• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ್ ಅದಾಲತ್: 820 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ
ಹಿರಿಯ ಮತ್ತು ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ಹಾಗೂ ಅಪರ ನ್ಯಾಯಾಲಯಗಳಲ್ಲಿ ನೆನೆಗುದಿ ಬಿದ್ದಿದ್ದ ಒಟ್ಟು 1420 ಪ್ರಕರಣಗಳ ಪೈಕಿ 820 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ 75 ಲಕ್ಷದ 99 ಸಾವಿರದ 259 ರು.ಗಳನ್ನು ಪರಿಹಾರ ನೀಡುವಂತೆ ತೀರ್ಪು ನೀಡಿದರು.
ದೇವಸ್ಥಾನ ಪಕ್ಕ ಶಾದಿಮಹಲ್ ಕಟ್ಟಲು ಅವಕಾಶ ನೀಡದಂತೆ ಮನವಿ
ಶಾದಿಮಹಲ್ ಕಟ್ಟುವುದರಿಂದ ಹಿಂದೂ ಮುಸ್ಲಿಂ ಗಲಭೆ ನಡೆಯಬಹುದು ಕೋಮು ಸೌಹಾರ್ದತೆಗೆ ಧಕ್ಕೆ ಆಗಬಹುದು ದೇವಸ್ಥಾನದ ಪವಿತ್ರತೆಗೆ ಧಕ್ಕೆ ಆಗಬಹುದು
ಬಿರಿಯಾನಿ, ಪುಲಾವ್‌ ಹಂಚಿ ಪುನೀತ್‌ ರಾಜಕುಮಾರ ಜನ್ಮದಿನಾಚರಣೆ
ಜೈ ರಾಜವಂಶ ಅಭಿಮಾನಿ ಬಳಗದ ಸದಸ್ಯರು ವೃತ್ತದಲ್ಲಿ 10 ಕೆಜಿ ಕೇಕ್‌ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ 3 ಕ್ವಿಂಟಲ್‌ನ ಚಿಕನ್‌ ಬಿರಿಯಾನಿ ಹಂಚಿದರು.
ಮಹಿಳೆಯರ ತ್ಯಾಗ ಬಲಿದಾನ ನೆನೆಯಬೇಕು: ಸಮಾಜ ಸೇವಕಿ ಲಯನ್ ಮಾಲತಿ ಹೆಗ್ಡೆ
ಪ್ರತಿದಿನವೂ ಕೆಲವು ಮಹಿಳೆಯರ ತ್ಯಾಗ ಬಲಿದಾನಗಳನ್ನು ನೆನೆಯಬೇಕಾಗುತ್ತದೆ ಎಂದು ಸಮಾಜ ಸೇವಕಿ ಲಯನ್ ಮಾಲತಿ ಹೆಗ್ಡೆ ತಿಳಿಸಿದರು. ಹಾಸನದ ಕುವೆಂಪು ಮಹಿಳಾ ಸಂಘದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂತರ್ಜಲ ಕುಸಿತ: ಈರುಳ್ಳಿ ಇಳುವರಿ ಕುಂಠಿತ
ಒಂದು ಎಕರೆ ಈರುಳ್ಳಿ ಬೆಳೆಯಲು ಸರಾಸರಿ ₹೫೦-೬೦ ಸಾವಿರ ಖರ್ಚು ಬರುತ್ತದೆ. ಈ ವರ್ಷ ನೀರಿನ ಕೊರತೆ, ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಸ್ವಲ್ಪ ಹಿಂದಾಗಿ ನಾಟಿ ಮಾಡಿದ ಈರುಳ್ಳಿ ಇಳುವರಿಯಲ್ಲಿ ಕುಂಠಿತವಾಗಿದೆ.
ಧರ್ಮ, ಜಾತಿಯ ವಿಷ ಬೀಜ ಬಿತ್ತಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠ
ಯಾವುದೇ ಕಾರಣಕ್ಕೂ ಧರ್ಮ, ಜಾತಿಯ ಹೆಸರು ಹೇಳಿ, ವಿಷಬೀಜ ಬಿತ್ತಿ ಮತ ಕೇಳುವುದಿಲ್ಲ. ಕ್ಷೇತ್ರದ ಜನತೆ ಚುನಾವಣೆಯಲ್ಲಿ ಆಶೀರ್ವದಿಸಿ, ಅವಕಾಶ ನೀಡಿದರೆ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಪ್ರತಿಯೊಬ್ಬರಲ್ಲಿಯು ಯೋಗ್ಯತೆ ಅನುಗುಣವಾದ ಶಕ್ತಿ ಇದೆ: ಶ್ರೀ
ಶಹಾಪುರ ನಗರಕ್ಕೆ ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ಶ್ರೀಮದಾರ್ಯ ಅಕ್ಷೋಭ್ಯ ತೀರ್ಥ ಮೂಲ ಸಂಸ್ಥಾನ ಬಾಳಗಾರು ಮಠದ ಶ್ರೀ ಅಕ್ಷೋಭ್ಯ ರಾಮಪ್ರಿಯ ಶ್ರೀಪಾದರು ಆಶೀರ್ವಚನ ನೀಡಿದರು.
ಬಿಜೆಪಿ ತಂಡ ಪ್ರಯತ್ನಕ್ಕೆ ಬದ್ಧ: ನಳಿನ್‌ ಕುಮಾರ್‌
ಮಂಗಳೂರು ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿದರು.
ಲೋಕ ಅದಾಲತ್‌ನಲ್ಲಿ 500 ಪ್ರಕರಣ ಇತ್ಯರ್ಥ
ನಗರದ ನ್ಯಾಯಾಲಯದಲ್ಲಿ ನಡೆದ ಬೃಹತ್ ಲೋಕ ಅದಾಲತ್ ನಲ್ಲಿ ಹಲವು ಪ್ರಕರಣಗಳ ರಾಜಿ ಸಂಧಾನ ನಡೆಯಿತು. ಹಿರಿಯೂರು ನ್ಯಾಯಾಲಯಗಳ ವ್ಯಾಪ್ತಿಗೆ ಬರುವ 27 ಸಿವಿಲ್ ಪ್ರಕರಣಗಳು, 413 ಕ್ರಿಮಿನಲ್ ಪ್ರಕರಣಗಳು ಹಾಗೂ 10 ಬ್ಯಾಂಕಿನ ಪ್ರಕರಣಗಳನ್ನು ಕಾನೂನು ಸೇವಾ ಸಮಿತಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಅಪಘಾತ ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್.
ಅಪಘಾತ ಪ್ರಕರಣಗಳು ಬೇಗ ಇತ್ಯರ್ಥಗೊಂಡು ವಿಮಾ ಕಂಪೆನಿ ಕೂಡ ಆದಷ್ಟು ಬೇಗ ಪರಿಹಾರ ದೊರೆಯುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್. ಅಭಿಪ್ರಾಯ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ನಡೆದ ಲೋಕ ಅದಾಲತ್‌ ನಂತರ ಮಾಹಿತಿ ನೀಡಿದರು.
  • < previous
  • 1
  • ...
  • 12312
  • 12313
  • 12314
  • 12315
  • 12316
  • 12317
  • 12318
  • 12319
  • 12320
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved