• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿ.ಟಿ.ರವಿ, ಪ್ರತಾಪ್ ಸಿಂಹ, ಯತ್ನಾಳ್ ರನ್ನು ಬಂಧಿಸಿ: ಶಿವರಾಮೇಗೌಡ ಆಗ್ರಹ
ಕಲ್ಲು ತೂರಾಟ ಪ್ರಕರಣ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಕಿಡಿಗೇಡಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಈ ನಾಯಕರು ಮದ್ದೂರಿಗೆ ಬಂದು ಪ್ರಚೋದನಾಕಾರಿ ಭಾಷಣ ಮಾಡುವುದು ಎಷ್ಟು ಸರಿ.
ಗಲಾಟೆ ಪ್ರಕರಣಗಳು ಪುನರಾವರ್ತನೆಯಾದರೆ ಡೀಸಿ, ಎಸ್ಪಿ ನೇರ ಹೊಣೆ: ಚಲುವರಾಯಸ್ವಾಮಿ ಎಚ್ಚರಿಕೆ
ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣ ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತ್ತು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲೇ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ.
ಮದ್ದೂರು ಕಲ್ಲು ತೂರಾಟ ಪ್ರಕರಣ: ಮೊದಲ ವಿಕೆಟ್ ಪತನ
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಅಪರಾಧ ಕೃತ್ಯಗಳಿಗೆ ಕೋಮು ಬಣ್ಣ ಹಚ್ಚುತ್ತಿರುವ ರಾಜಕೀಯ ನಾಯಕರು
ರಾಜ್ಯಾದ್ಯಂತ ನಡೆಯುತ್ತಿರುವ ಎಲ್ಲಾ ಕೋಮು ಗಲಭೆಗಳಿಗೆ ಮೂಲ ಒಂದು ಕೋಮನ್ನು ವಿರೋಸುವ ಅಥವಾ ಒಲೈಸುವ ರಾಜಕೀಯ ಪಕ್ಷಗಳ ನಾಯಕರುಗಳೇ ಆಗಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ಮನಗಾಣಬೇಕು. ಇಂತಹ ಘಟನೆಗಳು ಪದೇ ಪದೇ ಮರುಕುಳಿಸುತ್ತಿದ್ದರೂ ರಾಜಕೀಯ ಪಕ್ಷಗಳ ಮುಖಂಡರ ಎಡೆಮುರಿ ಕಟ್ಟಿ ಕಾನೂನು ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ.
ಇಂದು ಸ್ಪೂರ್ತಿ ಪತ್ತಿನ ಸಂಘದ ಬೆಳ್ಳಿಹಬ್ಬ ಸಂಭ್ರಮ, ಆರೋಗ್ಯ ಶಿಬಿರ: ಕೆ.ಎಲ್.ಶಿವರಾಮು
ನಮ್ಮ ಸಂಘ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಆಚರಿಸುತ್ತಿದೆ. ಕೇವಲ 100 ಮಂದಿ ಸದಸ್ಯರಿಂದ ಆರಂಭವಾದ ಸಂಘ ಇಂದು 5 ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯರಿದ್ದಾರೆ. ಈ ಬಾರಿ ಸಂಘವು 11 ಲಕ್ಷ ರು. ಲಾಭ ಗಳಿಸಿದೆ. ಸಮಾರಂಭದ ಅಂಗವಾಗಿ ಸದಸ್ಯರಿಗೆ ಶೇ. 10ರಷ್ಟು ಡಿವಿಡೆಂಡ್ ನೀಡಲಾಗುವುದು.
ಶಿಕ್ಷಕರು ವಿದ್ಯಾರ್ಥಿಗಳಿಗೆ ನೈತಿಕ ಬದುಕುವ ಪಾಠ ಕಲಿಸಬೇಕು: ಎನ್.ಚಲುವರಾಯಸ್ವಾಮಿ
ಮಕ್ಕಳಿಗೆ ತಂದೆ, ತಾಯಿ ನಂತರ ಅವರ ತಪ್ಪುಗಳನ್ನು ತಿದ್ದಿ, ತಿಳಿ ಹೇಳುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ವಿದ್ಯಾರ್ಥಿಗಳು ಮಾಡುವ ಸಾಧನೆ ಹಿಂದೆ ಗುರುಗಳ ಪರಿಶ್ರಮವಿರುತ್ತದೆ. ಈ ಹಿನ್ನಲೆಯಲ್ಲಿ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅಪಾರ.
ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರ ನೀಡಿ: ದರ್ಶನ್ ಪುಟ್ಟಣ್ಣಯ್ಯ
ಪ್ರತಿಯೊಬ್ಬರಿಗೂ ಪೌಷ್ಟಿಕಾಂಶ ಆಹಾರ ನೀಡಿ ಸೇವನೆ ಬಗ್ಗೆ ಅರಿವು ಮೂಡಿಸಬೇಕು. ನಮ್ಮಲ್ಲಿ ಶೇ.40 ರಿಂದ 45 ರಷ್ಟು ಮಂದಿಗೆ ಪೌಷ್ಟಿಕಾಂಶದ ಕೊರತೆ ಇದೆ. ಇದು ಮುಂದಿನ ಮಕ್ಕಳ ಆರೋಗ್ಯಕರ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಬೇಕು.
ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಬಹಿರಂಗ ಕ್ಷಮೆಯಾಚಿಸಿ ಜಿಲ್ಲೆಗೆ ಬರಲಿ
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಮಂಡ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವ ಮುನ್ನ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 2.50 ಕೋಟಿ ರು.ಗಳ ಲೆಕ್ಕ ನೀಡಿ ಜಿಲ್ಲೆಯ ಜನತೆಯ ಬಹಿರಂಗ ಕ್ಷಮೆಯಾಚಿಸಲಿ.
ಗ್ರಾಮಸ್ಥರಿಂದ ಶ್ರಮದಾನ: ಗಾಂಧಿ ಗ್ರಾಮದ ರಸ್ತೆ ದುರಸ್ತಿ
ನರಸಿಂಹರಾಜಪುರ, ತಾಲೂಕಿನ ಕಡಹಿನಬೈಲು ಗ್ರಾಪಂ ವ್ಯಾಪ್ತಿಯ ಮುಖ್ಯರಸ್ತೆಯಿಂದ ಗಾಂಧಿ ಗ್ರಾಮದ 3 ಕಿ.ಮೀ. ಸಂಪರ್ಕ ರಸ್ತೆ ಬಾರೀ ಮಳೆ ಯಿಂದ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಆ ಭಾಗದ ಗ್ರಾಮಸ್ಥರು ಸೇರಿ ಶುಕ್ರವಾರ ಶ್ರಮದಾನದ ಮೂಲಕ ಗುಂಡಿಗಳಿಗೆ ಮರಳು ಮಿಶ್ರಿತ ಕಲ್ಲು, ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದರು.
ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಇಂದು ಪಟ್ಟಣದಲ್ಲಿ ಸ್ವರಾಜ್ ಉತ್ಸವಕ್ಕೆ ಚಾಲನೆ
ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ರಾಜ್ಯ ರೈತ ಸಂಘದಿಂದ ಸೆ.13ರಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಸ್ವರಾಜ್ ಉತ್ಸವಕ್ಕೆ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.
  • < previous
  • 1
  • ...
  • 1234
  • 1235
  • 1236
  • 1237
  • 1238
  • 1239
  • 1240
  • 1241
  • 1242
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved