• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘೋಷಣೆಗೆ ಸೀಮಿತವಾದ ಬರಗಾಲ
ಬಹಳ ಕಾಲದಿಂದಲೂ ವಿಜಯಪುರ ಬರದ ನಾಡು ಎಂಬ ಹಣೆಪಟ್ಟಿಕೊಂಡಿದೆ. ಈ ಬಾರಿ ಕೂಡಾ ಭೀಕರ ಬರ ಜಿಲ್ಲೆಯಲ್ಲಿ ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಳಾಗಿ ಅನ್ನದಾತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ರೈತರ ನೆರವಿಗೆ ಬರಬೇಕಾಗಿದ್ದ ಸರ್ಕಾರಗಳು ಬರೀ ಬರಗಾಲ ಎಂದು ಸಾರಿ ಕೈಕಟ್ಟಿಕುಳಿತುಕೊಂಡು ಬಿಟ್ಟಿವೆ. ಹೀಗಾಗಿ ಅನ್ನದಾತರರ ಅಳಲು ಕೇಳುವವರೇ ಇಲ್ಲದಂತಾಗಿದೆ.
ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ
ಸವದತ್ತಿ: ರಾಜ್ಯಾದ್ಯಂತ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪಯಣಿಸುತ್ತಿದ್ದು, 50ರ ಸಂಭ್ರಮದ ಈ ರಥಯಾತ್ರೆ ಕನ್ನಡಿಗರಿಗೆ ಹೆಮ್ಮೆ ಮೂಡಿಸಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಆರ್‌ಎಸ್‌ಎಸ್‌ ಸಂವಿಧಾನ ಜಾರಿಗೆ ತರ್ತಾರೆ: ಮುಖ್ಯಮಂತ್ರಿ ಚಂದ್ರು
ಸಂವಿಧಾನ ಬದಲಿಸುವ ಹೇಳಿಕೆಯನ್ನು ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ನೀಡಿದರೂ ಪಕ್ಷದಿಂದ ಯಾವುದೇ ಕ್ರಮವಹಿಸಿಲ್ಲ.
ಬೀದರ್‌, ಚಿಕ್ಕಮಗಳೂರಲ್ಲಿ ಮಳೆ
ಬೀದರ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾನುವಾರ ಮಳೆಯಾಗಿದ್ದು, ಬಿಸಿಲ ಧಗೆಯಿಂದ ತತ್ತರಿಸಿದ ಜನರಿಗೆ ಮಳೆ ತಂಪೆರೆಯಿತು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರ ಆಯ್ಕೆ
ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆ ಮಾರ್ಚ್ 15ರಂದು ನಿಗದಿಯಾಗಿತ್ತು. ಆದರೆ ಸರ್ಕಾರ ದಿಢೀರಾಗಿ ಚುನಾವಣೆಯನ್ನು ರದ್ದುಪಡಿಸಿ ಮುಂದೂಡಿ ಆದೇಶ ಹೊರಡಿಸಿತ್ತು. ಇದಕ್ಕೆ ರಾಜ್ಯ ಉಚ್ಚ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತಂದು ಭಾನುವಾರ ಚುನಾವಣೆ ನಡೆಯಿತು.
ಅಪ್ರಾಪ್ತೆಯ ಗರ್ಭಿಣಿ ಮಾಡಿ ಖುಲಾಸೆಯಾಗಿದ್ದವಗೆ 10 ವರ್ಷ ಜೈಲು

‘ವಯಸ್ಕಳಾಗಿದ್ದು, ಲೈಂಗಿಕ ಕ್ರಿಯೆಗೆ ಸಮ್ಮತಿಸಿದ್ದರು’ ಎಂಬ ಕಾರಣ ನೀಡಿ ಅಪ್ರಾಪ್ತೆ ಗರ್ಭಿಣಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯನ್ನು ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಿರುವ ಹೈಕೋರ್ಟ್‌ ತೀರ್ಪು ಹೊರಡಿಸಿದೆ.

ಮಹದೇಶ್ವರ ಬೆಟ್ಟದಲ್ಲಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹ
ಮಲೆ ಮದೇಶ್ವರ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ 200 ಸಿಬ್ಬಂದಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹಿಸಿ ಸ್ವಚ್ಛತೆಗೊಳಿಸಿದ್ದಾರೆ ಎಂದು ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.
ದೇವರಿಗೆ ಮದ್ಯದ ಅಭಿಷೇಕ, ಸಿಗರೇಟಿನ ಆರತಿ
ದೇವಸ್ಥಾನಕ್ಕೆ ಬರುವ ಭಕ್ತರು ಹೂವು, ಹಣ್ಣು- ಕಾಯಿ ಜತೆಗೆ ಮದ್ಯ, ಸಿಗರೇಟ್‌ಗಳನ್ನು ತಂದಿದ್ದರು. ಅದನ್ನು ಅರ್ಚಕರು ಖಾಫ್ರಿ ದೇವರಿಗೆ ಅಭಿಷೇಕ, ಆರತಿ ಮಾಡಿದರು.
ಅಭ್ಯರ್ಥಿಗಳ ಹಿನ್ನೆಲೆ ತಿಳಿಸಲು ಆ್ಯಪ್‌: ಚುನಾವಣಾಧಿಕಾರಿ ಮನೋಜ್ ಕುಮಾರ್
ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ಮತ್ತು ಸೇರ್ಪಡೆಗೊಳಿಸುವ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸ್ಥಳೀಯ ಮಟ್ಟದಲ್ಲಿ ಪರಿಶೀಲನೆ ನಡೆಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸೋಲಹೆ ನೀಡಿದರು.
ಪ್ರತಿ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದೆ ಇರುತ್ತದೆ: ನಯೀಂ ಉನ್ನಿಸಾ ಅಭಿಪ್ರಾಯ
ಶಿಕ್ಷಣದಿಂದ ಮಾತ್ರ ಸಾಧನೆ ಎನ್ನುವುದಾಗಿದ್ದರೆ ಇತರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಯಾರೂ ಕೂಡ ಇಂದು ನಮ್ಮ ಇತಿಹಾಸದಲ್ಲಿ ಇರುತ್ತಿರಲಿಲ್ಲ. ಈ ಹಿಂದೆ ಸಾಕಷ್ಟು ಪ್ರತಿಭೆಗಳು ಅವಕಾಶ ವಂಚಿತರಾಗಿ ನಶಿಸಿಹೋಗಿವೆ. ಆದರೆ, ಇಂದು ಆ ರೀತಿಯ ಪರಿಸ್ಥಿತಿ ಇಲ್ಲ. ಗ್ರಾಮೀಣ ಪ್ರದೇಶದ ಮಕ್ಕಳು ಎಂಬ ಸಂಕುಚಿತ ಮನೋಭಾವ ಬಿಟ್ಟು ಇರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ಸಾಧನೆ ಮಾಡಬೇಕಿದೆ.
  • < previous
  • 1
  • ...
  • 12303
  • 12304
  • 12305
  • 12306
  • 12307
  • 12308
  • 12309
  • 12310
  • 12311
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved