• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ಗೆ ಜನಾದೇಶ ಇದೆ, ಆಪರೇಷನ್‌ ಕಮಲ ಪ್ರಮೇಯವೇ ಇಲ್ಲ
ರಾಜ್ಯದ ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಹಾಗಾಗಿ ಆಪರೇಷನ್‌ ಕಮಲ ಮಾಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಈ ಸರ್ಕಾರ ಐದು ವರ್ಷ ಪೂರೈಸಲಿ ಎಂದು ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುವೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಹೊಸಪೇಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ತಮ್ಮ ನಾಯಕರನ್ನು ಮೆಚ್ಚಿಸಲು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗೆ ಆಪರೇಷನ್‌ ಕಮಲ ಮಾಡಿ, ಈ ಸರ್ಕಾರ ಬೀಳಿಸುವ ದರ್ದು ಇಲ್ಲ ಎಂದು ಹೇಳಿದರು.
ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಕೀಲರು ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ವೃತ್ತಿಯಲ್ಲಿರುವ ತೊಡಗಿರುವ ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಸ್ತುತ ಸಮಾಜಕ್ಕೆ ಪಾರದರ್ಶಕವಾಗಿ ನ್ಯಾಯ ಒದಗಿಸುವಂತಹ ವೃತ್ತಿಪರ ವಕೀಲರ ಅವಶ್ಯಕತೆಯಿದ್ದು, ರಾಜ್ಯದ ಯುವ ವಕೀಲರಿಂದ ನ್ಯಾಯಾಲಯಗಳು ಇದನ್ನು ನಿರೀಕ್ಷಿಸುತ್ತಿವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್. ನಟರಾಜ್ ಹೇಳಿದರು.
ಕರ್ನಾಟಕಕ್ಕೆ ಬಸವನಾಡು ನಾಮಕರಣ: ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ
ಕರ್ನಾಟಕಕ್ಕೆ ಬಸವನಾಡು ಅಂತಾ ಹೆಸರಿಟ್ಟರೆ ಚೆನ್ನಾಗಿರುತ್ತದೆ ಎನ್ನುವ ವಿಷಯ ಚರ್ಚೆ ಪ್ರಾರಂಭವಾಗಿದ್ದು, ಬಸವನಾಡು ಎನ್ನುವುದು ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಪ್ರಸ್ತುತ: ಮಂತರ್‌ ಗೌಡ
ಮಹರ್ಷಿ ವಾಲ್ಮೀಕಿ ರಾಮಾಯಣ ಚಿಂತನೆಗಳು ವಿದ್ಯಾರ್ಥಿಗಳಿಗೆ ಪ್ರಸ್ತುತ- ಮಂತರ್ರ್‌ ಗೌಡ
ಬಿಜೆಪಿಯಿಂದ ಸರ್ಕಾರ ಅಸ್ಥಿರ ಯತ್ನ: ಸಿದ್ದರಾಮಯ್ಯ
ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿ 33 ಸಾವಿರ ಕೋಟಿ ರು.ಗೂ ಅಧಿಕ ನಷ್ಟ ಉಂಟಾಗಿದೆ. ಅದರಲ್ಲಿ 17,910 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರ ಎರಡು ಬಾರಿ ಮನವಿ ನೀಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆಯನ್ನೂ ನಡೆಸಿದೆ. ಆದರೆ ಒಂದು ರುಪಾಯಿ ಪರಿಹಾರ ಕೊಟ್ಟಿಲ್ಲ.
ಲೋಕಸಭೆಗೆ ಟಿಕೆಟ್ ಕೊಡಿ
Shivraj Tangadgi Express His wish to get Ticket for 2024 Assembly Election
ರಾಜ್ಯಾದ್ಯಂತ ಆಪರೇಷನ್ ಕಮಲ ಬಲೆ: ಶಾಸಕ ರವಿಕುಮಾರ್
ಕಾಂಗ್ರೆಸ್‌ನ ಐವರು ಶಾಸಕರಿಗೆ ಬಿಜೆಪಿ ಗಾಳ ಹಾಕಿರುವುದು ಸತ್ಯ. ಎಲ್ಲಾ ಸಾಕ್ಷ್ಯಗಳು ಹಾಗೂ ಆಫರ್ ನೀಡಿರುವ ಶಾಸಕರೊಟ್ಟಿಗೆ ಶೀಘ್ರವೇ ಮಾಧ್ಯಮದ ಎದುರು ಬರಲಿದ್ದೇವೆ. ಇದಲ್ಲದೆ ರಾಜ್ಯಾದ್ಯಂತ ಆಪರೇಷನ್ ಕಮಲದ ಬಲೆ ಬೀಸಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್ ಪುನರುಚ್ಛರಿಸಿದರು.
ಬರಗಾಲ ಎದುರಿಸುವಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲ
ಮುಂಗಾರು ಮತ್ತು ಹಿಂಗಾರು ಮಳೆಯ ಸಂಪೂರ್ಣ ವಿಫಲತೆಯಿಂದಾಗಿ ರಾಜ್ಯದಲ್ಲಿ ತೀವ್ರವಾದ ಬರಗಾಲ ಆವರಿಸಿದ್ದು, ರೈತರ ಸಮಸ್ಯೆಗಳು ಮತ್ತು ಹಿಂದೆಂದೂ ಕಾಣ ಬರಗಾಲ ಉಲ್ಬಣಿಸಿದ್ದು, ಇದನ್ನು ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದನ್ನು ಖಂಡಿಸಿ ರೈತ ಸಂಘ ನ. 27ರಿಂದ ಮೂರು ದಿನಗಳ ಕಾಲ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ.
ಬೊಮ್ಮಾಯಿ ಹೃದಯಾಘಾತ: ಕೋನರಡ್ಡಿ ವ್ಯಂಗ್ಯ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತವಾಗಿರುವುದನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ವರ್ಚಸ್ಸು ಕಡಿಮೆಯಾಗಿರುವುದರಿಂದ ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೊಳಗಾಗಿದೆ.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಮಂಜು
ಅರಕಲಗೂಡು ಪಟ್ಟಣದ ಡಿ.ದೇವರಾಜ ಅರಸು ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ ಮಂಜು ಮಾತನಾಡಿದರು.
  • < previous
  • 1
  • ...
  • 12388
  • 12389
  • 12390
  • 12391
  • 12392
  • 12393
  • 12394
  • 12395
  • 12396
  • ...
  • 12555
  • next >
Top Stories
ಸುರ್ಜೇವಾಲಾರ ವೈ ಪ್ಲಸ್‌ ಭದ್ರತೆ ಹಿಂಪಡೆದ ಕೇಂದ್ರ
2ನೇ ದಿನ ಕಲಾಪ ಬಲಿ ಪಡೆದ ಮತಪಟ್ಟಿ ಪರಿಷ್ಕರಣೆ ಗದ್ದಲ
₹199 ಕೋಟಿ ತೆರಿಗೆ ವಿನಾಯಿತಿ ಕೋರಿದ್ದ ಕಾಂಗ್ರೆಸ್ ಅರ್ಜಿ ವಜಾ
ಹಾರುವ ಶವಪೆಟ್ಟಿಗೆ ಕುಖ್ಯಾತಿಯ ಮಿಗ್‌ 21ಗೆ ಶೀಘ್ರ ಗುಡ್‌ ಬೈ
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved