• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ. 28ರಿಂದ ಮಂಗಳಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ
ಏ. 1ರಂದು ಮಧ್ಯಾಹ್ನ ರಥಾರೋಹಣ, ರಾತ್ರಿ 7ಕ್ಕೆ ರಥೋತ್ಸವ ನಡೆಯಲಿದೆ. ವಿಶೇಷ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಶಯನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚೆಂಡೆ ಸುತ್ತು ವಿಶೇಷ ಆಕರ್ಷಣೀಯವಾಗಿದೆ.
ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಗಳಿಗೆ ಮಂಗಳೂರಿಗರ ನೇಮಕ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸಕ್ತ ದೆಹಲಿ ನಿವಾಸಿ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರಾಗಿ ಪ್ರೊ.ರಾಮಚಂದ್ರಪ್ಪ, ಡಾ.ಪಿವಿ ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾ‌ರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಾಣ್ಣ ಕಲ್ಲೂರು ಅವರನ್ನು ನೇಮಿಸಲಾಗಿದೆ.
ಬಿಜೆಪಿಯ ಹೊಸ ಅಭ್ಯರ್ಥಿ ಅಸ್ತ್ರ: ಪಕ್ಷದಲ್ಲಿ ಅತೃಪ್ತಿ ಶಮನ ಯತ್ನ
ಪುತ್ತೂರಲ್ಲಿದ್ದ ಪುತ್ತಿಲ ಬಿಕ್ಕಟ್ಟು, ಮಂಗಳೂರಲ್ಲಿ ಸತ್ಯಜಿತ್‌ ಸುರತ್ಕಲ್‌ ಪಕ್ಷೇತರ ಸ್ಪರ್ಧೆಯ ಬೆದರಿಕೆ ಇತ್ಯಾದಿ ಎಲ್ಲವೂ ಕಾಂಗ್ರೆಸ್‌ಗೆ ಈ ಬಾರಿ ಗೆಲುವಿನ ಕನಸು ಕಾಣುವಂತೆ ಮಾಡಿತ್ತು. ಆದರೆ ಬಿಜೆಪಿ ನಾಯಕರು ಅಭ್ಯರ್ಥಿ ಬದಲಾವಣೆ ಮಾಡಿರುವುದು ಕಾಂಗ್ರೆಸ್‌ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳಿಗೆ ತಣ್ಣೀರು ಎರಚಿದಂತೆ ಆಗಿದೆ.
ಜಿಲ್ಲೆಯ ಎತ್ತರದ ಮತಗಟ್ಟೆ ಬಾಂಜಾರು ಸಮುದಾಯ ಭವನಕ್ಕೆ ಸ್ವೀಪ್‌ ಸಮಿತಿ ಭೇಟಿ
ನೆರಿಯ ಗ್ರಾಮ ಪಂಚಾಯಿತಿಯು ಈ ಮತಗಟ್ಟೆಗೆ ಒದಗಿಸಿರುವ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತಗಟ್ಟೆಗೆ ಮತ್ತಷ್ಟು ವೈವಿಧ್ಯತೆ ತರುವಲ್ಲಿ ಪಂಚಾಯಿತಿಯ ಸಹಕಾರ ಅಗತ್ಯವೆಂದು ಯೋಗೇಶ ತಿಳಿಸಿದರು.
ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣ
ಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.
೩೦, ೩೧ರಂದು ಉಪ್ಪಿನಂಗಡಿ ‘ವಿಜಯ -ವಿಕ್ರಮ ಜೋಡುಕರೆ’ ಉಬರ್ ಕಂಬಳ ಉತ್ಸವ
ಈ ವರ್ಷ ಸುಮಾರು ೧೬೦ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಅನೇಕ ಗಣ್ಯಾತಿಗಣ್ಯರು. ಖ್ಯಾತ ಚಲನ ಚಿತ್ರ ನಟ-ನಟಿಯರು ಭಾಗವಹಿಸಲಿದ್ದಾರೆ. ಅಲ್ಲದೆ ಸಸ್ಯಮೇಳ, ಆಹಾರಮೇಳ, ಕೃಷಿ ಯಂತ್ರೋಪಕರಣ ಮೇಳ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗಾಜಿಗೌಡ್ರ ಅಧಿಕಾರ ಸ್ವೀಕಾರ
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ ಹಿರಿಯ ಮುಖಂಡ ಎಸ್.ಎಫ್.ಎನ್ ಗಾಜಿಗೌಡ್ರ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಮಾನಸಿಕ ವಿಕಾಸಕ್ಕೆ ಸಂಗೀತ ಸಹಾಯಕ
ಬೆಳಗಾವಿ: ಸಂಗೀತ ಜೀವನಕ್ಕೆ ಶಾಂತಿ, ನೆಮ್ಮದಿ ನೀಡುತ್ತದೆ. ಜೊತೆಗೆ ಮಾನಸಿಕ ವಿಕಾಸಕ್ಕೂ ಸಂಗೀತ ಸಹಯೋಗಿ ಎಂದು ವೇಣು ಗ್ರಾಮ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ನಾರಾಯಣ ಗಣಾಚಾರಿ ಹೇಳಿದರು.
ಎಲ್ಲ ರಂಗಗಳಲ್ಲೂ ಮಹಿಳೆ ಮುಂದು
ತಾಳಿಕೋಟೆ: ಸನಾತನ ಧರ್ಮದೊಂದಿಗೆ ಮುನ್ನಡೆಯುತ್ತಾ ಸಾಗಿದ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಉನ್ನತವಾದ ಸ್ಥಾನ, ಗೌರವ ನೀಡಿದೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.
ಪೌರಕಾರ್ಮಿಕರು ಕಸದವರಲ್ಲ, ಸ್ವಚ್ಛತೆಯವರು: ಕಿಶೋರ್ ಕುಂದಾಪುರ
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಶುಭಹಾರೈಸಿದರು.
  • < previous
  • 1
  • ...
  • 12324
  • 12325
  • 12326
  • 12327
  • 12328
  • 12329
  • 12330
  • 12331
  • 12332
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved