• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನದ ಮಹತ್ವ ಕುರಿತು ನಿರಂತರ ಜಾಗೃತಿ: ಸಿಇಒ ಜಿ ಪ್ರಭು
ಭಾರತ ಚುನಾವಣಾ ಆಯೋಗದ ಸದಾಶಯದಂತೆ ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಹಂತದ ಮತದಾರರು ಸಕ್ರಿಯ ಪಾಲ್ಗೊಳ್ಳುವಿಕೆಗಾಗಿ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಜಿಲ್ಲೆಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಳ್ಳಲು ಅಧಿಕಾರಿಗಳು ಸೂಕ್ತ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.
ನಾಳೆಯಿಂದ ನಾಯಕನಹಟ್ಟಿ ತಿಪ್ಪೇಶನ ಜಾತ್ರೆ, 26ಕ್ಕೆ ರಥೋತ್ಸವ: ಎಂ.ಕಾರ್ತಿಕ್
ಮಾರ್ಚ್ 19ರಿಂದ ಏಪ್ರಿಲ್ 1ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವ ಮಾರ್ಚ್ 26ರಂದು ನಡೆಯಲಿದೆ.
ರಾಜಕೀಯ ಸೇರುವ ಆಹ್ವಾನ ತಿರಸ್ಕರಿಸಿದ್ದ ಕುವೆಂಪು: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ
ಕುವೆಂಪು ಅವರ ಕ್ರಾಂತಿಕಾರಿ ಬರವಣಿಗೆಯನ್ನು ಕಂಡು ರಾಮ್‌ಮನೋಹರ್ ಲೋಹಿಯಾ ಅವರು ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಜೊತೆಗೆ ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಜಾಗೃತಿ ಹೋರಾಟಕ್ಕೆ ಕರೆದಾಗಲೂ ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು. ಬರಹದ ಮೂಲಕವೇ ಶೂದ್ರನನ್ನ ತಪಸ್ವಿ, ರೈತನನ್ನು ನೇಗಿಲಯೋಗಿ ಹಾಗೂ ಜನಸಾಮಾನ್ಯರಿಗೆ ಶ್ರೀಸಾಮಾನ್ಯ ಎಂಬ ಗೌರವವನ್ನ ನೀಡುವುದರ ಮೂಲಕ ಸಮಾನತೆಯನ್ನು ಪ್ರತಿಪಾದಿಸಿದರು. ಮೇಲ್ವರ್ಗದ ಅಸಮಾನತೆಯ ಧೋರಣೆಯ ವಿರುದ್ಧ ಕ್ರಾಂತಿಕಾರಕ ಬರವಣಿಗೆ ಮೂಲಕ ಉತ್ತರ ನೀಡಿದರು.
ಸಿದ್ದು ಪ್ರಶ್ನೆಗೆ ಜನರೇ ಉತ್ತರ: ಬಿವೈವಿ
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಜನ ಗೆಲ್ಲಿಸಲಿದ್ದು, ತನ್ಮೂಲಕ ‘ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು’ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ದ.ಕ.ದಲ್ಲಿ ಚುನಾವಣೆಗೆ ಸಿದ್ಧತೆ: 17.96 ಲಕ್ಷ ಮತದಾರರು
ಮಾ.15ರವರೆಗೆ ಅನ್ವಯಿಸಿ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ. ಇದರಲ್ಲಿ 8,77,438 ಮಂದಿ ಪುರುಷರು, 9,19,321 ಮಹಿಳಾ ಮತದಾರರು. 67 ಮಂದಿ ತೃತೀಯ ಲಿಂಗಿಗಳು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಿಪಿಎಸ್ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಬದ್ಧ: ನಳಿನ್‌ ಅತುಲ್
ನಗರದ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಮಕ್ಕಳನ್ನು ಹೊಂದಿರುವ ಸಿಪಿಎಸ್ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ.
ರಾಜಕಾರಣ ನಮ್ಮ ಕುಟುಂಬಕ್ಕೆ ಹೊಸದಲ್ಲ: ಗಾಯತ್ರಿ ಸಿದ್ದೇಶ್ವರ
ಕಳೆದೊಂದು ದಶಕದಲ್ಲಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದು, ಮೋದಿ ನಾಯಕತ್ವದಲ್ಲಿ ದೇಶ ಮತ್ತಷ್ಟು ಮುನ್ನಡೆದು, ಜಾಗತಿಕ ಶಕ್ತಿಯಾಗಬೇಕೆಂಬುದು ನೂರಾರು ಕೋಟಿ ಭಾರತೀಯರ ಅಭಿಲಾಷೆ. ದಾವಣಗೆರೆ ಕ್ಷೇತ್ರದಲ್ಲೂ ಮೋದಿ ಅಲೆ ಕಂಡು ಬರುತ್ತಿದೆ.
ಲೋಕ ಅದಾಲತ್ ನಲ್ಲಿ ಒಂದಾದ ಜೋಡಿಗಳು
ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಎರಡು ಜೋಡಿಗಳು ಒಂದಾದವು.
ಎಲ್ಲರೂ ಸತ್ತುಹೋದ ಮೇಲೆ ಹೊಸ ಸದಸ್ಯತ್ವ ನೀಡುತ್ತೀರಾ?
ಬೈಲಾ ನಿಯಮ ಉಲ್ಲಂಘಿಸಿ, ನಿಮ್ಮ ಹಿಂದೆ ಓಡಾಡಿದವರೆಲ್ಲರಿಗೂ ಸದಸ್ಯರನ್ನಾಗಿಸಿದ್ದೀರಿ. ಅವರು ವಿದ್ಯಾಶಾಲೆಗೆ ಭೇಟಿ ನೀಡುವುದಿಲ್ಲ. ಹೆಸರಿಗೆ ಮಾತ್ರ ಸದಸ್ಯರಾಗಿರುತ್ತಾರೆ.
ಬಿಜೆಪಿ ಭದ್ರಕೋಟೆ ಬಾಗಲಕೋಟೆ
ದೇಶದ ಅಭಿವೃದ್ಧಿಗೆ ಮೋದಿ ಅವಶ್ಯವಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಏಕೈಕ ಕನಸಿನ ಚುನಾವಣೆ ಇದಾಗಿದೆ
  • < previous
  • 1
  • ...
  • 12313
  • 12314
  • 12315
  • 12316
  • 12317
  • 12318
  • 12319
  • 12320
  • 12321
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved