• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡಲ್ಲಿ ರೈತರ ಪಾಲಿಗೆ ಕಲ್ಪವೃಕ್ಷವಾದ ಹೊಗೆಸೊಪ್ಪು ಬೆಳೆ
ಅರಕಲಗೂಡಲ್ಲಿ ತಂಬಾಕಿಗೆ ಚಿನ್ನದ ಬೆಲೆ ದೊರೆತ ಕಾರಣಕ್ಕಾಗಿ ರೈತರು ಈ ಬಾರಿ ಹೊಗೆಸೊಪ್ಪು ಬೆಳೆ ಬೆಳೆಯಲು ಹೆಚ್ಚು ಉತ್ಸುಕರಾಗಿದ್ದು ಈಗಾಗಲೇ ಸಸಿ ಮಾಡಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.
ಶಾಂತಕವಿಗಳ ಬದುಕು, ಬರಹದ ಸಂಶೋಧನೆ ಆಗಲಿ
ಶಾಂತ ಕವಿಗಳನ್ನು ಆಧುನಿಕ ಕರ್ನಾಟಕ ನಾಟಕ ಪಿತಾಮಹ ಎಂದು ಕರೆಯಲಾಗಿದೆ. ಆಧುನಿಕ ರಂಗಭೂಮಿಗೆ ಇವರ ಕೊಡುಗೆ ಅನನ್ಯ.
ಕೆ.ಎಚ್‌. ಪಾಟೀಲ ನೇರ ನುಡಿಯ ನಿಷ್ಠುರ ರಾಜಕಾರಣಿ
ನೇರ ನುಡಿಯ ರಾಜಕಾರಣಿ, ಸಹಕಾರಿ ಧುರೀಣ ಕೆ.ಎಚ್. ಪಾಟೀಲ ಅವರು ನನಗೆ ತಂದೆ ಸಮಾನರು. ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಲ್ಲಿ ಸಾಕಷ್ಟು ಮಾರ್ಗದರ್ಶನ ಮಾಡಿದ್ದರು. ರಾಜ್ಯಕ್ಕೆ ವಿಶೇಷ ಅಭಿವೃದ್ಧಿ ಕಾರ್ಯ, ಕ್ರಾಂತಿಕಾರ ಯೋಜನೆಗಳನ್ನು ಜಾರಿಗೆ ತಂದಿದ್ದರು
ದಾನಿಗಳ ನೆರವು ಶಿಕ್ಷಣಕ್ಕೆ ಸದ್ವಿನಿಯೋಗವಾಗಲಿ
ಹೊಸಕೋಟೆ: ದಾನಿಗಳಿಂದ ಶಾಲೆಗೆ ಸೌಲಭ್ಯಗಳನ್ನು ಪಡೆಯುವುದು ಹೆಚ್ವಲ್ಲ, ಅವುಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿ ಉಳಿಸಿಕೊಳ್ಳುವುದು ಮುಖ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ನೀಡಲಿ
ಕೆಲವೊಮ್ಮೆ ಹೆಚ್ಚಿನ ಮಳೆಯಾಗಿ ಈರುಳ್ಳಿ ನೆಲದಲ್ಲೇ ಕೊಳೆತು ಹೋಗುತ್ತಿದೆ. ಕೆಲವು ಮಾರಾಟಕ್ಕೆ ಬರುವ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಕೊಳೆತ ಗೆಡ್ಡ ಎಂಬ ನೆಪ ನೀಡಿ ಯೋಗ್ಯ ಬೆಲೆ ಸಿಗದೇ ಖರ್ಚು ಮಾಡಿದ ಹಣವು ಬರದೇ ರೈತ ತೀವ್ರ ಸಂಕಷ್ಟಕ್ಕೊಳಗಾಗಬೇಕಾಗುತ್ತದೆ
ಸರ್ಕಾರದ ಯೋಜನೆಗಳ ವಸ್ತುಪ್ರದರ್ಶನಕ್ಕೆ ಚಾಲನೆ
ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ವಸ್ತು ಪ್ರದರ್ಶನದ ಮೂಲಕ ಅದ್ಭುತವಾಗಿ ಅನಾವರಣಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಹೇಳಿದರು.
ನಾಳೆ, ನಾಡಿದ್ದು ಹರಿಹರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಮ್ಮೇಳನಕ್ಕೆ ಚಾಲನೆ ನೀಡುವರು. ನಂತರ ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿ.ವಿ.ಪಾಟೀಲ್ ಮಾತನಾಡುವರು. ಡಾ.ಎಚ್ ಗಿರಿಜಮ್ಮ ಮಹಾದ್ವಾರ ಉದ್ಘಾಟನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತರಿರುವರು.
ವಿಕಲಚೇತನ ಮಕ್ಕಳಲ್ಲಿ ನಿರೀಕ್ಷೆಗೂ ಮೀರಿ ಶೈಕ್ಷಣಿಕ ಪ್ರಗತಿ
ಜಿಲ್ಲೆಯಾದ್ಯಂತ ವಿಕಲಚೇತನ ಶೈಕ್ಷಣಿಕ ಪ್ರಗತಿಯಲ್ಲಿ ಮಾರ್ಗದರ್ಶಿ ವಿಕಲಚೇತನ ಸ್ವಯಂ ಸೇವಾ ಸಂಸ್ಥೆ ತನ್ನದೇ ಆದ ಕರ್ತವ್ಯವನ್ನು ಮಾಡುತ್ತಿದ್ದು ಇದರಿಂದಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಕಲಚೇತನ ಮಕ್ಕಳು ನಿರೀಕ್ಷೆಗೂ ಮೀರಿ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ವಲಯ ವ್ಯವಸ್ಥಾಪಕ ಕಿರಣ್ ಹೇಳಿದರು.
ಕೈ ತೊರೆದ ಮಾಜಿ ಸಚಿವ ಬಾಬೂರಾವ ಚವ್ಹಾಣ್ ಬಿಜೆಪಿಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಕುಟುಂಬ ರಾಜಕೀಯಕ್ಕೆ ಹೆಚ್ಚು ಮಹತ್ವ ಕೊಡುತ್ತಿದ್ದು, ಕೊನೆಯ ಹಂತದಲ್ಲಿಯೂ ಸಹ ತಮ್ಮ ಕುಟುಂಬ ರಾಜಕಾರಣ ಮುಂದುವರೆಸಿದ್ದಾರೆ.
ಕೇಂದ್ರದ ನಾಯಕರ ನಿರ್ಧಾರಕ್ಕೆ ನಾನು ಬದ್ಧ: ಯದುವೀರ
ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರು ಮತ್ತು ಮತದಾರರ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ, ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ. ಬಿಜೆಪಿ ಮುಖಂಡರು ನನ್ನ ಮೇಲೆ ಇಟ್ಟಿರುವ ಭರವಸೆಗೆ ಯಾವುದೇ ಚ್ಯುತಿ ಬರದಂತೆ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಅವರು ತಿಳಿಸಿದರು.
  • < previous
  • 1
  • ...
  • 12332
  • 12333
  • 12334
  • 12335
  • 12336
  • 12337
  • 12338
  • 12339
  • 12340
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved