• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಬೃಂದಾವನದಲ್ಲಿ 11 ದಿನಗಳ ಕಾಲ ಕಾವೇರಿ ಆರತಿ
ಅಣೆಕಟ್ಟೆಗೆ ಲೇಶರ್ ಲೈಟ್ ಶೋ, ವಿಶೇಷ ದೀಪಾಲಂಕರ ಕೂಡ ಮಾಡಲಾಗುತ್ತದೆ. ಜೊತೆಗೆ ಆಹಾರ ಮೇಳ, ವಸ್ತು ಪ್ರದರ್ಶನ, ವಿವಿಧ ರೀತಿ ಮನೋರಂಜಾನ ಪಾರ್ಕ್‌ಗಳನ್ನು ಹಾಕುವ ಬಗ್ಗೆ ಚರ್ಚಿಸಿಲಾಗಿದೆ. ಸಾವಿರಾರು ಪ್ರವಾಸಿಗರನ್ನು ಆಕರ್ಷಣೆ ಕೇಂದ್ರ ಬಿಂದುವಾಗಲಿದೆ ಬೃಂದಾವನ ಉದ್ಯಾನವನ.
ಜಿಲ್ಲೆಯ 25 ಪ್ರವಾಸಿ ತಾಣಗಳ ಪಟ್ಟಿಗೆ ಸರ್ಕಾರ ಅನುಮೋದನೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳಿಗೆ ಕರ್ನಾಟಕ ಪ್ರವಾಸೋದ್ಯಮ ನೀತಿ 2024-25ರಡಿ ಸರ್ಕಾರ ಅನುಮೋದನೆ ನೀಡಿದೆ.
ಬೆಂ. ಗ್ರಾ. ಜಿಲ್ಲಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22, 2025 ರಿಂದ ಅಕ್ಟೋಬರ್‌ 7, 2025 ರವರೆಗೆ ಕೈಗೊಳ್ಳುತ್ತಿದ್ದು ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.
ಒಂಟಿತನದಿಂದ ಹೊರಬನ್ನಿ: ಆತ್ಮಹತ್ಯೆ ಆಲೋಚನೆ ಬಿಡಿ
ರಾಮನಗರ: ನಿಮ್ಮ ನೋವು ನಲಿವುಗಳನ್ನು ನಂಬಿಕಸ್ತರಲ್ಲಿ ಹಂಚಿಕೊಳ್ಳಿ, ಉತ್ತಮ ಸ್ನೇಹಿತರ ಸಂಪರ್ಕದಲ್ಲಿ ಸದಾ ಇರುವ ಮೂಲಕ ಒಂಟಿತನದಿಂದ ಹೊರಬನ್ನಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್.ಸವಿತಾ ಹೇಳಿದರು.
ಮಾದಕ ವಸ್ತು ನಿರ್ಮೂಲನೆಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ
ದೇವನಹಳ್ಳಿ: ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಸಮಯದಲ್ಲಿ ಯುವಕರು ಹೆಚ್ಚಾಗಿ ಮಾದಕ ವಸ್ತುಗಳ ಗುಲಾಮರಾಗುತ್ತಿದ್ದಾರೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾದಕ ವಸ್ತು ಮುಕ್ತ ಜಿಲ್ಲೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಹೇಳಿದರು.
ನೈಜ ಇತಿಹಾಸದ ಅರಿವು ಅಗತ್ಯ: ಶ್ರೀಹರ್ಷ
ದೊಡ್ಡಬಳ್ಳಾಪುರ: ಅಭಯ ರಾಣಿ, ವೀರ ರಾಣಿ ಅಬ್ಬಕ್ಕ 500ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಎಬಿವಿಪಿಯಿಂದ ನಡೆಯುತ್ತಿರುವ ಅಬ್ಬಕ್ಕ ರಥಯಾತ್ರೆ ದೊಡ್ಡಬಳ್ಳಾಪುರದಲ್ಲಿ ಸಂಭ್ರಮದಿಂದ ನಡೆಯಿತು.
ಸರ್ಕಾರ ಕೊಟ್ಟಿದ್ದ ದಂಡ ರಿಯಾಯ್ತಿ:3 ವಾರಗಳಲ್ಲಿ ₹96 ಕೋಟಿ ಸಂಗ್ರಹ
ಕಡೆಯ ದಿನ ದಂಡ ಪಾವತಿಗೆ ಜಮಾಯಿಸಿರುವ ವಾಹನ ಮಾಲಿಕರು.
ಕ್ರಿಮಿನಲ್‌ಗಳ ಜತೆ ಪೊಲೀಸರ ಸ್ನೇಹ ಸಹಿಸಲ್ಲ: ಆಯುಕ್ತ
ಕ್ರಿಮಿನಲ್‌ಗಳ ಜತೆ ಪೊಲೀಸರ ಸ್ನೇಹ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನರ ಸಮಸ್ಯೆ ಬಗೆಹರಿಸಬೇಕಾದ ಪೊಲೀಸರೇ ಸಮಸ್ಯೆಯಾದರೆ ಇಲಾಖೆ ಸುಮ್ಮನೆ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿಚಿನ್ನಾಭರಣ ದೋಚಿದ್ದ ಮೂವರ ಸೆರೆ
ಇತ್ತೀಚೆಗೆ ವಾಯು ವಿಹಾರ ಮುಗಿಸಿ ಮನೆಗೆ ಮರಳುತ್ತಿದ್ದ ನಿವೃತ್ತ ಎಸಿಪಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರು ಕಿಡಿಗೇಡಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ಕ್ಯಾಂಟೀನ್‌ ಆಹಾರ : ಉತ್ತರ ಪಾಲಿಕೆಯ ಆಯುಕ್ತರಿಂದಲೂ ಅತೃಪ್ತಿ

ರಾಜಧಾನಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಪೂರೈಕೆ ಮಾಡುತ್ತಿರುವ ಆಹಾರದ ಬಗ್ಗೆ ನಗರ ಪಾಲಿಕೆ ಆಯುಕ್ತರ ಅಸಮಾಧಾನ ಮುಂದುವರಿದಿದ್ದು, ಪಶ್ಚಿಮ ನಗರ ಪಾಲಿಕೆ ಆಯುಕ್ತರ ಬಳಿಕ ಇದೀಗ ಉತ್ತರ ನಗರ ಪಾಲಿಕೆ ಆಯುಕ್ತರು ಅಸಮಾಧಾನ ಹೊರಹಾಕಿದ್ದಾರೆ.

  • < previous
  • 1
  • ...
  • 1232
  • 1233
  • 1234
  • 1235
  • 1236
  • 1237
  • 1238
  • 1239
  • 1240
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved