• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆಗೆ ರವೀಂದ್ರ ನಾಯ್ಕ ಸ್ಪರ್ಧೆ
ರವೀಂದ್ರ ನಾಯ್ಕ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಲು ಅರಣ್ಯ ಅತಿಕ್ರಮಣದಾರರು ತೀರ್ಮಾನಿಸಲು ನಿರ್ಣಯಿಸಲಾಯಿತು ಎಂದು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬರಪೀಡಿತ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ
ಕೋಲಾರಮ್ಮನ ಕೆರೆ, ಅಮ್ಮೇರಹಳ್ಳಿ ಕೆರೆ, ಕೋಡಿಕಣ್ಣೂರು ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿ ಬಿಸಿಲಿನ ಝಳಕ್ಕೆ ಬಣಗುಟ್ಟುತ್ತಿದೆ, ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಮತ್ತೆ ಪಾತಾಳದತ್ತ ಕುಸಿಯುತ್ತಿದೆ
ಪಾನಿಪೂರಿ ಸೇವಿಸಿ ೨೧ ಮಂದಿ ಮಕ್ಕಳು ಅಸ್ವಸ್ಥ

ಮಲೇಬೆನ್ನೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪೂರಿ ಸೇವಿಸಿ 21 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ ಮಲೇಬೆನ್ನೂರಲ್ಲಿ ಜರುಗಿದೆ.

ಬೇಬಿಬೆಟ್ಟದ ಜಾತ್ರೆಯಲ್ಲಿ ಶ್ರೀಮಹದೇಶ್ವರ, ಸಿದ್ದೇಶ್ವರ ಸ್ವಾಮಿ ರಥೋತ್ಸವ
ಶ್ರೀಮಹದೇಶ್ವರ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ರಥೋತ್ಸವವು ಮೈಸೂರು ಮಹರಾಜರ ಆಳ್ವಿಕೆಯ ಕಾಲದಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ. ಮೈಸೂರು ಮಹಾರಾಜರು ರಥೋತ್ಸವ ಹಾಗೂ ಧನಗಳ ಜಾತ್ರೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.
ಹಣಕ್ಕಾಗಿ ಉಜ್ಬೇಕಿಸ್ತಾನದ ಮಹಿಳೆ ಕೊಂದ ಹಂತಕರಿಬ್ಬರ ಬಂಧನ!
ಖಾಸಗಿ ಹೋಟೆಲ್‌ನಲ್ಲಿ ಉಜ್ಬೇಕಿಸ್ತಾನ ದೇಶದ ಜರೀನಾ ಹತ್ಯೆ ಕೃತ್ಯ ಬೆಳಕಿಗೆ ಬಂದ 24 ತಾಸಿನೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ಯಶಸ್ಸು ಕಂಡಿದ್ದಾರೆ.
ಜೆಡಿಎಸ್‌ ಈಗ ಇದೆಯೇ? ಇದ್ದರೆ ಎಲ್ಲಿದೆ?: ಡಿಸಿಎಂ ಡಿಕೆಶಿ ವ್ಯಂಗ್ಯ

ರಾಜ್ಯದಲ್ಲಿ ಸುಮಾರು ಐದಾರು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರಾ-ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಪಕ್ಷ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆಗೆ ದಿನಗಣನೆ; ಅಭ್ಯರ್ಥಿಗಳ ಪ್ರಚಾರ ಚುರುಕು
ಬಿಸಿಲೂರು ಬಳ್ಳಾರಿಯಲ್ಲಿ ತಾಪಮಾನ ತೀವ್ರ ಏರಿಕೆ ನಡುವೆಯೂ ಚುನಾವಣಾ ಅಖಾಡದಲ್ಲಿರುವವರು ಹಗಲು-ರಾತ್ರಿಯೆನ್ನದೇ ಮತದಾರರ ಮನೆಯ ಕದ ತಟ್ಟುತ್ತಿದ್ದಾರೆ.
ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬರ ನಿರ್ವಹಣೆ ಸಂಬಂಧ ಮಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟರಾಜಾ, ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
ಮಹಾಲಿಂಗಪುರ ಬೇಕಾದಾಗ ಮಾಧ್ಯಮವನ್ನು ಹೊಗಳುವುದು, ಬೇಡವಾದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ ಎಂದು ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಹೇಳಿದರು.ಮಾಧ್ಯಮಗಳ ವಿರುದ್ಧ ಸಂಸದ ಅನಂತ ಕುಮಾರ ಹೆಗಡೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಪತ್ರಕರ್ತರು ಪ್ರತಿಭಟನೆ ನಡೆಸ, ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಅಧಿಕಾರಿ ಮಹಾಲಿಂಗ ಮುಗಳಖೊಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇಂದು ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಚುನಾವಣೆ
ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ 13 ಸದಸ್ಯರ ಆಯ್ಕೆಗೆ ಮತದಾನ. ಸಂಸ್ಥೆಯ ಒಟ್ಟು ಮತದಾರರು 1,458, ಜಿಲ್ಲೆಯಲ್ಲೇ ಅಧಿಕ. ಕಲಬುರಗಿಯಲ್ಲಿ 5, ಬೀದರ್‌ 1, ರಾಯಚೂರಲ್ಲಿ 1 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ನಾವಣಾಧಿಕಾರಿ ಡಾ. ಪಿ.ಎಸ್‌ ಶಂಕರ್‌ ತಿಳಿಸಿದ್ದಾರೆ.
  • < previous
  • 1
  • ...
  • 12364
  • 12365
  • 12366
  • 12367
  • 12368
  • 12369
  • 12370
  • 12371
  • 12372
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved