• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ಪತ್ರೆಯಿಂದ ರೋಗಿಗಳಿಗೆ ಉತ್ತಮ ಸೇವೆ ದೊರಕಲಿ
ಚಿಕ್ಕಮಕ್ಕಳ ತಜ್ಞ ಡಾ.ಆರ್.ಟಿ.ಪಾಟೀಲ ಅವರು 80ರ ದಶಕದಿಂದ ನಗರದಲ್ಲಿ ಆಸ್ಪತ್ರೆ ನಿರ್ಮಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆ ಸೇರಿದಂತೆ ಸುತ್ತಲಿನ ಜಿಲ್ಲೆಗಳ ಜನರು ಈ ಆಸ್ಪತ್ರೆ ಮೇಲೆ ನಂಬಿಕೆ ಇಟ್ಟು ಎರಡು ತಲೆಮಾರುಗಳಿಂದ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ರೈಲ್ವೆ ಬ್ಯಾರಿಕೇಡ್‌ಗೆ ಸಿಲುಕಿ ಕಾಡಾನೆ ಪರದಾಟ!
ರೈಲ್ವೆ ಬ್ಯಾರಿಕೇಡ್ ಗೆ ಸಿಲುಕಿ ಕಾಡಾನೆ ಪರದಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಜ್ಜಳ್ಳಿಯಲ್ಲಿ ಗುರುವಾರ ನಡೆದಿದೆ. ಗ್ರಾಮದ ಕೆಲವರನ್ನು ಹೆಣ್ಣಾನೆ ಆಕ್ರಮಣ ಮಾಡಲು ಯತ್ನಿಸಿದ್ದು ಆರ್.ಆರ್.ಟಿ ತಂಡದ ವಿನೋದ್, ದರ್ಶನ್, ಹರ್ಷಿತ್ ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಿದ್ದರು.
ಜನರ ನಿರೀಕ್ಷೆಯಂತೆ ಕಾಂಗ್ರೆಸ್‌ ಆಡಳಿತ: ಸಚಿವ ಖಂಡ್ರೆ
54 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ, ವಿವಿಧ ಕಾಮಗಾರಿಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ದಾಖಲೆ ರೀತಿಯಲ್ಲಿ 3.71 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ ಎಂದರು.
ಪ್ರಾಮಾಣಿಕತೆಯಿಂದ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು
ಸಹಕಾರಿ ಸಂಸ್ಥೆಗಳಿಗೆ ಸಾಮಾಜಿಕ ಹೊಣೆಗಾರಿಕೆಯಿದೆ. ಷೇರುದಾರರ ಮತ್ತು ಗ್ರಾಹಕರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಸಂಸ್ಥೆಯತ್ತ ಆಸ್ಥೆ ವಹಿಸಿ ಹೆಚ್ಚಿನ ಸಾಧನೆಯತ್ತ ಸಾಗುವ ಗುರುತರ ಜವಾಬ್ದಾರಿ ಇದ್ದು, ಸಹಕಾರಿ ಸಂಸ್ಥೆಗಳ ಉಳಿವು ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರ ಪ್ರಾಮಾಣಿಕತೆಯ ಮೇಲೆ ನಿಂತಿದೆ.
ದೇಹ, ಮನಸ್ಸಿಗೆ ಸಾಮರ್ಥ್ಯ ತರುವ ಕ್ರೀಡೆ ಪ್ರೋತ್ಸಾಹಿಸಿ
ದೇಹ ಮತ್ತು ಮನಸ್ಸಿಗೆ ಶ್ರಮ ನೀಡದ ಕ್ರೀಡಾ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿಸುವುದಿಲ್ಲ. ಬದಲಾಗಿ ಬದುಕಿನ ದಾರಿಯನ್ನೇ ಕವಲುಗೊಳಿಸುತ್ತವೆ. ಆದ್ದರಿಂದ ಯುವಜನತೆ ಮನಸ್ಸು ಮತ್ತು ದೇಹಕ್ಕೆ ಸಾಮರ್ಥ್ಯ ನೀಡುವ, ಪರಸ್ಪರ ವಿಶ್ವಾಸಕ್ಕೆ ಪೂರಕವಾದ ಕ್ರೀಡೆಗಳನ್ನು ಪ್ರೋತ್ಸಾಹಿಸಿ, ಅವುಗಳಲ್ಲಿ ಭಾಗವಹಿಸಬೇಕು ಎಂದು ಆರ್ಯ ಈಡಿಗ ಸಂಘದ ಅಧ್ಯಕ್ಷ ಎಚ್. ಗಣಪತಿ ಸೊರಬದಲ್ಲಿ ಹೇಳಿದ್ದಾರೆ.
ಮತದಾರರ ಆಶೀರ್ವಾದದಿಂದ ಗೆದ್ದೇ ಗೆಲ್ಲುವೆ: ಗಾಯತ್ರಿ ಸಿದ್ದೇಶ್ವರ್‌
ಮಾವ ದಿವಂಗತ ಜಿ.ಮಲ್ಲಿಕಾರ್ಜುನಪ್ಪ 7 ವರ್ಷ, ತಮ್ಮ ಪತಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ 20 ವರ್ಷ ಕ್ಷೇತ್ರದ ಸೇವೆ ಸಲ್ಲಿಸಿದ್ದಾರೆ. ಕಳೆದ 28 ವರ್ಷದಿಂದಲೂ ಕ್ಷೇತ್ರದ ಜೊತೆಗೆ, ಕಾರ್ಯಕರ್ತರೊಂದಿಗೆ ಒಡನಾಟವಿದೆ. ಚುನಾವಣೆ ಪ್ರಚಾರದ ವೇಳೆ ಎಲ್ಲಾ ಮನೆಗಳಿಗೂ ಹೋಗಿದ್ದೇನೆ. ಸಕ್ರಿಯ ರಾಜಕಾರಣವಂತೂ ನನಗೇನೂ ಹೊಸದು ಅನಿಸುತ್ತಿಲ್ಲ.
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಅವಿನಾಶ ಜಾಧವ್
ಬೀದರ್‌-ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
ಸೇವಾ ಭಾವನೆಯಿಂದ ಸುಸ್ಥಿರ ಸಮಾಜ ನಿರ್ಮಾಣ
ಬೆಳಗಾವಿ ವಿತಾವಿಯ ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರೇಕ್ಷಾಗೃಹದಲ್ಲಿ ಗುರುವಾರ ವಿತಾವಿ ಮಹಿಳಾ ಘಟಕದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ಥಿತಪ್ರಜ್ಞ ಸಶಕ್ತಿ ಸಮಾರೋಪ ಕಾರ್ಯಕ್ರಮದಲ್ಲಿ ಪದ್ಮಶ್ರೀ, ರಾಮನ್ ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತೆ ಹಾಗೂ ಭಗಿನಿ ಗ್ರಾಮೀಣ ವಿಜ್ಞಾನ ನಿಕೇತನದ ಸಂಸ್ಥಾಪಕಿ ನೀಲಿಮಾ ಮಿಶ್ರಾ ಮಾತನಾಡಿದರು.
ಗ್ರಾಮಾಭಿವೃದ್ಧಿಗೆ ನರೇಗಾದಂತ ಯೋಜನೆ ಮತ್ತಷ್ಟು ಬರಲಿ: ಸಚಿವ ಡಾ.ಜಿ.ಪರಮೇಶ್ವರ
ಗ್ಯಾರಂಟಿಗಳ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕಳೆದ ತಿಂಗಳು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 700 ಕೋಟಿ ರು. ವಿವಿಧ ಸವಲತ್ತುಗಳನ್ನು ನೀಡಿರುವುದೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಬಜೆಟ್‌ನಲ್ಲಿ ಹಣ ತರದ ಶಾಸಕ ಮಂಜುಗೆ ನೈತಿಕತೆಯಿಲ್ಲ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಒಂದು ರುಪಾಯಿ ಅನುದಾನ ತರಲಾಗದ ಶಾಸಕ ಎ.ಮಂಜು ಯಾವ ನೈತಿಕತೆ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಪ್ರಶ್ನಿಸಿದರು. ಅರಕಲಗೂಡಲ್ಲಿ ಸೋಮವಾರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 12382
  • 12383
  • 12384
  • 12385
  • 12386
  • 12387
  • 12388
  • 12389
  • 12390
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved