• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಭಿಮಾನ ಕೆಣಕದೇ ಚುನಾವಣೆಗೆ ಮುಂದಾಗಿ: ಅಂಬರೀಷ್ ಅಭಿಮಾನಿ ಸಂಘದ ಸುದ್ದಿಗೋಷ್ಠಿ
ಇವರಿಗೆ ಸ್ವಾಭಿಮಾನಿ ಜನ ಒಳ್ಳೆಯ ಉತ್ತರ ಕೊಟ್ಟು ಬುದ್ಧಿ ಕಲಿಸುತ್ತಾರೆ. ನಮಗೆ ಅಂಬರೀಷ್ ಸ್ವಾಭಿಮಾನದ ಸಂಕೇತ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆದರೆ ಅಂಬರೀಷ್ ಅಭಿಮಾನಿಗಳು ಸುಮ್ಮನೆ ಕೂರುವುದಿಲ್ಲ. ರಾಜಕೀಯ ತೀರ್ಮಾನದ ಜೊತೆಗೆ ಸಂಬಂಧವೂ ಚೆನ್ನಾಗಿರಬೇಕು. ನಾವು ಸ್ನೇಹಕ್ಕೂ ಬದ್ಧ ಸಮರಕ್ಕೂ ಸಿದ್ಧ .
ಕಲಬುರಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ: ಫೌಜಿಯಾ ತರನ್ನುಮ್
ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಮನಸಾಕ್ಷಿ ಜಾಗೃತಿಯಿಂದ ಮತದಾನ ಮಾಡಿ
ದೇಶೆದೆಲ್ಲೆಡೆ ಭ್ರಷ್ಟಚಾರ, ಸುಳ್ಳು ಮೋಸಗಳು ಹೆಚ್ಚುತ್ತಿದ್ದು ಇವುಗಳು ನಿಯಂತ್ರಣಕ್ಕೆ ಬಂದು ನಮ್ಮ ಮುಂದಿನ ಪೀಳಿಗೆ ಒಳ್ಳೆಯದಾಗಬೇಕಾದರೆ ಪ್ರಜೆಗಳಾದ ನಾವೂ ಮನಸಾಕ್ಷಿ ಮತ್ತು ಜಾಗೃತಿಯಿಂದ ಮತದಾನ ಮಾಡಬೇಕಾಗಿದೆ ಎಂದು ಪ್ರಜಾ ಜಾಗೃತಿ ವೇದಿಕೆ ಮುಖಂಡರು ಹೇಳಿದರು.
ಲೋಕಸಭಾ ಚುನಾವಣೆ: ಮೇ 7ಕ್ಕೆ ಜಿಲ್ಲೆಯಲ್ಲಿ ಮತದಾನ
ಏ.19ಕ್ಕೆ ನಾಮ ಪತ್ರ ಸಲ್ಲಿಕೆ । ಏ.20ಕ್ಕೆ ನಾಮಪತ್ರ ಪರಿಶೀಲನೆ, ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ. ಉಳಿದಂತೆ ಮೇ 7ರಂದು ಜಿಲ್ಲೆಯಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ದೇಶದಾದ್ಯಂತ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.
ಸರ್ಕಾರಿ ಕಾಲೇಜಿನ 4 ಕೊಠಡಿಗಳ ನಿರ್ಮಾಣಕ್ಕೆ ಅನುದಾನ: ಕೆ.ಎಸ್.ಆನಂದ್
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿಯಾಗಿ 4 ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 1.25 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಎಸ್ಎಸ್‌ಎಲ್ಸಿ ಪರೀಕ್ಷಾ ಕಾರ್ಯ ಮುತುವರ್ಜಿಯಿಂದ ನಿರ್ವಹಿಸಿ: ಎಡಿಸಿ
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಎಸ್ಎಲ್‌ಸಿ ಪರೀಕ್ಷಾ ಕಾರ್ಯಗಳಲ್ಲಿ ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚಂದ್ರಗುತ್ತಿ ಜಾತ್ರೆ: ಭಕ್ತರಿಗೆ ಕಾಡಿವೆ ಮೂಲಸೌಕರ್ಯ ಕೊರತೆ
ವರ್ಷಕ್ಕೆ ಕೋಟ್ಯಂತರ ರು.ಗಳ ಆದಾಯ ತರುವ ಶ್ರೀ ರೇಣುಕಾಂಬೆ ನೆಲೆವೀಡಿನ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಈಗಾಗಲೇ ಅಂಬೆಯ ಜಾತ್ರೋತ್ಸವದ ಧಾರ್ಮಿಕ ವಿಧಿ-ವಿಧಾನಗಳಿಗೆ ಚಾಲನೆ ದೊರೆತಿದೆ. ಮಾ.೧೭ ಹೂವಿನ ರಥೋತ್ಸವ, ೧೮ರಂದು ಮಹಾರಥೋತ್ಸವ ಜರುಗಲಿದೆ. ಆದರೆ, ಇಲ್ಲಿನಭಕ್ತರಿಗೆ ಮೂಲಸೌಕರ್ಯಗಳು ಎನ್ನುವುದು ಗಗನಕುಸುಮ ಆಗಿವೆ. ಕುಡಿಯುವ ನೀರಿಗೆ ಹಾಹಾಕಾರ, ಬಯಲೇ ಶೌಚಾಲಯ, ಸ್ತ್ರೀಯರ ಸೀರೆ ಸ್ನಾನಗೃಹ, ದೇಹಬಾಧೆ ತೀರಿಸಿಕೊಳ್ಳಲು ಮರ-ಗಿಡಗಳ ಪೊದೆಗಳೋ, ಜಮೀನುಗಳೇ ಗತಿಯಾಗಿದೆ!
ಸಿಎಎ ವಿರೋಧಿಸಿ ಪ್ರಗತಿಪರ ಸಂಘಟನೆಗಳ ಮನವಿ
ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಡಿ. ಕಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಐದು ತಿಂಗಳಾದರೂ ಬಾರದ ವೇತನ: ಶಿಕ್ಷಕರ ಪರದಾಟ
ಶಹಾಪುರ ನಗರದಲ್ಲಿ ಶಿಕ್ಷಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಯಿತು. ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಶಿಭಾ ಜೇಲಿಯನ್ ಅವರು ಆಗಮಿಸಿ ಶಿಕ್ಷಕರ ಸಮಸ್ಯೆ ಆಲಿಸಿದರು.
ಭಿನ್ನಮತವಿಲ್ಲ; ಇರುವ ಅಸಮಾಧಾನ ಎರಡ್ಮೂರು ದಿನದಲ್ಲಿ ಶಮನ: ಬಿಎಸ್‌ವೈ
ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡ್ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ.
  • < previous
  • 1
  • ...
  • 12337
  • 12338
  • 12339
  • 12340
  • 12341
  • 12342
  • 12343
  • 12344
  • 12345
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved