• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ-ಅಕ್ಷಯ್ ಶ್ರೀಧರ್‌
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ, ಶಾಲಾ ಕಾಲೇಜು ಚುನಾವಣಾ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳು, ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಕರೆ ನೀಡಿದರು.
ಮೋದಿ ಕೊಡುಗೆ ಬಗ್ಗೆ ಅಭಿಪ್ರಾಯ ಸಂಗ್ರಹ-ಶಿವಕುಮಾರ ತಿಪ್ಪಶೆಟ್ಟಿ
ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿ ಈ ೧೦ ವರ್ಷದಲ್ಲಿ ಏನೆಲ್ಲ ಅಭಿವೃದ್ಧಿ ಮಾಡಿದ್ದಾರೆ. ಏನು ಸಹಾಯ ಮಾಡಿದ್ದಾರೆ ಎಂಬುದರ ಮೇಲೆ ಜನರ ಅಭಿಪ್ರಾಯವನ್ನು ಸಂಗ್ರಹ ಮಾಡುವುದು ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹದ ಉದ್ದೇಶವಾಗಿದೆ.
ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು:ಶೋಭಲತಾ
ಮಹಿಳೆ ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಯಲ್ಲಿ ಪುರುಷರಿಗೆ ಸರಿಸಮಾನವಾಗಿ ಸಾಧನೆ ಹಾದಿಯಲ್ಲಿದ್ದಾಳೆ. ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವನೆ ಸಲ್ಲದು ಎಂದು ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಲತಾ ಹೇಳಿದರು.
ಮುಟ್ಟಿನ ಸಮಯದಲ್ಲಿ ಸ್ವಚ್ಛತೆಯಿಂದ ಸುಸ್ಥಿರ ಜೀವನ ಸಾಧ್ಯ
ಮುಟ್ಟಿನ ಸಂದರ್ಭದಲ್ಲಿ ಬಟ್ಟೆ ನ್ಯಾಪ್‌ಕಿನ್ ಅಥವಾ ಮುಟ್ಟಿನ ಕಪ್ ಬಳಕೆ ಹೆಚ್ಚು ಸೂಕ್ತ. ಮುಟ್ಟಿನ ಕಪ್ ಬಳಸುವುದರಿಂದ ಆರೋಗ್ಯ ಹಾಗೂ ಪರಿಸರ ಕಾಪಾಡಬಹುದು.
ಪ್ರಧಾನಿ ಮೋದಿಯಿಂದಾಗಿ ವಿಶ್ವದ ನಾಯಕತ್ವ ಭಾರತಕ್ಕೆ ಬಂದಿದೆ-ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಕಾರ್ಯದಕ್ಷತೆಯಿಂದಾಗಿ ವಿಶ್ವದ ಬೆಳವಣಿಗೆಯ ನಾಯಕತ್ವ ಭಾರತ ದೇಶಕ್ಕೆ ಬಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್‌ ಸರ್ಕಾರ: ಪ್ರತಾಪ ಸಿಂಹ
ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಯಲ್ಲಿ ಷರತ್ತು ಹಾಕುತ್ತಿದ್ದಾರೆ. ವರಸೆ ಬದಲಾಯಿಸಿದ್ದಾರೆ.
ಡಾ.ಎಚ್ಸಿಎಂ, ಧ್ರುವ ಪುತ್ರ ಜೊತೆಗೆ ಡಾ.ಮೋಹನ್‌ ಎಂಟ್ರಿ!

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮೈಸೂರು, ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಸಮಾಲೋಚನೆ ಮುಂದುವರಿದಿದೆ.

ರೈತರ ವಿರುದ್ಧ ಸುಳ್ಳು ದೂರು ದಾಖಲಿಸುವುದಿಲ್ಲ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೈತರಿಗೆ ಮೆಣಸಿನಕಾಯಿ ಮಾರಾಟಕ್ಕೆ ಮುಕ್ತ ಅವಕಾಶವಿದೆ, ಮೊನ್ನೆ ನಡೆದ ಘಟನೆ ಅತ್ಯಂತ ದುರದೃಷ್ಟಕರ. ಸುಳ್ಳು ವದಂತಿಗಳಿಗೆ ವಿಚಲಿತಗೊಳ್ಳದೇ ಕರ್ನಾಟಕ ಸೇರಿದಂತೆ ಆಂಧ್ರ, ತೆಲಂಗಾಣದ ರೈತರು ಎಂದಿನಂತೆ ನಮ್ಮ ಜೊತೆ ಸಹಕಾರ ನೀಡುವಂತೆ ವರ್ತಕರ ಸಂಘದ ಅಧ್ಯಕ್ಷ, ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ ಮಾಡಿದರು.
ಮಹಿಳೆಯರಿಗೆ ಸ್ಥಾನಮಾನ ದೊರೆತರೆ ನಿಜವಾದ ಸಮಾನತೆ
ನಾವು ಹೆಣ್ಣು ಗಂಡೆಂಬ ಭೇದವಿಲ್ಲದೇ ಇಬ್ಬರೂ ಒಂದೇ ಎಂದು ಅರಿತು ನಡೆಯಬೇಕು. 12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಹೆಣ್ಣು, ಗಂಡೆಂಬ ಭೇದವನ್ನು ಕಿತ್ತೆಸೆದು ಎಲ್ಲರೂ ಸಮಾನರು ಎಂಬುದನ್ನು ತೋರಿಸಿದ್ದಾರೆ
ಸರ್ವೆ ಸೆಟ್ಲ್‌ಮೆಂಟ್‌ನಲ್ಲಾದ ಅನ್ಯಾಯ ಸರಿಪಡಿಸಲು ಒತ್ತಾಯ
ಸುಶೀಲಾನಗರ ಗ್ರಾಮದ ೨೩೪ ಎಕರೆ, ಸಿದ್ದಾಪುರ ಗ್ರಾಮದ ಸುಮಾರು ೩೦೦ ಎಕರೆ, ಧರ್ಮಾಪುರ- ೧೮ ಎಕರೆ, ಹುಲಿಕುಂಟೆ ಹಾಗೂ ಇತರೆ ಗ್ರಾಮದ ಜಮೀನುಗಳ ಪಹಣಿಗಳನ್ನು ರದ್ದು ಪಡಿಸಲಾಗಿದೆ.
  • < previous
  • 1
  • ...
  • 12340
  • 12341
  • 12342
  • 12343
  • 12344
  • 12345
  • 12346
  • 12347
  • 12348
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved