• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮುಲು ವಿರುದ್ಧ ತಿಪ್ಪೇಸ್ವಾಮಿ ಮತ್ತೆ ಬಂಡೆದ್ದು ಸ್ಪರ್ಧೆ

ಶಿವಮೊಗ್ಗ ಬಳಿಕ ಇದೀಗ ಬಳ್ಳಾರಿಯಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ಶುರುವಾಗಿದೆ. ಮೊಳಕಾಲ್ಮುರು ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮುಲುಗೆ ಇನ್ನಿಲ್ಲದಂತೆ ಕಾಡಿದ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಇದೀಗ ಲೋಕಸಭೆ ಚುನಾವಣೆಯಲ್ಲೂ ಮಾಜಿ ಸಚಿವ ವಿರುದ್ಧ ತೊಡೆತಟ್ಟಲು ಮುಂದಾಗಿದ್ದಾರೆ.

ಶುಭಸುದ್ದಿ: ವಾರದಲ್ಲಿ ರಾಜ್ಯದ ಹಲವೆಡೆ ಮಳೆ ಸಂಭವ

ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಪರದಾಡುತ್ತಿರುವ ಬೆನ್ನಲ್ಲೇ ಹಗುರ ಮಳೆ ಮುನ್ಸೂಚನೆ

ಕಳೆದ ಬಾರಿ ನಾನು ಸ್ಪರ್ಧಿಸಿದ್ದರೆ ಡಿಕೆಸು ಗೆಲ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ನಾನು ರಾಜ್ಯ ರಾಜಕೀಯದಲ್ಲೇ ಇರಬೇಕು. ಲೋಕಸಭೆಗೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ಹಾಗಾಗಿ ಡಿಕೆಸು ಅವರನ್ನು ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್ ಅವರನ್ನು ತಂದಿದ್ದೇವೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸಮಾಜ ಸೇವೆಯೇ ರೋಟರಿಯ ಮೂಲ ಉದ್ದೇಶ
53 ವರ್ಷಗಳ ಇತಿಹಾಸವಿರುವ ರೋಟರಿ ರಾಮನಗರ ಸಂಸ್ಥೆಯಲ್ಲಿ ಯುವಜನತೆಗೆ ಅವಕಾಶ ನೀಡುವ ಬಗ್ಗೆ ಕ್ಲಬ್ ನಲ್ಲಿ ಚರ್ಚಿಸಿ, ಹೊಸ ಸದಸ್ಯರ ಸೇರ್ಪಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಾಲಕ ರೊ.ಉದಯ್ ಕುಮಾರ್ ಕೆ. ಭಾಸ್ಕರ ಸಲಹೆ ನೀಡಿದರು.
ಈಶ್ವರಪ್ಪ ಜೊತೆ ಬಿಜೆಪಿ ವರಿಷ್ಠರ ಸಂಧಾನ ವಿಫಲ
ದೆಹಲಿಯಿಂದ ಬಂದ ರಾಧಾ ಮನವಿಯೂ ನಿಷ್ಫಲವಾಗಿದ್ದು, ಶಿವಮೊಗ್ಗದಲ್ಲಿ ಸ್ವತಂತ್ರ ಸ್ಪರ್ಧೆ ಖಚಿತ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಆಧ್ಯಾತ್ಮ ರೋಗಿಯನ್ನು ನಿರೋಗಿ ಮಾಡುತ್ತದೆ: ಡಾ.ರವಿಕಿರಣ್
ರೋಗಿಯು ತನ್ನ ಮನೋಸ್ಥೈರ್ಯವನ್ನು ವೃದ್ಧಿಸಿಕೊಂಡು ನಿರೋಗಿಯೆಂಬಂತೆ ಜೀವಿಸಬಲ್ಲ ಎಂದು ಹಾಸನ ವೈದ್ಯಕೀಯ ಮಹಾವಿದ್ಯಾಲಯ ‘ಹಿಮ್ಸ್’ನ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಬಿ ರವಿಕಿರಣ್ ಹೇಳಿದರು. ಹಾಸನ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಾತ್ಮ ಕುರಿತು ಆಯೋಜಿಸಿದ್ದ ಉಪನ್ಯಾಸದಲ್ಲಿ ಮಾತನಾಡಿದರು.
ಪೊಲೀಸರಿಗೆ ಕೋರ್ಟ್ ಆದೇಶದ ಅರಿವು ಮುಖ್ಯ: ಎಸ್ಪಿ ಶ್ರೀಹರಿಬಾಬು
ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕಿದೆ. ನಮಗೆ ಗೊತ್ತಿಲ್ಲದೇ ಸಮಾಜದಲ್ಲಿ ಬಾಲ್ಯ ವಿವಾಹಗಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅತ್ಯುತ್ತಮಟ್ಟದ್ದು: ಸಾಲಿ
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಮಾತನಾಡಿದರು.
ಬ್ಯಾಡಗಿ ದುರ್ಘಟನೆಗೆ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿ ಕಾರಣ
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣ. ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದರು.
ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಿ: ಬಸವ ಪ್ರಸಾದ ಸ್ವಾಮೀಜಿ
ಕವಿತಾಳ ಸಮೀಪದ ಇರಕಲ್ ಮಠದಲ್ಲಿ ಜಾತ್ರೆ ನಿಮಿತ್ತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಇರಕಲ್ ಮಠದ ಪೀಠಾಧಿಪತಿ ಬಸವ ಪ್ರಸಾದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 12298
  • 12299
  • 12300
  • 12301
  • 12302
  • 12303
  • 12304
  • 12305
  • 12306
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved