• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು2....ಕಿತ್ತೂರು ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಆರ್‌ಸಿಯು ಕುಲಪತಿ
ಚನ್ನಮ್ಮನ ಕಿತ್ತೂರು: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ.ಸಿ.ಎಂ. ತ್ಯಾಗರಾಜ ಭಾನುವಾರ ಕಿತ್ತೂರಿನ ಕಲ್ಮಠಕ್ಕೆ ಆಗಮಿಸಿ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿಯನ್ನು ಗೌರವಿಸಿ ಆಶೀರ್ವಾದ ಪಡೆದರು.
ಕೊಪ್ಪಳ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ: ಡಿಸಿ
ರಾಜ್ಯದ ಎರಡನೇ ಹಂತದಲ್ಲಿ ಮೇ 7ರಂದು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಸುಮಲತಾ ಮನವೊಲಿಕೆಗೆ ಬಿಜೆಪಿ ವರಿಷ್ಠರಿಂದ ಪ್ರಯತ್ನ
ಮಂಡ್ಯ ಸಂಸದೆಗೆ ದಿಲ್ಲಿಗೆ ನಡ್ಡಾ ಬುಲಾವ್‌ ನೀಡಿದ್ದು, ಮಂಡ್ಯ ಜೆಡಿಎಸ್‌ಗೆ ನೀಡಿದ್ದಕ್ಕೆ ಸುಮಲತಾ ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಂಡಾಯ ಶಮನ ಮಾಡಲು ಬಿಜೆಪಿ ವರಿಷ್ಠರು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜುವೆಲರಿ ಗುಂಡಿನ ದಾಳಿ ಪ್ರಕರಣ: ಮಧ್ಯಪ್ರದೇಶದಲ್ಲಿ ನಾಲ್ವರು ವಶಕ್ಕೆ
ಇತ್ತೀಚೆಗೆ ಲೊಟ್ಟೆಗೊಲ್ಲಹಳ್ಳಿ ಸಮೀಪದ ದೇವಿನಗರದ ‘ಲಕ್ಷ್ಮೀ ಬ್ಯಾಂಕರ್ಸ್‌ ಆ್ಯಂಡ್‌ ಜುವೆಲರ್ಸ್‌’ ಅಂಗಡಿಗೆ ಹಾಡಹಗಲೇ ನುಗ್ಗಿ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ಮಧ್ಯಪ್ರದೇಶದಲ್ಲಿ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಶ್ಚಿಮಘಟ್ಟದಲ್ಲಿ ಶೋಲಾ ಅರಣ್ಯಗಳ ನಾಶ ಅಪಾಯಕಾರಿ: ನ್ಯಾ.ಸಂತೋಷ್‌
ಮನುಷ್ಯನ ಅತಿಯಾದ ಆಸೆಗೆ ಪಶ್ಚಿಮಘಟ್ಟದ ಶೋಲಾ ಅರಣ್ಯಗಳು ನಾಶವಾಗುತ್ತಿದೆ. ಕೃಷಿ ಹಾಗೂ ಕೃಷಿಯೇತರ ಉದ್ದೇಶಕ್ಕಾಗಿ ಕಾಡಿನ ಮರಗಳು ಉರುಳಿಬೀಳುತ್ತಿದೆ. ಇದು ಹೀಗೇ ಮುಂದುವರಿದರೆ ಮುಂದಿನ ಪೀಳಿಗೆಗೆ ನೀರನ್ನು ಸಂರಕ್ಷಿಸಲು ಅಸಾಧ್ಯ ಆಗಲಿದೆ ಎಂದು ಸ್ಥಳೀಯ ಮುನ್ಸಿಫ್ ನ್ಯಾಯಾಲಯ ಹಿರಿಯ ನ್ಯಾಯಾಧೀಶ ಸಂತೋಷ್ ಹೊಸನಗರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಲಕ್ಷಾಮ: ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಸಿಟಿ ರೌಂಡ್‌
ನಗರದಲ್ಲಿ ನೋಂದಣಿ ಮಾಡಿಕೊಳ್ಳದ ನೀರಿನ ಟ್ಯಾಂಕರ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.
ಗದ್ದುಗೆ ಏರಲು ಚದುರಂಗವಾಡಿ ಗೆದ್ದ ''''ಮುಖ್ಯಮಂತ್ರಿ‌''''
೧೯೮೦ರಿಂದ‌‌ ಈ ನಾಟಕ ಪ್ರದರ್ಶನ ನಡೆದಿದ್ದು‌, ಶಿರಸಿಯಲ್ಲಿ ೮೨೪ನೇ ಪ್ರದರ್ಶನವಾಗಿ ಗಮನ ಸೆಳೆಯಿತು.
ಶಾಂತಿಯುತ ಚುನಾವಣೆಗಾಗಿ ಕಟ್ಟುನಿಟ್ಟಿನ ಕ್ರಮ: ಬಿ.ಕೆ. ಸಪ್ತಶ್ರೀ
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಸ್ಟರಿಂಗ್, ಡಿ ಮಸ್ಟರಿಂಗ್ ಹಾಗೂ ಭದ್ರತಾ ಕೊಠಡಿಯನ್ನಾಗಿ ಬಳಸಿಕೊಳ್ಳಲಾಗುವುದು. ೮೯೬ ಅಧಿಕಾರಿಗಳು ಚುನಾವಣಾ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಎಚ್ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥಿಸಿ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ
ಮೂರನೇ ಬಾರಿಗೆ ಹೃದಯದ ಸಂಬಂಧಿ ಚಿಕಿತ್ಸೆಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರಿಗೆ ಕನ್ನಡನಾಡಿನ 6 ಕೋಟಿ ಜನರ ಆಶೀರ್ವಾದ ಇರುತ್ತದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಜನ ಪರವಾಗಿ ಕಾರ್ಯಕ್ರಮ ನೀಡಿ ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂರಕ್ಷಿಸಿದ್ದ ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನಪ್ರಿಯ ಕಾರ್ಯಕ್ರಮ ನೀಡಿದ್ದು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆಡಳಿತದ ಕಾಲ ಸುವರ್ಣಯುಗವಾಗಿತ್ತು.
  • < previous
  • 1
  • ...
  • 12307
  • 12308
  • 12309
  • 12310
  • 12311
  • 12312
  • 12313
  • 12314
  • 12315
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved