• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಎ ಕಾಯಿದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ
ಎಎ ಕೇವಲ ಮುಸ್ಲಿಂ ವಿರೋಧಿ ನೀತಿಯಲ್ಲ. ದಲಿತರು, ಆದಿವಾಸಿಗಳು ಮತ್ತು ಕಡು ಬಡವರ ಪೌರತ್ವ ಮತ್ತು ಮತದಾನದ ಹಕ್ಕು ಕಸಿಯುವ ಕಾಯಿದೆಯಾಗಿದೆ.
ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.
ಲಯನ್ಸ್‌ ಸಂಸ್ಥೆ ಆಸ್ತಿ ಇದ್ದಂತೆ: ಸಿಮೆಂಟ್‌ ಮಂಜು ಅಭಿಮತ
ಸಕಲೇಶಪುರ ಪಟ್ಟಣದ ಲಯನ್ಸ್ ಸಂಸ್ಥೆ ತಾಲೂಕಿಗೆ ಒಂದು ಆಸ್ತಿ ಇದ್ದ ಹಾಗೆ ಎಂದು ಶಾಸಕ ಸಿಮೆಂಟ್ ಮಂಜು ಬಣ್ಣಿಸಿದರು. ಡಯಾಲಿಸಿಸ್ ಘಟಕದ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇಶದ ಭವಿಷ್ಯದ ದೃಷ್ಟಿಯಿಂದ ಮತದಾನ ಮಾಡಿ
ಚನ್ನಮ್ಮನ ಕಿತ್ತೂರ ತಾಲೂಕಿನ ಅಂಬಡಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ತಾಲೂಕು ಪಂಚಾಯಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಕೂಲಿಕಾರರಿಗೆ ಸಹಾಯಕ ನಿರ್ದೇಶಕ ಲಿಂಗರಾಜ ಹಲಕರ್ಣಿಮಠ ಅವರು ಮತದಾನ ಜಾಗೃತಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಶ್ರೀಗಳು ಮಠದ ಪೀಠ ಅಲಂಕರಿಸುವುದು ಸಾಮಾನ್ಯವಲ್ಲ: ಸಿದ್ದಲಿಂಗ ಶ್ರೀ
ಶೂನ್ಯಸಿಂಹಾಸನ ಮೊದಲಿಗೇರಿದವರು ಹಾನಗಲ್ಲಿನ ಕುಮಾರೇಶ್ವರರು. ಅಂತಹವರು ಏರಿದ ಸಿಂಹಾಸನ ಏರುವುದು ಸಾಮಾನ್ಯವಲ್ಲ.
ಎಸ್‌ಡಿಎಂ ‘ಝೇಂಕಾರ’ ಉತ್ಸವ: ಸ್ಟಾರ್‌ ನೈಟ್‌ ವಿತ್‌ ರಮೇಶ್‌ ಅರವಿಂದ್‌
ಹಾಟ್ ಸೀಟ್‍ನಲ್ಲಿದ್ದ ರಮೇಶ್ ಅರವಿಂದ್ ಅವರು, ಯಶಸ್ಸಿನ ರಹಸ್ಯ, ವೀರೇಂದ್ರ ಹೆಗ್ಗಡೆ ಜೊತೆಯ ಒಡನಾಟ, ಸಿರಿ ರಾಯಭಾರಿಯಾಗಿ ಅನುಭವ, ರ್ಯಾಪಿಡ್ ಫಯರ್‌, ವೈಯಕ್ತಿಕ ಬದುಕಿನ ಕುರಿತು ಪ್ರಶ್ನೆಗಳಿಗೆ ರಮೇಶ್ ಉತ್ತರಿಸಿದರು.
ಲೋಕಸಭೆಗೆ ರವೀಂದ್ರ ನಾಯ್ಕ ಸ್ಪರ್ಧೆ
ರವೀಂದ್ರ ನಾಯ್ಕ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಲು ಅರಣ್ಯ ಅತಿಕ್ರಮಣದಾರರು ತೀರ್ಮಾನಿಸಲು ನಿರ್ಣಯಿಸಲಾಯಿತು ಎಂದು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬರಪೀಡಿತ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ
ಕೋಲಾರಮ್ಮನ ಕೆರೆ, ಅಮ್ಮೇರಹಳ್ಳಿ ಕೆರೆ, ಕೋಡಿಕಣ್ಣೂರು ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿ ಬಿಸಿಲಿನ ಝಳಕ್ಕೆ ಬಣಗುಟ್ಟುತ್ತಿದೆ, ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಮತ್ತೆ ಪಾತಾಳದತ್ತ ಕುಸಿಯುತ್ತಿದೆ
ಪಾನಿಪೂರಿ ಸೇವಿಸಿ ೨೧ ಮಂದಿ ಮಕ್ಕಳು ಅಸ್ವಸ್ಥ

ಮಲೇಬೆನ್ನೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪೂರಿ ಸೇವಿಸಿ 21 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ ಮಲೇಬೆನ್ನೂರಲ್ಲಿ ಜರುಗಿದೆ.

ಬೇಬಿಬೆಟ್ಟದ ಜಾತ್ರೆಯಲ್ಲಿ ಶ್ರೀಮಹದೇಶ್ವರ, ಸಿದ್ದೇಶ್ವರ ಸ್ವಾಮಿ ರಥೋತ್ಸವ
ಶ್ರೀಮಹದೇಶ್ವರ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ರಥೋತ್ಸವವು ಮೈಸೂರು ಮಹರಾಜರ ಆಳ್ವಿಕೆಯ ಕಾಲದಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ. ಮೈಸೂರು ಮಹಾರಾಜರು ರಥೋತ್ಸವ ಹಾಗೂ ಧನಗಳ ಜಾತ್ರೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.
  • < previous
  • 1
  • ...
  • 12346
  • 12347
  • 12348
  • 12349
  • 12350
  • 12351
  • 12352
  • 12353
  • 12354
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved