• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ನಲ್ಲಿ ಹಣ ತರದ ಶಾಸಕ ಮಂಜುಗೆ ನೈತಿಕತೆಯಿಲ್ಲ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಒಂದು ರುಪಾಯಿ ಅನುದಾನ ತರಲಾಗದ ಶಾಸಕ ಎ.ಮಂಜು ಯಾವ ನೈತಿಕತೆ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಪ್ರಶ್ನಿಸಿದರು. ಅರಕಲಗೂಡಲ್ಲಿ ಸೋಮವಾರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಯದುವೀರ್‌ಗೆ ಬಿಜೆಪಿ ಟಿಕೆಟ್‌: ಕಾಂಗ್ರೆಸ್ಸಲ್ಲಿ ಸಂಚಲನ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ಹಾಲಿ ಸಂಸದ ಪ್ರತಾಪ್‌ ಸಿಂಹ ಬದಲು ಹೊಸಮುಖ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಅವಕಾಶ ನೀಡಿರುವುದರಿಂದ ಕಾಂಗ್ರೆಸ್‌ನಲ್ಲೀಗ ಅಭ್ಯರ್ಥಿ ವಿಚಾರದಲ್ಲಿ ಮರು ಚಿಂತನೆ ಆರಂಭವಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕೌಶಲ್ಯ ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ: ಶಂಕ್ರಪ್ಪ
ಪ್ರತಿಯೊಬ್ಬರಲ್ಲಿಯೂ ಒಂದು ಅದ್ಭುತವಾದ ಕೌಶಲ್ಯವಿರುತ್ತದೆ. ಅದನ್ನು ಯುವಕರು ಬಳಸಿಕೊಂಡು ಬದುಕು ರೂಪಿಸಿಕೊಳ್ಳಿ.
ನೃತ್ಯ ಕಲೆಯು ಮನಃಶಾಂತಿಯನ್ನು ನೀಡಬಲ್ಲದು: ಡಾ. ಕೆ.ಎಸ್. ಪವಿತ್ರಾ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ಆಶ್ರಯದಲ್ಲಿ ‘ನೃತ್ಯ ಮತ್ತು ಶಾಂತಿ ಕಲಾವಿದೆ ಮತ್ತು ಮನೋವೈದ್ಯೆಯ ಒಳನೋಟ’ ಎಂಬ ವಿಷಯದ ಕುರಿತು ಉಪನ್ಯಾಸ - ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಮನೋವೈದ್ಯೆ, ನೃತ್ಯ ಕಲಾವಿದೆ, ಲೇಖಕಿ ಡಾ. ಕೆ.ಎಸ್. ಪವಿತ್ರಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಲು ಆಗ್ರಹ
ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
ಜಿ.ಎಸ್.ಶಿವರುದ್ರಪ್ಪ ಅವರದು ಜೀವನವನ್ನು ಒಳಗೊಂಡ ಸಾಹಿತ್ಯ: ಡಾ.ಜಿ.ಎಸ್. ಜಯದೇವ
ಜಿಎಸ್ಎಸ್ ಅವರ ಕವಿತೆಗಳಲ್ಲಿ ಪ್ರೀತಿ, ಬೆಳಕು ಹಾಗೂ ಪ್ರೀತಿಯೆಂಬುದು ಜೀವನದ ಪ್ರಮುಖ ಘಟ್ಟವಾಗಿ ಹೇಗೆ ಮುಖ್ಯ ಎಂಬುದನ್ನು ತಿಳಿಯಬಹುದು. ಜಗತ್ತು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕಾದರೆ ಪ್ರತಿಯೊಬ್ಬರಲ್ಲಿಯೂ ಅರಿವಿನ ಜ್ಞಾನಾರ್ಜನೆ ಮುಖ್ಯವಾಗಿರುತ್ತದೆ. ಜಿಎಸ್ಎಸ್ ಅವರಿಗೆ ಕಲೆ ಮತ್ತು ಸಾಹಿತ್ಯದ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇತ್ತು.
ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿ ಕಾರ್ಯ: ಶಾಸಕ ಎಚ್.ಕೆ.ಸುರೇಶ್
ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಪಕ್ಷಭೇದ ಮರೆತು ಕ್ಷೇತ್ರದ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಹಗರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ದೇಶ ಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ
ಜೀವನದಲ್ಲಿ ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ತಾಯಿಗಾಗಿ ನಾವು ದುಡಿಯಬೇಕು. ದುಡಿದು ದೇಶದ ಕೀರ್ತಿ ಬೆಳಗಬೇಕು
ನಿಜವಾದ ಬಡವರಿಗೆ ಸರ್ಕಾದ ಕಾರ್ಯಕ್ರಮಗಳು ತಲುಪುತ್ತಿಲ್ಲ: ಚಿ.ನಾ.ರಾಮು
ಅಂಬೇಡ್ಕರ್ ಅವರು ಸಂವಿಧಾನಾತ್ಮಕವಾಗಿ ಬಡವರಿಗಾಗಿ ನೀಡಿರುವ ಕಾರ್ಯಕ್ರಮಗಳು ನಿಜವಾಗಿಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿದ್ದರೆ, ಇಂದು ದೇಶದಲ್ಲಿ ಬಡವರೇ ಇರುತ್ತಿರಲಿಲ್ಲ ಎಂದು ಅಖಿಲ ಭಾರತ ಡಾ.ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿಯ ರಾಷ್ಟ್ರಾಧ್ಯಕ್ಷ ಚಿ.ನಾ. ರಾಮು ಅಭಿಪ್ರಾಯಪಟ್ಟಿದ್ದಾರೆ.
ಅಸಮಾಧಾನ ಶಮನಗೊಳಿಸುವಲ್ಲಿ ವಿಫಲವಾದ್ದು ನಳಿನ್‌ಗೆ ಮುಳುವಾಯಿತೇ?
ರಾಜ್ಯಾಧ್ಯಕ್ಷನಾಗಿ ಇಡೀ ರಾಜ್ಯವನ್ನು 18 ಬಾರಿ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಲ್ಲಿ ಬೇರೂರುವಂತೆ ಮಾಡಿದರೂ ನಳಿನ್‌ ಕುಮಾರ್‌ಗೆ ಟಿಕೆಟ್‌ ಕೈಹಿಡಿಯಲಿಲ್ಲ.
  • < previous
  • 1
  • ...
  • 12383
  • 12384
  • 12385
  • 12386
  • 12387
  • 12388
  • 12389
  • 12390
  • 12391
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved