• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟಾರ್ಟ್‌ಅಪ್‌ಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಒದಗಿಸಲು ಕ್ರಮ: ಡಾ. ಏಕ್‌ರೂಪ್‌ ಕೌರ್‌
ಮಹಿಳಾ ಉದ್ಯಮಿಗಳು, ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌ ಹಾಗೂ ಅವೇಕ್‌ ಸಂಸ್ಥೆ ವತಿಯಿಂದ ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ ಸ್ವಾವಲಂಬನ ಮೇಳ 2024ಕ್ಕೆ ಶುಕ್ರವಾರ ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಡಾ. ಏಕ್‌ರೂಪ್‌ ಕೌರ್‌ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಲು ಶ್ರಮ ಅಗತ್ಯ
ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ದೊಡ್ಡದಾದ ಗುರಿ ಹೊಂದಬೇಕು ಅಂದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.
ಪಕ್ಷ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ: ಗೋವಿಂದ ನಾಯ್ಕ
ಪಕ್ಷವನ್ನು ಉತ್ತಮವಾಗಿ ಸಂಘಟನೆ ಮಾಡಬೇಕಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಮತಗಳನ್ನು ಗಳಿಸುವಂತಾಗಬೇಕು.
ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.
ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
ಯಾದಗಿರಿ ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನಲ್ಲಿ ಶುಕ್ರವಾರ ಸಂಜೆ ಭಕ್ತಸಾಗರದ ಮಧ್ಯೆ ಶ್ರೀವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಪೀಠಾಧಿಪತಿ ಡಾ. ಗಂಗಾಧರ ಶ್ರೀಗಳು ಪೂಜೆಗೆ ತೆರಳುತ್ತಿರುವುದು.
ಶಿವಮೊಗ್ಗದಲ್ಲಿ ಈಶ್ವರಪ್ಪ ಸ್ವತಂತ್ರ ಸ್ಪರ್ಧೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಣೆ ಮಾಡಿದರು.
ಪಟ್ಟಣ ಪಂಚಾಯಿತಿ ಕಚೇರಿಗೆ ಡಿಸಿ ಟಿ.ವೆಂಕಟೇಶ ದಿಢೀರ್‌ ಭೇಟಿ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಕಚೇರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ ದಿಢೀರ್‌ ಭೇಟಿಯ ವೇಳೆ ಮುಖ್ಯಾಧಿಕಾರಿ ಮಂಜುನಾಥ್‌ ಮೇಲೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ವ್ಯಕ್ತವಾದವು.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌!
ತನ್ನ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಕೋರಿ ತಾಯಿ ಜತೆ ಮನೆಗೆ ಬಂದಿದ್ದ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಿಎಸ್‌ವೈ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಜೋಶಿ ಆಕ್ರೋಶ
ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯ.
  • < previous
  • 1
  • ...
  • 12377
  • 12378
  • 12379
  • 12380
  • 12381
  • 12382
  • 12383
  • 12384
  • 12385
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved