• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
2023-24 ನೇ ಸಾಲಿನ ಅಲ್ಪಸಂಖ್ಯಾಂತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 6 ಕೋಟಿ ಅನುದಾನದಡಿಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶನಿವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು.
ಆರೋಗ್ಯವೇ ದೊಡ್ಡ ಸಂಪತ್ತು: ಡಾ. ಹರ್ಷವರ್ಧನ
ಸುರಪುರ ನಗರದ ನಿಷ್ಠಿ ಕಡ್ಲಪ್ಪನವರ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಪ್ರಭುಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಲೋಕ ಅದಾಲತ್‌ನಲ್ಲಿ 200 ಪ್ರಕರಣ ಇತ್ಯರ್ಥ
ಧಾರವಾಡ ಹೈಕೋರ್ಟ್‌ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ್‌ ಅದಾಲತ್‌ದಲ್ಲಿ ಒಟ್ಟು 583 ಪ್ರಕರಣಗಳ ಪೈಕಿ 200 ಪ್ರಕರಣಗಳನ್ನು 4,16,68,242 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ಜನಸಂಖ್ಯೆ ಆಧರಿಸಿ ನೀರು ಪೂರೈಕೆ: ಜಲಮಂಡಳಿ
ಜನಸಂಖ್ಯೆ ಆಧಾರಿಸಿ ಅಗತ್ಯವಿರುವಷ್ಟು ನೀರು ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜನಸಂಖ್ಯೆ ಆಧರಿಸಿ ನೀರು ಪೂರೈಕೆ: ಜಲಮಂಡಳಿ
ಜನಸಂಖ್ಯೆ ಆಧಾರಿಸಿ ಅಗತ್ಯವಿರುವಷ್ಟು ನೀರು ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಜೆಪಿ, ಜೆಡಿಎಸ್‌ ಭಿನ್ನಮತ ಬಿಟ್ಟು ಗೆಲ್ಲೋಣ

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಒಟ್ಟಾಗಿದ್ದ ಜೆಡಿಎಸ್- ಬಿಜೆಪಿ ನಾಯಕರು ಯೋಗ ಎಂಬಂತೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಒಟ್ಟಾಗಿದ್ದು, ಇದಕ್ಕೆ ಜೆಡಿಎಸ್ ಭೀಷ್ಮಾಚಾರ್ಯ ಎಚ್.ಡಿ. ದೇವೇಗೌಡರು ಶಕ್ತಿ ತುಂಬಿದ್ದಾರೆ. 

ಮೋದಿ ಕಾರ್ಯಕ್ರಮಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಬಹಿಷ್ಕಾರ
ಕಳೆದ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ ಮಾಡಿದ್ದು ಬಿಟ್ಟರೆ ದೇಶಕ್ಕೆ ಅವರ ಕೊಡುಗೆ ಏನೂ ಇಲ್ಲ. ಅವರು ಎಂದೂ ರೈತರು, ಬಡವರ ಪರವಾಗಿ ಯಾವತ್ತು ಕೆಲಸ ಮಾಡಲಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್‌ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.
ಹೆಣ್ಣು ರಾಷ್ಟ್ರ ರಕ್ಷಣೆಗೆ ಸದಾ ಬದ್ಧ: ಮಹಾನಂದ
ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ 8 ಜೋಡಿ: ನ್ಯಾ.ರಾಜೇಶ್ವರಿ ಎನ್.ಹೆಗಡೆ
ಕೌಟುಂಬಿಕ ಕಲಹದಿಂದಾಗಿ ಬೇರೆಯಾಗಿದ್ದ 8 ಜೋಡಿ ದಂಪತಿ ಒಂದಾಗಿದ್ದು ವಿಶೇಷವಾಗಿತ್ತು. ಜಿಲ್ಲಾದ್ಯಂತ ಸುಮಾರು 513ಕ್ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರ ಅನುಕೂಲತೆಗಳಿಗೆ ಅನುವು ಮಾಡಿಕೊಟ್ಟಂತಾಯಿತು.
ರಕ್ತ ಕೊಟ್ಟೇವು, ಕೋಳಿ ಅಂಗಡಿಗೆ ಅವಕಾಶವಿಲ್ಲ: ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್
ಚನ್ನಕೇಶವನ ದೇವಾಲಯ ಆವರಣದಲ್ಲಿ ಕೋಳಿ ಅಂಗಡಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು ಕೋಳಿ ಅಂಗಡಿ ಮಾಲೀಕರು ನ್ಯಾಯಾಲಯದ ತಡೆ ಆಜ್ಞೆ ತಂದು ಅಲ್ಲೇ ಅಂಗಡಿ ತೆರೆಯುವ ಹುನ್ನಾರ ನಡೆಸಿದ್ದು, ದಲಿತರ ರಕ್ತ ಹರಿದರೂ ಪರವಾಗಿಲ್ಲ, ಯಾವುದೇ ಕಾರಣಕ್ಕೂ ಮತ್ತೆ ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್ ಕಿಡಿಕಾರಿದರು. ಬೇಲೂರಿನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 12327
  • 12328
  • 12329
  • 12330
  • 12331
  • 12332
  • 12333
  • 12334
  • 12335
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved