• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿ ಊಟಕ್ಕೆ ಕೈ ತೋಟದ ತರಕಾರಿ ಬಳಕೆ: ಅರುಣ್ ಕುಮಾರ್
ಕೈ ತೋಟವನ್ನು ಶಾಲೆಯ ಮಧ್ಯಾಹ್ನದ ಬಿಸಿ ಊಟಕ್ಕೆ ಬೇಕಾಗುವ ತರಕಾರಿ ಬೆಳೆದುಕೊಳ್ಳಲು ಉಳಿಸಿಕೊಳ್ಳುತ್ತೇವೆ ಕರಕುಚ್ಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಮ್ಮ ಶಾಲೆ ನಮ್ಮ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದ್ದಾರೆ.
ಪುರುಷರ ಸಾಧನೆಗೆ ಮಹಿಳೆಯೇ ಬೆನ್ನೆಲುಬು: ಚಲನಚಿತ್ರ ನಟಿ ಶೃತಿ
ಸಮಾಜದಲ್ಲಿ ಮಹಿಳೆ ಇರುವುದರಿಂದ ಪುರುಷ ಯಶಸ್ವಿಯಾಗಿ ಗುರಿ ಸಾಧಿಸಲು ಸಾಧ್ಯವಾಗಿದೆ ಎಂದು ಕನ್ನಡ ಚಲನಚಿತ್ರದ ಹಿರಿಯ ನಟಿ ಶೃತಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳೇ ಅಸ್ತ್ರ: ರಹಮತ್‌ವುಲ್ಲಾ
ಮಹಿಳೆ ತನ್ನ ಮೇಲಿನ ದೌರ್ಜನ್ಯ ನಿಯಂತ್ರಿಸಲು ಕಾನೂನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.
ಗೋಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮನವಿ
ಗೋವು ಹತ್ಯೆ ಮತ್ತು ಅಕ್ರಮ ಗೋವು ಸಾಗಾಣಿಕೆ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಣಲೆಕೊಪ್ಪದ ಆರನೇ ತಿರುವಿನ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಯಾರೋ ದುಷ್ಕರ್ಮಿಗಳು ಗೋವಿನ ತಲೆಯನ್ನು ಕಡಿದು ಹಿಂದೂ ಸಮುದಾಯದವರ ಮನೆ ಎದುರು ಎಸೆದುಹೋಗಿದ್ದಾರೆ. ಇದೊಂದು ಸಮಾಜಘಾತಕ ಕೃತ್ಯವಾಗಿದೆ. ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ಹಿಂದೂ ಜಾಗರಣಾ ವೇದಿಕೆ ಪೇಟೆ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಏಜೆಂಟರು ಇದ್ದಲ್ಲಿ ಕ್ರಮ-ಡಿವೈಎಸ್ಪಿ ಚಂದ್ರಶೇಖರ
ಲೋಕಾಯುಕ್ತರ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳನ್ನು ಹೆದರಿಸಿದರೆ ನಮ್ಮ ಗಮನಕ್ಕೆ ತರಬೇಕು, ಕೆಲವು ಸರ್ಕಾರಿ ಕಚೇರಿಗಳಲ್ಲಿ ಏಜೆಂಟರನ್ನು (ದಲ್ಲಾಳಿಗಳು) ನೇಮಕ ಮಾಡಿಕೊಂಡಿರುವ ಘಟನೆಗಳು ಕೇಳಿಬರುತ್ತಿದೆ ಅಂಥವುಗಳ ಕುರಿತು ಕ್ರಮ ಜರುಗಿಸುತ್ತೇವೆ.
ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸಿದ ಮಹಿಳೆಯರು: ನಾಗರತ್ನ ಶೆಟ್ಟಿ
ದೊಡ್ಡ ಕವಿ, ಸಾಹಿತಿಗಳು ಮಹಿಳೆಯರಿಗೆ ಎತ್ತರದ ಸ್ಥಾನವನ್ನು ನೀಡಿದ್ದು, ಈ ಶತಮಾನದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ತನ್ನ ಅಸ್ತಿತ್ವ ಉಳಿಸಿಕೊಂಡು ಮುನ್ನುಗ್ಗುತ್ತಿರುವುದು ಹೆಮ್ಮೆ ಪಡುವ ವಿಚಾರ.
ಫುಟ್‌ಪಾತಲ್ಲಿ ನಿಂತ ಆಟೋದಲ್ಲಿ ನಿದ್ರೆ ಮಾಡಿದ ಕಾನ್‌ಸ್ಟೇಬಲ್‌!
ಜನರಿಂದಾಗಿ ಸ್ವಾತಿ ಹೊಟೇಲ್‌ ಮುಂಭಾಗದಲ್ಲಿ ಸದಾ ಜನಜಂಗುಳಿ ಇರುತ್ತದೆ. ಪರಿಸ್ಥಿತಿ ಹೀಗಿದ್ದಾಗ್ಯೂ ಕೆ.ಎ-25 ಡಿ.9337 ನಂಬರಿನ ಆಟೋ ಫುಟ್‌ಪಾತ್‌ಗೆ ಅಡ್ಡಲಾಗಿ ನಿಂತಿತ್ತು. ಚಾಲಕ ಗಿರಾಕಿಗಾಗಿ ಕಾಯುತ್ತಿದ್ದರೆ, ಒಳಗೆ ಟ್ರಾಫಿಕ್‌ ಪೇದೆಯೊಬ್ಬ ಗಡದ್ ನಿದ್ರೆಗೆ ಜಾರಿದ್ದ.
ಪುನೀತ್‌ ರಾಜ್‌ಕುಮಾರ್ ಆದರ್ಶ ಮೈಗೂಡಿಸಿಕೊಳ್ಳಿ: ಅಮೃತೇಶ್‌
ಅದ್ಭುತ ನಟನೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದ ಪುನೀತ್‌ರಾಜ್‌ಕುಮಾರ್ ಇಂದಿಗೂ ನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಮೇರುನಟ ಎಂದು ನಗರಸಭಾ ಉಪಾಧ್ಯಕ್ಷ ಅಮೃತೇಶ್ ಚೆನ್ನಕೇಶವ ಹೇಳಿದರು.
ರಾಮ-ಸೀತೆ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿ: ಶಿಕ್ಷಕಿ ಲಕ್ಷ್ಮೀ
ಸೀತೆ ಶೋಷಿತೆಯಲ್ಲ, ಶಕ್ತಿಯ ಸ್ವರೂಪ. ಶ್ರೀರಾಮ, ಸೀತೆಯ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿಯಾಗಿದೆ. ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದು, ಪ್ರಾಬಲ್ಯ ಸಾಧಿಸಿದ್ದಾಳೆ. ಆದರೆ, ಮಹಿಳಾ ಪ್ರಧಾನ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ಒಂದು ಪುಸ್ತಕದ ಅಂಶವನ್ನು ಒಂದು ನಾಟಕ ತಿಳಿಸಬಲ್ಲದು ಎಂದು ರಂಗ ಕಲಾವಿದೆ, ಶಿಕ್ಷಕಿ ಲಕ್ಷ್ಮೀ ಭದ್ರಾವತಿಯಲ್ಲಿ ಹೇಳಿದ್ದಾರೆ.
ಮೂರು ಬಾರಿ ಶಾಸಕರಾಗಿ, ಬಾಡಿಗೆ ಮನೇಲಿದ್ದ ಶಾಗೋಗೌ
ಜೀವನದಲ್ಲಿ ತಾವು ನಂಬಿದ ತಾತ್ವಿಕ ನೆಲೆಯಲ್ಲಿ ಬದುಕಿ, ಅಹಿಂಸಾತ್ಮಕ ಹೋರಾಟದ ಮೂಲಕ ಸಮಸಮಾಜ ನಿರ್ಮಾಣದ ಪರಿಕಲ್ಪನೆ ಹೊಂದಿದ್ದ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರು. ಅವರ ಬದುಕು ಮತ್ತು ಆದರ್ಶ ಇಂದಿನ ರಾಜಕಾರಣಿಗಳಿಗೆ ಹಾಗೂ ಯುವಪೀಳಿಗೆಗೆ ಮಾದರಿಯಾಗಿದೆ ಎಂದು ವಿಶ್ರಾಂತ ಪ್ರಾಂಶುಪಾಲ, ಲೇಖಕ ಡಾ.ಬಿ.ಗಣಪತಿ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12318
  • 12319
  • 12320
  • 12321
  • 12322
  • 12323
  • 12324
  • 12325
  • 12326
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved