• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಸಮಸ್ಯೆ ಎದುರಾಗದಂತೆ ನಿಗಾ ವಹಿಸಿ
ನಗರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ದಿನ ಬಿಟ್ಟು ದಿನ ನೀರು ಪೂರೈಸಬೇಕು. ಸರ್ಕಾರಿ ಬೋರ್‌ವೆಲ್‌ಗಳಲ್ಲಿ ಮೋಟರ್ ವ್ಯವಸ್ಥೆಯಲ್ಲಿ ಸಮಸ್ಯೆಯಾಗದ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಸಿದ್ದು ಸವದಿ ಅಧಿಕಾರಿಗಳಿಗೆ ಸೂಚಿಸಿದರು.
ಎ. ನಾರಾಯಣಸ್ವಾಮಿಗೆ ಟಿಕೆಟ್ ತಪ್ಪುತ್ತೆ ಎಂಬುದು ಊಹಾಪೋಹ: ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ್ ಶುಕ್ರವಾರ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರಶ್ರೀಗಳ ಜೊತೆ ಕೆಲಕಾಲ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದರು.
ಜಗದೀಶ ಶೆಟ್ಟರ್‌ಗೆ ಸ್ಪರ್ಧೆ ಬೆಳಗಾವಿ ಬಿಜೆಪಿ ನಾಯಕರಿಂದಲೂ ವಿರೋಧ

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೆಸರು ಪ್ರಬಲವಾಗಿ ಕೇಳಿಬರುತ್ತಿರುವ ನಡುವೆಯೇ, ಬಿಜೆಪಿ ಘಟಾನುಘಟಿ ನಾಯಕರು ಹೊರಗಿನ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶವಿಲ್ಲ. ಯಾವ ಕಾರಣಕ್ಕೂ ಸ್ಥಳೀಯ ನಾಯಕರನ್ನು ಹೊರತುಪಡಿಸಿ ವಲಸಿಗರಿಗೆ ಅವಕಾಶ ನೀಡದಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಪಾವಗಡ ಸೋಲಾರ್‌ ಪಾರ್ಕ್‌ 2ನೇ ಹಂತ 2 ವರ್ಷದಲ್ಲಿ ಪೂರ್ಣ: ಇಂಧನ ಸಚಿವ ಕೆ.ಜೆ. ಜಾರ್ಜ್
ರೈತರಿಂದ ಗುತ್ತಿಗೆ ಅಧಾರದ ಮೇಲೆ ಇನ್ನೂ10 ಸಾವಿರ ಎಕರೆ ಜಮೀನು ಪಡೆದು, ಎರಡು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಮುಂದಾಗಿದ್ದೇವೆ. ಇದು ಈ ಭಾಗದ ರೈತರಿಗೆ ಒಂದು ದೊಡ್ಡ ಮಟ್ಟದ ವರದಾನ. ಸೋಲಾರ್‌ ಪಾರ್ಕ್‌ 2ನೇ ಹಂತ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ನೇರ ಹಣಾಹಣಿಗೆ ಸಿದ್ಧವಾಗ್ತಿದೆ ಬೀದರ್ ಲೋಕಸಭಾ ಕ್ಷೇತ್ರ
ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರಿಗೆ ಟಿಕೆಟ್‌ ನೀಡುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದು, ಕ್ಷೇತ್ರದಿಂದ ಕಾಂಗ್ರೆಸ್‌ ಸದ್ಯಕ್ಕಂತೂ ಮಾಜಿ ಸಚಿವ ರಾಜಶೇಖರ ಪಾಟೀಲ್‌ ಅಥವಾ ಹಾಲಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ಟಿಕೆಟ್‌ ಗಿಟ್ಟಿಸಿಕೊಳ್ಳುವ ಫೇವರೇಟ್‌ ಆಗಿದ್ದು, ಬೀದರ್‌ ಲೋಕಸಭಾ ಕ್ಷೇತ್ರ ಎಂದಿನಂತೆ ನೇರ ಸ್ಪರ್ಧೆಗೆ ತಯಾರಾಗುವತ್ತ ಸಾಗಿದೆ.
ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.
ಗ್ರಾಮೀಣ ಜನತೆ ಬದುಕು ಕಟ್ಟಿಕೊಟ್ಟ ಧರ್ಮಸ್ಥಳ ಸಂಸ್ಥೆ: ಮಲ್ಲಿಕಾರ್ಜುನ
ನೀರು ಜೀವಾಮೃತ. ಮಿತ ಬಳಕೆ ಮಾಡಿ ಕೆರೆಕಟ್ಟೆಗಳನ್ನು ಉಳಿಸುವ ಪ್ರತಿಜ್ಞೆ ಮಾಡಿ. ಜಲಮೂಲ, ಅಂತರ್ಜಲ ವೃದ್ಧಿಗೆ ಪಣತೊಡಬೇಕು. ಪ್ರಾಣಿ ಪಕ್ಷಿಗಳಿಗೆ ಮನೆಯ ಮುಂದೆ ನೀರು, ಆಹಾರ ಪಾತ್ರೆ ಇಡಬೇಕು. ಸಂಸ್ಥೆಯ ಸಾಮೂಹಿಕ ಧಾರ್ಮಿಕ ಪೂಜೆ, ದೇಗುಲ ಜೀರ್ಣೋದ್ಧಾರದಿಂದ ಭಗವಂತ ತೃಪ್ತನಾಗಲಿದ್ದಾನೆ. ಗ್ರಾಮಗಳಲ್ಲಿ ಐಕ್ಯತೆ, ಸಾಮರಸ್ಯ ಮೂಡಲು, ಆರ್ಥಿಕ ಸಮಸ್ಯೆ ನಿವಾರಣೆ, ಸ್ವಾವಲಂಭನೆಗಾಗಿ ಆರ್ಥಿಕ ವಹಿವಾಟು, ಸಹಕಾರ ಬಲು ಉಪಯೋಗಿಯಾಗಿದೆ.
ಮಡಿಕೇರಿ ನಗರಸಭೆ: ರು.1.16 ಕೋಟಿ ಉಳಿತಾಯ ಬಜೆಟ್ ಮಂಡನೆ
ಮಡಿಕೇರಿ ನಗರಸಭಾ ಸಭಾಂಗಣದಲ್ಲಿ ಅಧ್ಯಕ್ಷೆ ಅನಿತಾ ಪೂವಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಬಜೆಟ್ ಮಂಡನೆ ಹಾಗೂ ಬಜೆಟ್ ಅನುಮೋದನೆ ವಿಶೇಷ ಸಭೆ ಕರೆಯಲಾಗಿತ್ತು. ಒಟ್ಟು ರು.45 ಕೋಟಿ ಮೊತ್ತದ ಬಜೆಟ್ ನಲ್ಲಿ 1.16 ಕೋಟಿ ರುಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ. ಒಟ್ಟು 34.29 ಕೋಟಿ ವೆಚ್ಚ ನಿರೀಕ್ಷಿಸಲಾಗಿದೆ ಎಂದು ಬಜೆಟ್ ಮಂಡಿಸಿದ ಅಧ್ಯಕ್ಷೆ ಅನಿತಾ ತಿಳಿಸಿದರು.
72 ಜನರು ಡಯಾಲಿಸಿಸ್‌ ಚಿಕಿತ್ಸೆ ಪಡೆಯುವ ಅವಕಾಶ: ಕೆ.ಎಸ್.ಆನಂದ್
ಈ ಮೊದಲು ಆಸ್ಪತ್ರೆಯಲ್ಲಿದ್ದ ಎರಡು ಡಯಾಲಿಸಿಸ್ ಯಂತ್ರಗಳಿಂದ ಕೇವಲ 16 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಬಹಳಷ್ಟು ಜನರು ಸರತಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿವಾರಿಸಲು 6 ಹೊಸ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ನಾಳೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಸಂಭ್ರಮ
ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ.
  • < previous
  • 1
  • ...
  • 12368
  • 12369
  • 12370
  • 12371
  • 12372
  • 12373
  • 12374
  • 12375
  • 12376
  • ...
  • 14739
  • next >
Top Stories
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ
ಆಳ ಸಮುದ್ರ ಸಂಶೋಧನೆಗೆ ಭಾರತ ಸಜ್ಜು
ನೇಪಾಳದಲ್ಲಿ ಮತ್ತೆ ಜೆನ್‌ ಝೀ ದಂಗೆ : ಸಭೆಗೆ ಬ್ರೇಕ್‌, ತಡೆ, ಕರ್ಫ್ಯೂ
ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved