• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರಕಾರ್ಮಿಕರ ಮೇಲೆ ದೌರ್ಜನ್ಯ 15 ಪ್ರಕರಣ ದಾಖಲು: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪೌರಕಾರ್ಮಿಕ ಸೌಲಭ್ಯಗಳು, ಕಾನೂನುಗಳ ಬಗ್ಗೆ ತಿಳಿಸಿದರು.
ಕಾಂಗ್ರೆಸ್‌ 2ನೇ ಪಟ್ಟಿ ಮಾರ್ಚ್‌ 18ಕ್ಕೆ: ಸಚಿವ ದಿನೇಶ್‌ ಗುಂಡೂರಾವ್‌
ಚುನಾವಣಾ ಆಯೋಗ ಕೂಡ ಇದೀಗ ಪ್ರಶ್ನೆಯಾಗಿದೆ. ಎಷ್ಟರ ಮಟ್ಟಿಗೆ ನಿಷ್ಪಕ್ಷಪಾತ ಕೆಲಸ ಮಾಡುತ್ತಿದೆ ಎನ್ನುವುದೇ ಪ್ರಶ್ನೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿ ರಾಜೀನಾಮೆ ನೀಡಿರುವುದು ಇದಕ್ಕೆಲ್ಲ ಕಾರಣ.
ರಾಜ್ಯ ಆಹಾರ ಆಯೋಗದ ಸದಸ್ಯೆಯಾಗಿ ರೋಹಿಣಿಪ್ರಿಯ ನೇಮಕ
ಕನಕಪುರ: ರಾಜ್ಯ ಆಹಾರ ಆಯೋಗದ ಸದಸೈಯಾಗಿ ರಾಜ್ಯ ಕಾಂಗ್ರೆಸ್ ಮಹಿಳಾ ಸದಸ್ಯೆ ಎ.ರೋಹಿಣಿ ಪ್ರಿಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ, ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಸೂಪರ್‌ ಮಾರ್ಕೆಟ್ ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆಯಾಗಿ ಹಲವು ವರ್ಷ ಕಳೆದಿದ್ದರೂ ಕೆಲ ಅಡೆತಡೆಗಳಿಂದ ಈವರೆಗೂ ಹರಾಜು ಮಾಡಲು ಸಾಧ್ಯವಾಗಿರಲಿಲ್ಲ. ನಾನು ಮಂತ್ರಿಯಾದ ಬಳಿಕ ಇಲ್ಲಿನ ಅಡೆತಡೆ ಬಗೆಹರಿಸಿದ್ದೇನೆ. ಅಲ್ಲದೇ, ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಹಿತ್ತಾಳೆ ಕೇಂದ್ರದ ಆವರಣಕ್ಕೆ ಸ್ಥಳಾಂತರಿಸಲಾಗಿದೆ.
ಮೂರು ನಿಗಮಗಳ ಒಗ್ಗೂಡಿಸುವ ಕೆಲಸ
ನೇಕಾರರು ತಮ್ಮ ನೇಕಾರಿಕೆ ವೃತ್ತಿ ಮುಂದುವರಿಸುತ್ತ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು. ಇಂದಿನ ಎಐ ಕಾಲದಲ್ಲೂ ಮೂಲ ಕಸುಬಿಗೆ ಮಾನ್ಯತೆ ನೀಡಬೇಕು.
ಬೆಂಗಳೂರು: ಪತ್ನಿ ಬಗ್ಗೆ ಹಗುರ ಮಾತಾಡಿದ್ದಕ್ಕೆ 16 ಬಾರಿ ಇರಿದ!
‘ನಿನ್ನ ಹೆಂಡ್ತಿ ಚೆಂದವಾಗಿದ್ದಾಳೆ. ಅವಳನ್ನೇ ನನ್ನೊಂದಿಗೆ ಕಳುಹಿಸಿ ನಿನಗೆ ಕೇಳಿದಷ್ಟು ಹಣ ಕೊಡುತ್ತೇನೆ’ ಎಂದ ಕೃಷ್ಣ ಯಾದವ್ ಎಂಬಾತನನ್ನು ಸಂತೋಷ್ ಕ್ರೋದಗೊಂಡವನೇ 16 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
ಅಯಾಜ್‌ ಖಾನ್‌ಗೆ ಟಿಕೆಟ್‌ ನೀಡಿದ್ರೆ ಬಿಜೆಪಿ ಪ್ರಾಬಲ್ಯ ಅಂತ್ಯ
ಈ ಬಾರಿ ಎಲ್ಲ ಧರ್ಮ, ಜಾತಿ, ಜನಾಂಗದವರನ್ನು ಕೊಂಡೊಯ್ಯುವ ಸಾಮರ್ಥ್ಯ ಶಿಕ್ಷಣ ಪ್ರೇಮಿ ಅಯಾಜ್‌ ಖಾನ್‌ರಲ್ಲಿದ್ದು, ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿಯ ಪ್ರಾಬಲ್ಯ ಅಂತ್ಯಗೊಳ್ಳಲಿದೆ
ಶೈಕ್ಷಣಿಕ ಕ್ಷೇತ್ರಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ: ತೋಂಟದಾರ್ಯ ಶ್ರೀ
ರಾಜಾಜಿನಗರ ಪ್ರವೇಶದ್ವಾರದಲ್ಲಿ ಶುಕ್ರವಾರ ಶಿವಕುಮಾರ ಸ್ವಾಮೀಜಿ ಚಾರಿಟಬಲ್‌ ಟ್ರಸ್ಟ್‌ನಿಂದ ಆಯೋಜಿಸಿದ್ದ ಶಿವಕುಮಾರಸ್ವಾಮೀಜಿ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗಳಿಗೆ ಅಣಿಯಾಗಬೇಕು
ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಜ್ಞಾನ ಬೆಳೆಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗಳಿಗೆ ಅಣಿಯಾಗಬೇಕು ಎಂದು ಶಾಸಕ, ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು
ಜನರ ತಲೆ ಮೇಲೆ ಕಾಂಗ್ರೆಸ್‌ ಸಾಲದ ಹೊರೆ: ವಿಪಕ್ಷ ನಾಯಕ ಆರ್.ಅಶೋಕ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ದೇಶವಷ್ಟೇ ಅಲ್ಲ, ಇಡೀ ಜಗತ್ತು ಕಾತುರದಿಂದ ಕಾಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

  • < previous
  • 1
  • ...
  • 12370
  • 12371
  • 12372
  • 12373
  • 12374
  • 12375
  • 12376
  • 12377
  • 12378
  • ...
  • 14739
  • next >
Top Stories
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ
ಆಳ ಸಮುದ್ರ ಸಂಶೋಧನೆಗೆ ಭಾರತ ಸಜ್ಜು
ನೇಪಾಳದಲ್ಲಿ ಮತ್ತೆ ಜೆನ್‌ ಝೀ ದಂಗೆ : ಸಭೆಗೆ ಬ್ರೇಕ್‌, ತಡೆ, ಕರ್ಫ್ಯೂ
ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved