• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಠಿಣ ಪರಿಶ್ರಮವೇ ವಿದ್ಯಾರ್ಥಿಯ ಯಶಸ್ಸಿನ ಗುಟ್ಟು
ಸತತ ಅಧ್ಯಯನ, ಆತ್ಮ ವಿಶ್ವಾಸ ಯಶಸ್ಸಿನ ಮೂಲವಾಗಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅಭಿಪ್ರಾಯ ಪಟ್ಟರು.
ರಾಜಯೋಗ ಶಿಕ್ಷಣದಿಂದ ಒತ್ತಡ ಮುಕ್ತ ಜೀವನ ನಡೆಸಲು ಸಾಧ್ಯ
ಮಾನವನ ಅಂತರಂಗದ ಶಕ್ತಿ ,ವಿಶ್ವಾಸ, ಆತ್ಮಸ್ಥೈರ್ಯ ಹಾಗೂ ಶಾಂತಿ ನೆಮ್ಮದಿ ದೊರಕಲು ಪ್ರತಿಯೊಬ್ಬರು ರಾಜಯೋಗ ಶಿಕ್ಷಣ ಪಡೆದುಕೊಳ್ಳುವುದರಿಂದ ಒತ್ತಡ ಮುಕ್ತ ಜೀವನ ನಡೆಸಲು ಸಾಧ್ಯ ಎಂದು ಮೈಸೂರು ರಾಜಯೋಗ ರಿಟ್ರೀಟ್ ಸೆಂಟರ್ ನ ಪ್ರಾಂಶುಪಾಲರು ಹಾಗೂ ಎಸ್‌ಬಿಎಂನ ನಿವೃತ್ತ ವ್ಯವಸ್ಥಾಪಕ ರಾಜಯೋಗಿ ಬ್ರಹ್ಮಕುಮಾರ ರಂಗನಾಥಶಾಸ್ತ್ರೀಜೀ ಅಭಿಪ್ರಾಯಪಟ್ಟರು.
ಬೆಂಗಳೂರು: ನಗರದಲ್ಲಿ 100ಕ್ಕೂ ಅಧಿಕ ಚೆಕ್‌ಪೋಸ್ಟ್‌
ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ಚೆಕ್‌ ಪೋಸ್ಟ್‌ಗಳಂತೆ ನಗರದಾದ್ಯಂತ ನೂರಕ್ಕೂ ಅಧಿಕ ಚೆಕ್‌ ಪೋಸ್ಟ್‌ ತೆರೆಯಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.
ಅಶಿಸ್ತು ತೋರುವವರ ವಿರುದ್ಧ ಕ್ರಮಕೈಗೊಳ್ಳಿ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದ್ಧ ಟೀಕಿಸಿದರೆ ಯತ್ನಾಳ ಮಾತ್ರವಲ್ಲ ನಾನೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷದ ರಾಜ್ಯಾಧ್ಯಕ್ಷರು, ಶಿಸ್ತು ಮಂಡಳಿ ಅಶಿಸ್ತು ಪ್ರದರ್ಶಿಸುವರರ ವಿಷಯದಲ್ಲಿ ಸೈಲೆಂಟ್ ಆಗದೇ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯ ವಿಶೇಷ ಪ್ರತಿನಿಧಿಯಾಗಿದ್ದ ಶಂಕರಗೌಡ ಪಾಟೀಲ ಆಗ್ರಹಿಸಿದರು.
ರಾಜಕೀಯ ಪಕ್ಷಗಳು ಕಡ್ಡಾಯವಾಗಿ ನೀತಿ ಸಂಹಿತೆ ಪಾಲಿಸಲಿ
ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಹೇಳಿದರು.
ನ್ಯಾಯಸಮ್ಮತ ಚುನಾವಣೆ ನಡೆಯಲಿ: ಡಿಸಿ ದಿವಾಕರ್‌
ಜಿಲ್ಲೆಯಾದ್ಯಂತ ಎಲ್ಲ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತಿನಲ್ಲಿರಿಸಲಾಗಿದೆ.
ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಸಿದ್ಧತೆ
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆ ಕುರಿತು ಭಾನುವಾರ ಯಾದಗಿರಿಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಪತ್ರಿಕಾಗೋಷ್ಠಿ ನಡೆಸಿದರು.
ಮಣ್ಣಿನ ಮಡಕೆಗೆ ಬರದ ಬಿಸಿ
ಕಳೆದ 2-3 ವರ್ಷಗಳಿಂದ ಅದರಲ್ಲೂ ಕೊರೋನಾದ ನಂತರ ಇವುಗಳನ್ನು ಕೇಳುವವರೆ ಇಲ್ಲದಂತಾಗಿದೆ. ಮಾಡಿದ ಖರ್ಚು ಸಹ ಬಾರದ ಸ್ಥಿತಿಯಿಂದಾಗಿ ಮಡಕೆ ತಯಾರಕರು ಈ ವೃತ್ತಿಯಿಂದಲೇ ವಿಮುಖರಾಗುವ ಸ್ಥಿತಿ ಎದುರಾಗಿದೆ.
ಮೂಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಸ್ವಾಮೀಜಿ ಭೇಟಿ
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ೪೮ ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಮರಳಿದ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.
ಭಿನ್ನಾಭಿಪ್ರಾಯ ಮರೆತು ಮತ್ತೆ ಒಂದಾದ ಆರು ಜೋಡಿ
ಕೌಟುಂಬಿಕ ಭಿನ್ನಾಭಿಪ್ರಾಯ ವಿಕೋಪಕ್ಕೆ ಹೋಗಿ, ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲು ಏರಿದ್ದ ಆರು ಜೋಡಿಗಳ ಮನವೊಲಿಸಿದ ಪರಿಣಾಮ ಭಿನ್ನಾಭಿಪ್ರಾಯ ಮರೆತು ಮತ್ತೆ ಜೊತೆಯಾಗಿದ್ದಾರೆ.
  • < previous
  • 1
  • ...
  • 12300
  • 12301
  • 12302
  • 12303
  • 12304
  • 12305
  • 12306
  • 12307
  • 12308
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved