• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿ: ಶ್ರೀರಾಮುಲು
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿದೆ.
ಕೇರಳ, ಗೋವಾದಲ್ಲಿ ಮತದಾನ ಜಾಗೃತಿಗಾಗಿ ಕೊಂಕಣಿ- ಮಲೆಯಾಳ ಕಲಿಯುತ್ತಿರುವ ಪುಟ್ಟ ಪೋರಿ
ಕರ್ನಾಟಕ ಸಹಿತ ಗೋವಾ ಹಾಗೂ ಕೇರಳ ಹೀಗೆ ಮೂರು ರಾಜ್ಯಗಳಲ್ಲಿ ಈ ಬಾರಿ ಮತದಾನ ಜಾಗೃತಿಯನ್ನು ನಡೆಸಬೇಕು ಎನ್ನುವ ಯೋಚನೆ ಸನ್ನಿಧಿಯದಾಗಿದ್ದು, ಶಾಲಾ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮತದಾನ ಜಾಗೃತಿ ನಡೆಸುವ ಇರಾದೆ ಇರಿಸಿಕೊಂಡಿದ್ದಾಳೆ.
ಪ್ಲಾಸ್ಟಿಕ್‌ ಬಳಕೆ ತಗ್ಗಿಸಲು ಮನವಿ
ವಿಜಯಪುರ: ಪ್ಲಾಸ್ಟಿಕ್ ಬಳಕೆ ತಗ್ಗಿಸುವಲ್ಲಿ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಆಗ್ರಹಿಸಿ ಕರುನಾಡ ಕ್ರಾಂತಿ ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜೀವ ನಗರ: ಕನ್ನಡನುಡಿ ಕಂದ, ಚಿಲಿಪಿಲಿ ಶ್ರೀಗಂಧ ಕಮ್ಮಟ
ರಾಜೀವನಗರದಲ್ಲಿ ಕನ್ನಡ ನುಡಿ ಕಂದ ಚಿಲಿಪಿಲಿ ಶ್ರೀಗಂಧ ಕಮ್ಮಟ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಂದನಾ ರೈ ಕಾರ್ಕಳ, ಹರಿಣಾಕ್ಷಿ ದಿವಾಕರ್ ಶೆಟ್ಟಿ ಅಲೆವೂರು, ಜನಪದ ಕಲಾವಿದ ಶಂಕರ್ ದಾಸ್, ಪ್ರಕಾಶ್ ಪ್ರಭು ರವೀಂದ್ರ ಕುಮಾರ್ ಭಾಗವಹಿಸಿದ್ದರು.
ಶರಣ ಸಂಸ್ಕೃತಿ ಹನ್ನೆರಡನೇ ಶತಮಾನದ ಭಕ್ತಿಕುಂಡದ ತೀರ್ಥೋದ್ಭವ: ಹರ್ಷವರ್ಧನ
ಶರಣ ಸಂಸ್ಕೃತಿ ಜನಸಮುದಾಯದ ಭಕ್ತಿಯ ತೀರ್ಥೋದ್ಭವ. ಮಾನವ ಕಲ್ಯಾಣದ ಆತ್ಮೋನ್ನತಿಯ ಮಹೋತ್ಸವ ಎಂದು ಹರ್ಷವರ್ಧನ ಹೇಳಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿ: ಎಡಿಸಿ ಮಮತಾ ಜಿ.ಎಸ್.
ಜಿಲ್ಲೆಯಲ್ಲಿ 7471 ಹುಡುಗರು ಹಾಗೂ 7860 ಹುಡುಗಿಯರು ಸೇರಿ ಒಟ್ಟು 14331 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ ಹೊಸದಾಗಿ 13,454, ಖಾಸಗಿ 233, ಖಾಸಗಿ ಪುನರಾವರ್ತಿತ 578 ಹಾಗೂ ರೆಗ್ಯೂಲರ್ ಪುನರಾವರ್ತಿತ 65 ವಿದ್ಯಾರ್ಥಿಗಳಾಗಿದ್ದಾರೆ.
ಯಮಕನಮರಡಿಗೆ ಅತಿ ಹೆಚ್ಚು ಪ್ರಾಶಸ್ತ್ಯ: ಅಣ್ಣಾಸಾಹೇಬ ಜೋಲ್ಲೆ
ಸುಮಾರು 36 ಮಂದಿರಗಳಿಗೆ ₹ 1.32 ಕೋಟಿಯಷ್ಟು ಮುಜರಾಯಿ ಇಲಾಖೆ ಅನುದಾನವನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ದೇಗುಲಗಳ ನಿರ್ವಹಣೆ ಮಾಡುವ ಟ್ರಸ್ಟ್ ಖಾತೆಗೆ ಚೆಕ್ ಮೂಲಕ ಹಣ ನೀಡಲಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಸಾಧನೆ ಮುಂದಿಟ್ಟು ಮತ ಕೇಳೋಣ: ಎನ್.ಎಸ್. ಹೆಗಡೆ
ನಾವೆಲ್ಲ ಈಗ ಲೋಕಸಭಾ ಚುನಾವಣೆ ಎದುರಿಸಲು ಸರ್ವ ಸನ್ನದ್ಧರಾಗಬೇಕಿದೆ. ನಮ್ಮ ದೃಷ್ಟಿ ಏನಿದ್ದರೂ ಮುಂಬರುವ ಲೋಕಸಭಾ ಚುನಾವಣೆ ಗೆಲ್ಲುವುದಾಗಿರಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ ಹೇಳಿದರು.
ಅಚ್ಚುಕಟ್ಟಾಗಿ ಚುನಾವಣಾ ಕರ್ತವ್ಯ ನಿಭಾಯಿಸಿ
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಂದಿನಿಂದಲೇ ನಿಮ್ಮ ವರ್ತನೆ ಹಾಗೂ ಮನೋಭಾವನೆ ಬದಲಿಸಿಕೊಂಡು ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸಬೇಕು. ಯಾರೂ ಅನುಮತಿ ಇಲ್ಲದೇ ರಜೆ ಮೇಲೆ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಿಳಾ ದೌರ್ಜನ್ಯ ತಡೆಗೆ ವ್ಯಾಪಕ ಪ್ರಚಾರ ಕೈಗೊಳ್ಳಿ
ಬೆಳಗಾವಿ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶ, ಶಾಲಾ, ಕಾಲೇಜುಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 12323
  • 12324
  • 12325
  • 12326
  • 12327
  • 12328
  • 12329
  • 12330
  • 12331
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved