• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡಿಸಾಗರಕ್ಕೆ ನ್ಯಾಯಾಧೀಶರ ಭೇಟಿ, ಪರಿಶೀಲನೆ
ಗ್ರಾಮದಲ್ಲಿ ಮೂರು ಶುದ್ಧೀಕರಣ ಘಟಕಗಳಿದ್ದರೂ ಅವುಗಳನ್ನು ಸುಸ್ಥಿತಿಯಲ್ಲಿಡುವಲ್ಲಿ ಅಧಿಕಾರಿಗಳು ವಿಫಲ
ಬೆಳೆ ಹಾನಿ, ವಿಮಾ ಪರಿಹಾರಕ್ಕೆ ಆಗ್ರಹಿಸಿ ರೈತರ ಪಾದಯಾತ್ರೆ
ತೀವ್ರ ಮಳೆಯಿಂದ ಹಾನಿ ಅನುಭವಿಸಿದ ರೈತರಿಗೆ ಶೀಘ್ರವೇ ಪರಿಹಾರ ಕಲ್ಪಿಸಬೇಕು
ಮಹದಾಯಿ: ರಸ್ತೆ ತಡೆದು ಪ್ರತಿಭಟನೆ
ಕೂಡಲೇ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು. ಮನೆ ಬಿದ್ದವರಿಗೆ ಪರಿಹಾರ ನೀಡಬೇಕು. ಕಳಸಾ ಬಂಡೂರಿ ಯೋಜನೆ ಶೀಘ್ರ ಆರಂಭಿಸಬೇಕು
ಇಂದಿನಿಂದ ರಾಷ್ಟ್ರೀಯ ಲೋಕ್‌ ಅದಾಲತ್: ನ್ಯಾ.ವೇಲಾ
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನ ಅನ್ವಯ ಸೆ.13ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಕೆ.ವೇಲಾ ಹೇಳಿದ್ದಾರೆ.
ಕಷ್ಟದಲ್ಲಿರುವವರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ: ಸುಜಿತ
ತರೀಕೆರೆ, ಯಾವುದೇ ವ್ಯಕ್ತಿ ಕಷ್ಟದಲ್ಲಿರುವ ಸಂದರ್ಭದಲ್ಲಿ ನೆರವಾಗುವುದು ಪ್ರತಿಯೊಬ್ಬ ವ್ಯಕ್ತಿ ಕರ್ತವ್ಯ ಎಂದು ಉಡೇವ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಚಿತ ಹೇಳಿದ್ದಾರೆ.
ವೃತ್ತಿ ನಿರತ ಸ್ಥಳದಲ್ಲಿ ಮಹಿಳೆಯರು ಎಚ್ಚರದಿಂದಿರಬೇಕು: ನ್ಯಾ.ಊರ್ಮಿಳಾ
ತರೀಕೆರೆ, ಮಹಿಳೆಯರು ನೃತ್ತಿ ನಿರತ ಸ್ಥಳದಲ್ಲಿ ಎಚ್ಚರದಿಂದ ಇರಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಊರ್ಮಿಳಾಹೇಳಿದ್ದಾರೆ.
ಸಿಎಂ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ : ವಿಕ್ರಂ ಟೀವಿಯ ಮಹೇಶ್ ಹೆಗ್ಡೆ ಬಂಧನ
ಮುಖ್ಯಮಂತ್ರಿಯ ಫೋಟೋ ಬಳಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಕ್ರಂ ಟಿವಿ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ವಿಶ್ವದಲ್ಲಿ ನೂರಕ್ಕೆ ೧೨ ಆತ್ಮಹತ್ಯೆ ಪ್ರಕರಣ: ಡಾ.ಅಬ್ದುಲ್‌ ಖಾದರ್‌
ವಿಶ್ವದಲ್ಲಿ ಏಳು ಕೋಟಿ ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೀನ ಪರಿಸ್ಥಿತಿಯಿದ್ದು, 100ಕ್ಕೆ 12 ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ ಖಾದರ್ ಹೇಳಿದ್ದಾರೆ.
ಗಣೇಶೋತ್ಸವ ಬಡ ಕಲಾವಿರ ಹೊಟ್ಟೆ ತುಂಬಿಸುವ ಹಬ್ಬವಾಗಲಿ
ಹೊಸದುರ್ಗದ ಕುಂಚಿಟಿಗ ಮಠದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಶಾಂತವೀರಸ್ವಾಮೀಜಿ ಮಾತನಾಡಿದರು.
19 ರಂದು ಅಂಗಾಂಗ ದಾನ ಜಾಗೃತಿ ಜಾಥಾ; ಬಿಜಿಎಸ್ 5 ಕೆ ವಾಕ್‌ಫಾರ್ ಲೈಫ್ ಕಾರ್ಯಕ್ರಮ
ವಿವಿಧ ಕಾರಣಗಳಿಂದ ಮೃತಪಟ್ಟವರ ಕಣ್ಣು, ಕಿಡ್ನಿ ಸೇರಿದಂತೆ ದೇಹದ ಯಾವುದೇ ಅಂಗಾಂಗವು ಬೇರೊಬ್ಬರಿಗೆ ಉಪಯೋಗವಾಗಬೇಕೆಂಬ ನಿರ್ಮಲಾನಂದನಾಥ ಶ್ರೀಗಳ ಆಶಯದಂತೆ ಹಳ್ಳಿಗಾಡಿನ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಅಂಗಾಂಗ ದಾನ ಜಾಗೃತಿ ಜಾಥಾ ಬಿಜಿಎಸ್ 5 ಕೆ ವಾಕ್‌ಫಾರ್ ಲೈಫ್ ಕಾರ್ಯಕ್ರಮ ಆಯೋಜಿಸಲಾಗಿದೆ.
  • < previous
  • 1
  • ...
  • 1231
  • 1232
  • 1233
  • 1234
  • 1235
  • 1236
  • 1237
  • 1238
  • 1239
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved