• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ: ಡಿಸಿ
ಕನ್ನಡ ಭಾಷೆಯ ಬಳಕೆ ಉದ್ದೇಶಕ್ಕಾಗಿ ಕನ್ನಡ ಜ್ಞಾನವನ್ನು ಹೊಂದಿರುವ ಸಂಸ್ಥೆಯ ಹಿರಿಯ ಉದ್ಯೋಗಿಯ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಬೇಕು.
ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಮೂಡಲಗಿ ಪಟ್ಟಣದ ತಾಪಂ ಕಾರ್ಯಲಯದಲ್ಲಿ ಅರಭಾವಿ ಮತಕ್ಷೇತ್ರದ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.
ಸಿದ್ದರಾಮಯ್ಯ ಸರ್ಕಾರಿ ಸಮಾವೇಶವನ್ನು ಕಾಂಗ್ರೆಸ್ ಸಮಾವೇಶ ಮಾಡಿದ್ರು: ಕೋಟ
ಸಮಾವೇಶದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದರೆ ಯಾವುದೇ ತಪ್ಪು ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಾವೇಶವನ್ನು ಮಾಡಿದ್ದಾರೆ ಅದು ತಪ್ಪು ಎಂದು ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
20ಕ್ಕೆ ಶ್ರೀ ದಶರಥರಾಮೇಶ್ವರಸ್ವಾಮಿ ರಥೋತ್ಸವ
ದಶರಥ ರಾಮೇಶ್ವರ ವಜ್ರ ಅತ್ಯಂತ ಪ್ರಾಚೀನ ಹಾಗೂ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಶಿವರಾತ್ರಿ ನಂತರದ ಹನ್ನೊಂದನೇ ದಿನ ಶ್ರೀ ದಶರಥ ರಾಮೇಶ್ವರಸ್ವಾಮಿಯ ರಥೋತ್ಸವ ನಡೆಯುತ್ತದೆ.
ಅಭ್ಯರ್ಥಿ ಬದಲಾವಣೆ: ಬಿಜೆಪಿ ಅಸ್ತ್ರ ಫಲಿಸುವುದೇ..?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಪ್ರಯೋಗ ಮಾಡಿದ್ದ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಅಸ್ತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಆದರೂ ಕೂಡ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕೆಲವೆಡೆ ಕ್ಷೇತ್ರವನ್ನು ಅದಲು ಬದಲು ಮಾಡಲಾಗಿದೆ.
16ರಂದು ಕಾರವಾರದಲ್ಲಿ ಗ್ಯಾರಂಟಿ ಸಮಾವೇಶ
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಬಿಜೆಪಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯದ ಕಹಳೆ ಭುಗಿಲೆದ್ದ ಅತೃಪ್ತಿ

ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಬೆನ್ನ ಹಿಂದೆಯೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ದಿ.ಉಮೇಶ ಕತ್ತಿ ಅವರ ಜನ್ಮ ದಿನ: ಉಚಿತ ಆರೋಗ್ಯ ತಪಾಸಣೆ ಶಿಬಿರ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಗುರುವಾರ ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಜನ್ಮ ದಿನದ ನಿಮಿತ್ತ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕೆರೆಗೆ ನೀರು ಹರಿಸದಿದ್ರೆ ಡ್ಯಾಂಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ
ಎರಡು ದಿನದಲ್ಲಿ ಹಾಸನ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರು ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿದರು. ಹಾಸನದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೆಡಿಎಸ್‌ ಪ್ರತಿಭಟನೆಯಲ್ಲಿ ಮಾತನಾಡಿದರು.
ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚನೆ: ಸಂಸದ
ಉದ್ಯೋಗ ಸೃಷ್ಠಿ, ಅಭಿವೃದ್ಧಿಯ ಕೆಲಸಗಳಿಗೆ ಒತ್ತು ನೀಡುವುದು ಈ ಬಾರಿಯ ಚುನಾವಣಿ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಮತ್ತು ಮಲೆನಾಡಿನ ನಡುವಿನ ಹೆಬ್ಬಾಗಿಲಾಗಿರುವ ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚಿಸಲಾಗುತ್ತಿದೆ. ಇವತ್ತಲ್ಲ ನಾಳೆ ಅದನ್ನ ಪೂರ್ಣಗೊಳಿಸುತ್ತೇವೆ ಎಂದು ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12378
  • 12379
  • 12380
  • 12381
  • 12382
  • 12383
  • 12384
  • 12385
  • 12386
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved