ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭಾ ಚುನಾವಣೆಗೆ ಬೆಂ.ಗ್ರಾ. ಜಿಲ್ಲಾಡಳಿತ ಸನ್ನದ್ಧ
ಭಾರತ ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024ರ ಏ.26ರಂದು ಮತದಾನ ನಡೆಯಲಿದೆ.
ಕುದುರೆಮುಖ ಉದ್ಯಾನವನ: ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಬೆಂಕಿ
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ನೆರಿಯ ಮೂಲಕ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಲ್ಲಿನ ಖಾಸಗಿ ಜಾಗವೊಂದರ ಪರಿಸರದಲ್ಲಿ ಬೆಂಕಿ ಕಂಡುಬಂದಿದ್ದು, ಅದನ್ನು ಹತೋಟಿಗೆ ತರಲಾಯಿತು.
ಶಾಸಕ ಇಕ್ಬಾಲ್ ವಿರುದ್ಧ ಕಮಲ-ದಳ ಕಾರ್ಯಕರ್ತರ ಕಿಡಿ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕುಡಿಯುವ ನೀರಿಗಾಗಿ ಯರಡಾಲ ಜನರ ಪರದಾಟ
ಬೈಲಹೊಂಗಲ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿವರ್ಷ ಗ್ರಾಮಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿವೆ. ಆದರೆ, ಜಿಡ್ಡುಗಟ್ಟಿದ ಆಡಳಿತ ವ್ಯವಸ್ಥೆಯಿಂದಾಗಿ ಇನ್ನೂ ಎಷ್ಟೋ ಗ್ರಾಮಗಳು ಮೂಲಸೌಕರ್ಯಗಳಿಂದ ವಂಚಿತವಾಗಿ ಅಲ್ಲಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಶಸ್ತ್ರಾಸ್ತ್ರ ಬಂದೂಕು ಠೇವಣಿ ಮಾಡಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಸಾರ್ವಜನಿಕ ಪ್ರದೇಶಗಳಲ್ಲಿ ಬಂದೂಕುಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಅನಧಿಕೃತ ಆಯುಧಗಳು ಮತ್ತು ಮದ್ದು ಗುಂಡುಗಳು ಕಂಡುಬಂದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಲೋಕಸಭಾ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಯಾವುದೇ ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮತದಾನ ಮಾಡಿ, ಪ್ರಜಾಪ್ರಭುತ್ವ ಬಲಪಡಿಸಿ: ಜಿಲ್ಲಾಧಿಕಾರಿ
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮತದಾನದ ಮಹತ್ವ ಜಾಗೃತಿ ಅಭಿಯಾನ ಹಾಗೂ ಸಮಾಜ ಕಲ್ಯಾಣ ಇಲಾಖಾ ನೌಕರರ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ವೆಂಕಟ್ರಾಜಾ ಉದ್ಘಾಟಿಸಿದರು.
ಹೋರಾಟದಿಂದ ಮಹಿಳೆ ಹಕ್ಕುಗಳಿಗೆ ಮನ್ನಣೆ: ಸ್ಕೌಟ್ಸ್, ಗೈಡ್ಸ್ನ ರಾಜ್ಯ ಸಂಘಟನಾ ಆಯುಕ್ತೆ ಪ್ರಿಯಾಂಕ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಲೂರು ವತಿಯಿಂದ ಹಾಸನದ ಆಲೂರು ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಣತೂರು ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಸ್ವಯಂಪ್ರೇರಣೆಯಿಂದ ಮತದಾನದಲ್ಲಿ ಭಾಗವಹಿಸಿ: ಜೋಸೆಫ್
ದೇಶದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಮತದಾನ ಮಹತ್ವದ ಪಾತ್ರ ವಹಿಸುತ್ತದೆ.
ಸಮಸಮಾಜ ನಿರ್ಮಾಣ ಗೋಪಾಲಗೌಡರ ಧ್ಯೇಯ
ಶಾಂತವೇರಿ ಗೋಪಾಲಗೌಡ ಅವರು ಜನತೆಗೆ ಭೂಮಿ, ಬಂಡವಾಳ, ಅಧಿಕಾರ ಸಮಾನವಾಗಿ ಹಂಚಿಕೆಯಾದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ಬಲವಾಗಿ ನಂಬಿ, ಜನಪರ ಹೋರಾಟಕ್ಕೆ ಇಳಿದಿದ್ದರು ಎಂದು ನಿವೃತ್ತ ಮುಖ್ಯಶಿಕ್ಷಕ ರಾಜಪ್ಪ ಮಾಸ್ತರ್ ಸೊರಬದಲ್ಲಿ ಹೇಳಿದ್ದಾರೆ.
ರಸ್ತೆಗಳ ಅಭಿವೃದ್ಧಿಯಿಂದ ರೈತರ ಪ್ರಗತಿ ಸಾಧ್ಯ: ಶಾಸಕ ಎಂ.ಚಂದ್ರಪ್ಪ
ರೈತಾಪಿ ವರ್ಗದವರು ಪಟ್ಟಣ, ನಗರಗಳ ಸಂಪರ್ಕಿಸಿ ವ್ಯಾಪಾರ ವಹಿವಾಟು ಮಾಡಲು ಸಹಾಯಕವಾಗಿರುವುದರಿಂದ ರಸ್ತೆಗಳ ಅಭಿವೃದ್ಧಿಯಿಂದ ನಮ್ಮ ರೈತರ ಪ್ರಗತಿಯೂ ಸಾಧ್ಯ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದ್ದಾರೆ.
< previous
1
...
12314
12315
12316
12317
12318
12319
12320
12321
12322
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ