• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಿನ ಇಳುವರಿ ಪಡೆಯಲು ಜೇನುಹುಳು ಸಾಕಾಣಿಕೆ ಮಾಡಿ: ಡಾ.ಜಿ.ಎಚ್.ಯೋಗೇಶ್
ಜೇನು ಸಾಕಾಣಿಕೆಯಿಂದ ಮನೆಗೆ ಬೇಕಾಗುವ ಶುದ್ಧ ಜೇನುತುಪ್ಪ ಉತ್ಪಾದನೆ ಜೊತೆಗೆ ಹಲವು ಬೆಳೆಗಳಲ್ಲಿ ನೈಸರ್ಗಿಕ ಪರಾಗಸ್ಪರ್ಶದ ಮೂಲಕ ಹೂಗಳ ಕಚ್ಚುವಿಕೆ ಸಂಖ್ಯೆ ಹೆಚ್ಚಾಗಿ, ಒಟ್ಟಾರೆ ಬೆಳೆಗಳ ಇಳುವರಿ ಹೆಚ್ಚಿಸಬಹುದು. ಜೇನು ಸಾಕಾಣಿಕೆ ಮಾಡುವ ಜಮೀನುಗಳಲ್ಲಿ ಕೀಟನಾಶಕಗಳ ಸಿಂಪರಣೆ ಮಾಡಬಾರದು. ಇದರಿಂದ ಜೇನುಹುಳುಗಳು ಸಾಯುತ್ತವೆ.
ಹೆಚ್ಚಿನ ಇಳುವರಿ ಪಡೆಯಲು ಜೇನುಹುಳು ಸಾಕಾಣಿಕೆ ಮಾಡಿ: ಡಾ.ಜಿ.ಎಚ್.ಯೋಗೇಶ್
ಜೇನು ಸಾಕಾಣಿಕೆಯಿಂದ ಮನೆಗೆ ಬೇಕಾಗುವ ಶುದ್ಧ ಜೇನುತುಪ್ಪ ಉತ್ಪಾದನೆ ಜೊತೆಗೆ ಹಲವು ಬೆಳೆಗಳಲ್ಲಿ ನೈಸರ್ಗಿಕ ಪರಾಗಸ್ಪರ್ಶದ ಮೂಲಕ ಹೂಗಳ ಕಚ್ಚುವಿಕೆ ಸಂಖ್ಯೆ ಹೆಚ್ಚಾಗಿ, ಒಟ್ಟಾರೆ ಬೆಳೆಗಳ ಇಳುವರಿ ಹೆಚ್ಚಿಸಬಹುದು. ಜೇನು ಸಾಕಾಣಿಕೆ ಮಾಡುವ ಜಮೀನುಗಳಲ್ಲಿ ಕೀಟನಾಶಕಗಳ ಸಿಂಪರಣೆ ಮಾಡಬಾರದು. ಇದರಿಂದ ಜೇನುಹುಳುಗಳು ಸಾಯುತ್ತವೆ.
ಕಬ್ಬು ಸಾಗಣೆಗೆ ಕಾರ್ಖಾನೆ ಅಡ್ಡಿ: ಬೆಳೆಗಾರರ ಆಕ್ರೋಶ
ಮಳೆ ಅಭಾವದಿಂದ ಜಲಾಶಯದಲ್ಲಿ ನೀರಿಲ್ಲದೆ ನಾಲೆಗಳಲ್ಲಿ ನೀರು ಹರಿಯದ ಪರಿಣಾಮ ಬೆಳೆದು ನಿಂತಿರುವ ಕಬ್ಬು ಒಣಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಕಬ್ಬು ಉರುವಲಾಗಿ ನಷ್ಟವಾಗುತ್ತದೆ. ಹಾಗಾಗಿ ಕಬ್ಬನ್ನು ಅವಧಿಪೂರ್ವವಾಗಿ ಕಟಾವು ಮಾಡಿ ಬೇರೆ ಕಾರ್ಖಾನೆಗೆ ಸಾಗಾಣಿಕೆ ಮಾಡಲು ರೈತರು ಮುಂದಾಗಿದ್ದಾರೆ.
ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಸಿದ್ಧತೆ
ಕಲ್ಯಾಣ ನಾಡಿನ ಪ್ರತಿಷ್ಠ ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನವಣೆ ಕಣದಲ್ಲಿರುವ ಎಂಎಲ್‌ಸಿ ಶಶೀಲ್‌ ನಮೋಶಿ ಮತ್ತವರ ಪೆನಲ್‌ ಸದಸ್ಯರ ಇಂದು ಸಂಸ್ಥೆಯ ಸಮಗ್ರ ಸುಧಾರಣೆಗೆ ನವ ಗ್ಯಾರಂಟಿ ಯೋಜನೆ ಪ್ರಕಟಿಸಿ ಗಮನ ಸೆಳದಿದ್ದಾರೆ.
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಳ್ಳಬೇಕು: ವಿಜಯರಾಜ್
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಂಡು ಮುಂದಿನ ಪೀಳಿಗೆಗೆ ಒಂದು ಉತ್ತಮ ಭವಿಷ್ಯ ಕೊಡಬಹುದು. ನೀರಿನ ಸಮಸ್ಯೆಗೆ ನಮ್ಮ ಕೈಯಲ್ಲೇ ಪರಿಹಾರ ಇದೆ. ಈ ತಂತ್ರಜ್ಞಾನ ತುಂಬಾ ಸರಳ ಇದೆ ಎಂದು ರೈನಿ ರಿಸರ್ಚ್‌ ಆ್ಯಂಡ್‌ ಮ್ಯಾನುಫ್ಯಾಕ್ಚರ್ ಸಂಸ್ಥೆ ನಿರ್ದೇಶಕ ವಿಜಯರಾಜ್ ಹೇಳಿದರು.
ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆ
ಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು.
ಪುರುಷ-ಮಹಿಳೆ ಸಹಭಾಗಿತ್ವದಿಂದ ಸಬಲೀಕರಣ: ಶಾಂತಿ ರಾಜು
ಮಾದಪಟ್ಟಣ ಸಮುದಾಯ ಭವನದಲ್ಲಿ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಉದ್ಘಾಟಿಸಿದರು.
ಪ್ರಶಿಕ್ಷಣಾರ್ಥಿಗಳು ಡಾ. ಅಂಬೇಡ್ಕರ್‌ ಜೀವನ ಚರಿತ್ರೆ ಅರಿಯಲಿ-ಚಿನ್ನಿಕಟ್ಟಿ
ವರ್ಗ ಸಂಘರ್ಷ, ಜಾತೀಯತೆ ತೊಲಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಜೀವನ ಪೂರ್ತಿ ಶ್ರಮಿಸಿದ್ದು ಅವರ ಜೀವನ ಚರಿತ್ರೆ, ರಚಿಸಿರುವ ಸಂವಿಧಾನದ ಬಗ್ಗೆ ಪ್ರಶಿಕ್ಷಣಾರ್ಥಿಗಳು ಕಡ್ಡಾಯವಾಗಿ ತಿಳಿದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ತಿಳಿಸಿದರು.
ಕನ್ನಡ ನಾಮಫಲಕ ಹಾಕದ ಮಳಿಗೆಗಳಿಗೆ ಪಾಲಿಕೆ ಬೀಗ
ಕನ್ನಡ ನಾಮಫಲಕ ಹಾಕದ ಮಳಿಗೆಗಳಿಗೆ ಬೀಗ ಹಾಕುತ್ತಿರುವ ಬಿಬಿಎಂಪಿ, ಅವುಗಳ ಲೈಸೆನ್ಸ್‌ ರದ್ದು ಮಾಡುತ್ತಿದೆ.
ಮಣಿಪಾಲ ಕೆಎಂಸಿ: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್ ಕಾರ್ಯಾಗಾರ
ಡಾ.ಟಿ.ಎಂ.ಎ.ಪೈ ಅವರ 125ನೇ ಜನ್ಮದಿನಾಚರಣೆಯ ಗೌರವಾರ್ಥವಾಗಿ ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ - ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಶ್ರೀನಾಥ್ ಕಾಮತ್, ಕಾರ್ಯಾಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
  • < previous
  • 1
  • ...
  • 12385
  • 12386
  • 12387
  • 12388
  • 12389
  • 12390
  • 12391
  • 12392
  • 12393
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved