• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀತಿ ಸಂಹಿತೆ ಜಾರಿ: ಫ್ಲೆಕ್ಸ್, ಕಟೌಟ್, ವಾಲ್ ಪೋಸ್ಟರ್ ತೆರವು
ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿರುವುದರಿಂದ ಸರ್ಕಾರಿ ಕಚೇರಿಗಳು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ, ಸರ್ವಿಸ್ ರಸ್ತೆ, ಪೇಟೆ ಬೀದಿ, ಮಳವಳ್ಳಿ ರಸ್ತೆ ಸೇರಿದಂತೆ ಬೀದಿ ಬಡಾವಣೆಗಳಲ್ಲಿ ಅಳವಡಿಸಲಾಗಿದ್ದ ಬ್ಯಾನರ್, ಪ್ಲೆಕ್ಸ್ ಗಳನ್ನು ಮದ್ದೂರು ಪುರಸಭೆಯ ಸಿಬ್ಬಂದಿ ನೆರವಿನಿಂದ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ತೆರವು ಮಾಡಿದರು.
ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ
ಹುಬ್ಬಳ್ಳಿ ಭವಾನಿ ನಗರದ ಪೂರ್ಣಪ್ರಜ್ಞಾ ಸೇವಾ ಸಂಘದ ಸಹಯೋಗದಲ್ಲಿ ಲೋಕಕಲ್ಯಾಣಾರ್ಥ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಶ್ರೀನಿವಾಸನ ದರ್ಶನ ಪಡೆದರು.
ಮಾಜಿ ಶಾಸಕ ವಾಸು, ಕೆ. ಶಿವರಾಂಗೆ ನುಡಿನಮನ
ಶಿವರಾಂ ಅವರು ಅತ್ಯುತ್ತಮ ಅಧಿಕಾರಿಯಾಗಿದ್ದರು. ಆದರೆ ರಾಜಕೀಯದಲ್ಲಿ ಅವರಿಗೆ ಯಶಸ್ಸು ಸಿಗಲಿಲ್ಲ. ವಾಸು ಅವರು ಮೈಸೂರು ನಗರದ ಇತಿಹಾಸದ ಬಗ್ಗೆ ಅಪಾರವಾಗಿ ತಿಳಿದುಕೊಂಡಿದ್ದರು. ಯಾವುದೇ ವಿಷಯವಾದರೂ ಅಧಿಕೃತವಾಗಿ ಮಾತನಾಡಬಲ್ಲವರಾಗಿದ್ದರು. ಭೂಕಬಳಿಕೆ ಆಗುತ್ತಿದ್ದ ಪೀಪಲ್ಸ್ ಪಾರ್ಕಿನ ಜಾಗ ಉಳಿಸಿ, ಅಲ್ಲಿ ಅತ್ಯುತ್ತಮ ಗ್ರಂಥಾಲಯ ಕಟ್ಟಡ ಬರಲು ಕಾರಣಕರ್ತರಾದವರು
ಜಿಲ್ಲೆಯಲ್ಲಿ ತೆಂಗು, ಹುಣಸೇ ಪಾರ್ಕ್ ನಿರ್ಮಿಸಬೇಕಿದೆ: ಮುರುಳೀಧರ್ ಹಾಲಪ್ಪ
ತಮ್ಮ ಸಂಸ್ಥೆ ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಲಭ್ಯವಿರುವ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ರೈತರೊಂದಿಗೆ ನಾವು ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರತಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ನೆರವಿಗೆ ಬರುತ್ತಿದೆ. ರೈತರು ತಮ್ಮ ಬೆಳೆಗೆ ತಾವೇ ಬೆಲೆ ನಿಗದಿ ಮಾಡುವಂತಾಗಬೇಕು.
ಪು2..ಹಲಗಾ-ಮಚ್ಛೆ ಬೈಪಾಸ್ ರಸ್ತೆ ಪೂರ್ಣಗೊಳಿಸಲು ಆಗ್ರಹ
ಬೆಳಗಾವಿ: ನಗರದ ಹೊರವಲಯದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಹಲಗಾ ಹಾಗೂ ಮಚ್ಛೆ ಬೈಪಾಸ್‌ ರಸ್ತೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಶನಿವಾರ ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿರುವ ಜಮೀನು ಮಾಲೀಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬತ್ತಿದ ಭೀಮಾ ತೀರದಲ್ಲಿ ಉಪವಾಸ ಸತ್ಯಾಗ್ರಹ ಆರಂಭ
ಬತ್ತಿ ಬರಡಾಗಿರುವ ಭೀಮಾ ನದಿ ಒಡಲಿಗೆ ಮಹಾರಾಷ್ಟ್ರದ ಉಜನಿಯಿಂದ ನೀರು ಹರಿಸಬೇಕು. ಇಲ್ಲಾಂದ್ರೆ ಪಕ್ಕದ ಕೃಷ್ಣಾ ನದಿ ಆಲಮಟ್ಟಿ ಅಣೆಕಟ್ಟಿನಿಂದಲಾದರೂ 5 ಟಿಎಂಸಿ ನೀರು ಹರಿಸಬೇಕು
ಮಹಿಳೆಯರ ಮೇಲೆ ಸಮಾಜದ ತಾರತಮ್ಯ ನಿಲ್ಲಬೇಕು: ಮಹಿಳಾ ಚಿಂತಕಿ ಇಂದ್ರಮ್ಮ
ಮಹಿಳಾ ದಿನಾಚರಣೆಯೆಂದರೆ ಸೌಂದರ್ಯ ಸಾಮಾಗ್ರಿಗಳ, ಚಿನ್ನ, ಬೆಳ್ಳಿ, ಸೀರೆಗಳ ಖರೀದಿಗಾಗಿ ನಡೆಯುವ ದಿನವಲ್ಲ, ಬದಲಿಗೆ ಸಮಾಜದಲ್ಲಿ ಮಹಿಳೆಯರ ಸಮಪಾಲಿಗಾಗಿ ಧೀರೊತ್ತರ ಹೋರಾಟ ನಡೆಸಿದ ದಿನದ ನೆನಪಿಗಾಗಿ ಮತ್ತು ತಾರತಮ್ಯಗಳನ್ನು ಕಿತ್ತೊಗೆಯಲು ನಡೆಸುವ ಹೋರಾಟದ ದಿನವಾಗಿದೆ.
ಮಂಡ್ಯದಿಂದ ನೀವೇ ಸ್ಪರ್ಧೆ ಮಾಡಿ: ಕುಮಾರಸ್ವಾಮಿಗೆ ಅಮಿತ್‌ ಶಾ ಸಲಹೆ
ನಿಖಿಲ್‌ ಸ್ಪರ್ಧೆ ಬೇಡ, ಚಿಕ್ಕಬಳ್ಳಾಪುರ ಬೇಕಾದರೂ ಪರಿಗಣಿಸಿ ಎಂದು ಗೃಹ ಸಚಿವ ಸಲಹೆ ನೀಡಿದ್ದು, ಚಿಕ್ಕಬಳ್ಳಾಪುರ ಬೇಡ, ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರ ಕೇಳಿ ಹೇಳುವೆ ಎಂಬುದಾಗಿ ಎಚ್‌ಡಿಕೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣಾ ಅಕ್ರಮ ತಡೆಯಲು ಜಿಲ್ಲಾ ಗಡಿಯಲ್ಲಿ 24 ಚೆಕ್‌ಪೋಸ್ಟ್‌ ರಚನೆ
ಅಕ್ರಮ ಹಣ, ಮದ್ಯ, ಮತದಾರರಿಗೆ ಆಮಿಷವೊಡ್ಡುವ ವಸ್ತುಗಳು ಬೇರೆ ಕಡೆಗಳಿಂದ ಜಿಲ್ಲೆಯನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ.
ಪ್ರಮುಖ ಖಾತೆ ಹೊಂದಲು ಕ್ಷೇತ್ರ ಮತದಾರರು ಕಾರಣ-ಸಚಿವ ಜೋಶಿ
ಕಳೆದ 3 ಬಾರಿ ಈ ಭಾಗದಲ್ಲಿ ನಾನು ಲೋಕಸಭೆ ಪ್ರತಿನಿಧಿಸಿದ್ದೇನೆ. ಮೂರು ಬಾರಿಯೂ ನನಗೆ ಈ ಭಾಗದ ಜನರು ಬಹು ಅಂತರ ಮತ ನೀಡಿದ್ದೀರಿ, ನಿಮ್ಮ ಆಶೀರ್ವಾದದಿಂದ ದೇಶದ ಮೂರು ಪ್ರಮುಖ ಖಾತೆ ಮೋದಿ ಅವರು ನೀಡಿದರು. ಅದಕ್ಕೆ ನೀವೇ ಕಾರಣ ಎಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 12309
  • 12310
  • 12311
  • 12312
  • 12313
  • 12314
  • 12315
  • 12316
  • 12317
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved