರ ರಥೋತ್ಸವ ಸಂಭ್ರಮ
ಪುರಾಣ ಪ್ರಸಿದ್ಧ ಕ್ಷೇತ್ರ, ದಕ್ಷಿಣ ಕಾಶಿ ಖಾಂಡ್ಯದಲ್ಲಿ ತ್ರಯಂಬಕ ಮೃತ್ಯುಂಜಯ ಮಾರ್ಕಾಂಡೇಶ್ವರ ಸ್ವಾಮಿ ಶ್ರೀಮನ್ ಮಹಾರಥೋತ್ಸವ ವಿಜೃಂಭಣೆಯಿಂದ ಸೋಮವಾರ ನಡೆಯಿತು.
ಯುನೈಟೆಡ್‌ ಆಸ್ಪತ್ರೆಯಿಂದ 180 ಜನರಿಗೆ ಯಶಸ್ವಿ ತರಬೇತಿ
ಕಲ್ಯಾಣ ಕರ್ನಾಟಕದ ಮುಂಚೂಣಿಯಲ್ಲಿರುವ ಯುನೈಟೆಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಆರೋಗ್ಯದ ಎಮರ್ಜೆನ್ಸಿಯಲ್ಲಿ ಜನರೇನು ಮಾಡಬೇಕು ಎಂದು ತಿಳಿಸಲು ಹಾಗೂ ಅರಿವು ಮೂಡಿಸಲು ಸಾಮಾನ್ಯ ಜನರಿಗಾಗಿ ಮತ್ತು ವೈದ್ಯಕೀಯ ವೃತ್ತಿಪರರಿಗಾಗಿ ಸಿಪಿಆರ್ ಮತ್ತು ಬಿಸಿಎಲ್ಎಸ್ ತರಬೇತಿ ಶಿಬಿರ ಏರ್ಪಡಿಸಿತ್ತು.
ಬೆಂಗಳೂರಿನಿಂದ ಸುಂದರ ದ್ವೀಪ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ
ಪ್ರಧಾನಿ ನರೇಂದ್ರ ಮೋದಿ ತಮ್ಮ ವಿಹಾರದ ದೃಶ್ಯಗಳನ್ನು ಪೋಸ್ಟ್ ಮಾಡಿದ ಬಳಿಕ ಭಾರೀ ಪ್ರಸಿದ್ಧಿ ಗಳಿಸಿರುವ ಲಕ್ಷದ್ವೀಪಕ್ಕೆ ಉದ್ಯಾನ ನಗರಿ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ವಿಮಾನಸಂಸ್ಥೆ ಪ್ರಕಟಿಸಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಯುವ ಆವೃತ್ತಿ ಸಹಕಾರಿ: ಮಲ್ಲಿಕಾರ್ಜುನ ಬೇವಿನಮರದ
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿಯಾಗಿದೆ.
  • < previous
  • 1
  • ...
  • 12296
  • 12297
  • 12298
  • 12299
  • 12300
  • 12301
  • 12302
  • 12303
  • 12304
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved