• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾ ಪಪಂ ₹೩5 ಕೋಟಿಯ ಬಜೆಟ್ ಮಂಡನೆ
ಯಲಬುರ್ಗಾ ಪಟ್ಟಣ ಪಂಚಾಯಿತಿ 2024-25ನೇ ಸಾಲಿಗೆ ಒಟ್ಟು ₹೩೪.೫೮ ಕೋಟಿಗಳ ಬಜೆಟ್ ಮಂಡನೆ ಮಾಡಲಾಗಿದೆ. ಪಟ್ಟಣದ ೧೫ ವಾರ್ಡುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಪಪಂ ಆಡಳಿತಾಧಿಕಾರಿ, ತಹಸೀಲ್ದಾರ್ ಬಸವರಾಜ ತೆನ್ನೆಳ್ಳಿ ಹೇಳಿದರು.
ಸರ್ಕಾರದ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳು
ದೊಡ್ಡಬಳ್ಳಾಪುರ: ನಿಯಮಾನುಸಾರ ನಿಗದಿತ ವೇಳೆಗೆ ಅಂಗಡಿ ಬಾಗಿಲು ತೆರೆಯದ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕುರಿತು ಲೋಕಾಯುಕ್ತಕ್ಕೆ ಸುಳ್ಳು ದಾಖಲೆ ನೀಡಿರುವ ಆಹಾರ ಶಿರಸ್ತೇದಾ‌ರ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಯುವ ಸಂಚಲನ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಮಕ್ಕಳ ಸುರಕ್ಷತೆಗೆ ಪೂರಕವಾದ ಪರಿಸರ ನಿರ್ಮಿಸಿ
ಅತ್ಯಾಚಾರ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಪೋಕ್ಸೋ ಪ್ರಕರಣಗಳು, ಬಹುತೇಕ ತಮ್ಮ ಸುತ್ತಮುತ್ತಲಿನ ಸಂಬಂಧಿಕರು, ಪರಿಚಯಸ್ತರಿಂದಲೇ ಜರುಗುತ್ತಿರುವುದು ಬೇಸರದ ಸಂಗತಿ
ತೋಟದಲ್ಲಿ ಆನೆ ಹಾವಳಿ: ಅಪಾರ ಬೆಳೆಹಾನಿ
15 ದಿನಗಳ ಹಿಂದೆ ಒಂದು ಹಿಂಡು ಆನೆ ತೋಟಗಳಿಗೆ ದಾಳಿ ಮಾಡಿದ್ದು, ನಂತರ ಒಂದು ವಾರದಿಂದ ಪದೇ ಪದೇ ತೋಟಗಳಿಗೆ ಆನೆಗಳ ಹಿಂಡು ನುಗ್ಗಿ ದಾಳಿ ಮಾಡುತ್ತಿದೆ.
ಬೈಕ್-ಟಂಟಂ ಅಫಘಾತದಲ್ಲಿ ಇಬ್ಬರ ಸಾವು
ಹುನಗುಂದ ಬೆಳಗಾವಿ - ರಾಯಚೂರ ರಾಷ್ಟ್ರೀಯ ಹೆದ್ದಾರಿ 20ರ ನಾಗೂರ ಕ್ರಾಸ್ ಬಳಿ ಟಂಟಂ ವಾಹನ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಗುರವಾರ ರಾತ್ರಿ ನಡೆದಿದೆ.
ಇಂದು ಬೃಹತ್ ಗ್ಯಾರಂಟಿ ಸಮಾವೇಶ
ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಿದ್ಯುತ್, ಧ್ವನಿವರ್ಧಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಜಿಲ್ಲೆಯ ಕೆರೆಗಳ ತುಂಬಿಸುವಲ್ಲಿ ಡಿಕೆಸು ಯಶಸ್ವಿ
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಸಂಸದ ಡಿ.ಕೆ. ಸುರೇಶ್ ಅವರು ಯಶಸ್ವಿಯಾಗಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್ ಹೇಳಿದರು.
ಕಾರ್ಕಳ-ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಸ್ವದ್ಯೋಗ ತರಬೇತಿ
ಕಾರ್ಕಳದ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಸ್ವಾವಲಂಬಿ ಜೀವನಕ್ಕಾಗಿ ಮೂರು ದಿನಗಳ ಅಲಂಕಾರಿಕ ಕ್ಯಾಂಡಲ್, ಫಿನಾಯಿಲ್ ಮತ್ತು ಸಾಬೂನು ತಯಾರಿಕೆ ತರಬೇತಿ ನಡೆಯಿತು.
ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದರು.
ಹರಕೆ ಕುರಿ ಯಾರೆಂದು ಮತದಾರರೇ ಉತ್ತರಿಸುವರು
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರವಾಗಿ ಇದ್ದಾರೆ. ಯಾರು ಹರಕೆಯ ಕುರಿ ಎಂಬುದನ್ನು ಚುನಾವಣಾ ಫಲಿತಾಂಶದಲ್ಲಿ ಗೊತ್ತಾಗಲಿದೆ. ಕಾಂಗ್ರೆಸ್‌ನವರ ಉಢಾಪೆ ಮಾತುಗಳಿಗೆ ಪ್ರಜ್ಞಾವಂತ ಮತದಾರರೇ ಉತ್ತರ ಕೊಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯಿಸಿದರು.
  • < previous
  • 1
  • ...
  • 12348
  • 12349
  • 12350
  • 12351
  • 12352
  • 12353
  • 12354
  • 12355
  • 12356
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved