• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಹೆಚ್ಚಿನ ಅಂತರದ ಗೆಲವು
ಲೋಕಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಲ್ಲಿ ಜಯ ಗಳಿಸಲಿದ್ದಾರೆ
ಹುಚ್ಚು ನಾಯಿ ಕಡಿತಕ್ಕೆ ಬೆಚ್ಚಿ ಬಿದ್ದ ಲಕ್ಷ್ಮೇಶ್ವರದ ಜನತೆ
ಮಕ್ಕಳ ತುಟಿ ಹಾಗೂ ಮುಖಗಳಿಗೆ ಕಚ್ಚಿ ಗಾಯಗೊಳಿಸಿದೆ. ಅಲ್ಲದೆ ಯುವಕರಿಗೂ ಕೂಡಾ ಮನ ಬಂದಂತೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ನಾಯಿ ದಾಳಿಗೆ ಒಳಗಾದ ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಮಲ್ಲಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹಲವರು ಮನೆಗೆ ತೆರಳಿದ್ದಾರೆ.
ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿ: ಡಾ. ಗ್ಲೋರಿ ಸ್ವರೂಪ
ನಿಟ್ಟೆ ಎಂಜಿನಿಯರಿಂಗ್ ಕಾಲೇಜು ಆವರಣದ ಸದಾನಂದ ಸಭಾಂಗಣದಲ್ಲಿ ಭಾರತ ಸರ್ಕಾರದ ಎಂಎಸ್‌ಎಂಇ ಹಾಗೂ ಸ್ಫೂರ್ತಿ ಯೋಜನೆ ಸಹಯೋಗದೊಂದಿಗೆ ನಿಟ್ಟೆ ಹಲಸು ಕ್ಲಸ್ಟರ್ ವತಿಯಿಂದ ಹಲಸು ಸಮಾವೇಶ ನಡೆಯಿತು. ಡಾ.ಗ್ಲೋರಿ ಸ್ವರೂಪ ಹಲಸಿನ ಸಂಸ್ಕಾರಣಾ ಘಟಕದ ಬಗ್ಗೆ ಮಾಹಿತಿ ನೀಡಿದರು.
ಅಡುಗೆ ಮನೆಯಿಂದ ಅಂತರಿಕ್ಷಗೆ ಹಾರಿದ ಮಹಿಳೆ
ಇಸ್ರೋ ಹುಟ್ಟಿದಾಗಿನಿಂದ ದೇಶದ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿದ್ದು. ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ದೇಸಿ ನಿರ್ಮಿತ ಅನೇಕ ಉಪಗ್ರಹಗಳನ್ನು ನಿರ್ಮಿಸಿದೆ. ಇಸ್ರೋದ ಬೆಳವಣಿಗೆಯಲ್ಲಿ ಅನೇಕ ಮಹಿಳಾ ವಿಜ್ಞಾನಿಗಳ ಕೂಡುಗೆ ಇದೆ.
ಆರೋಪ ಸಾಬೀತಾದರೆ ಮಾತ್ರಮುಂದಿನ ಕ್ರಮ: ಸಚಿವ ಪರಂ
‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯರ ದೂರಿನ ನೈಜತೆ ಪರಿಶೀಲಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.
ಸುಕ್ಷೇತ್ರ ಮಾರಿಕೊಪ್ಪದ ಹಳದಮ್ಮ ದೇವಿ ರಥೋತ್ಸವ ಸಂಪನ್ನ
ಶುಕ್ರವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ರಥಕ್ಕೆ ಶಾಂತಿ ಪೂಜೆ ನಡೆಸಿ ಅರ್ಚಕರಿಂದ ರಥಕ್ಕೆ ಬಲಿ ಅನ್ನ ನೈವೇದ್ಯ ಮಾಡಿದ ನಂತರ ಮುಜರಾಯಿ ಅಧಿಕಾರಿಗಳು ಹಾಗೂ ಭಕ್ತರು ರಥಕ್ಕೆ ಪೂಜೆ ಸಲ್ಲಿಸಿದ ಮೇಲೆ ಹಳದಮ್ಮ ದೇವಿ ಮೂರ್ತಿಗೆ ವಿವಿಧ ಹೂವುಗಳಿಂದ ಅಲಂಕಾರಗೊಂಡಿದ್ದ ರಥದಲ್ಲಿ ಕೂರಿಸಲಾಯಿತು.
ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಬಳಸಲು ಸೂಚನೆ
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆಯನ್ವಯ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದಿರುವ ಜಿಲ್ಲೆಯ ವಿವಿಧ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಮರ್ಥನಂ ಸಂಸ್ಥೆಯಿಂದ ಟಿಂಕರಿಂಗ್ ಲ್ಯಾಬ್ ವ್ಯವಸ್ಥೆ
ಬಡ ಮತ್ತು ಮಧ್ಯಮ ವರ್ಗದವರ ಮಕ್ಕಳ ಬಾಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸಮರ್ಥನಂ ಸಂಸ್ಥೆಯಿಂದ ಟಿಂಕರಿಂಗ್ ಲ್ಯಾಬ್ ವ್ಯವಸ್ಥೆ ಮಾಡಿ ಕೊಡಲಾಗಿದೆ ಎಂದು ಸಮರ್ಥನಂ ಸಂಸ್ಥೆ ಮುಖ್ಯಸ್ಥ ಮಹಾಂತೇಶ ಕಿವಡಸಣ್ಣವರ ಹೇಳಿದರು.
ಟಿಕೆಟ್‌ ವಂಚಿತ ಸಂಗಣ್ಣ ಕರಡಿ ನಡೆ ಇನ್ನೂ ನಿಗೂಢ?
ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಬಳಿಕ ಕೊಪ್ಪಳ ಜಿಲ್ಲೆಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿವೆ. ಸಂಸದ ಸಂಗಣ್ಣ ಕರಡಿ ಅವರ ಮುಂದಿನ ನಡೆ ಏನು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಮಾ.31​​​​, ಏ. 14: ಆಳ್ವಾಸ್‌ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ
ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ
  • < previous
  • 1
  • ...
  • 12341
  • 12342
  • 12343
  • 12344
  • 12345
  • 12346
  • 12347
  • 12348
  • 12349
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved