• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ ಶ್ಲಾಘನೆ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜ್ಞಾನರ್ಜನಗೆ ಹಾಗೂ ಅವರ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದಲ್ಲಿ ಕೈಗೊಂಡ ಕ್ರಮಗಳನ್ನು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶ್ಲಾಘಿಸಿದರು.
ಬರ, ಬೆಲೆ ಬಿಸಿ ಬದಿಗೊತ್ತಿ ಆಯುಧ ಪೂಜೆಗೆ ಸಿದ್ಧತೆ
ದಸರಾ ಹಬ್ಬಕ್ಕಾಗಿ ಜನರಿಂದ ಸಕಲ ತಯಾರಿ
ಮಂಗಳೂರು ವಿವಿ ಅನಗತ್ಯ ಹೊರಗುತ್ತಿಗೆ ಸಿಬ್ಬಂದಿಗೆ ಶೀಘ್ರ ಖೊಕ್‌?
ಮಂಗಳೂರು ವಿಶ್ವವಿದ್ಯಾಲಯ
ಪೊಲೀಸರಿಂದ ಲಾರಿ ಚಾಲಕನಿಗೆ 25 ಸಾವಿರಕ್ಕೆ ಬೇಡಿಕೆ: ಆರೋಪ
ದಾಬಸ್‌ಪೇಟೆ: ಪಿಎಸ್‌ಐ ಮತ್ತು ಪೇದೆ ಲಾರಿಯಲ್ಲಿ ಚಪ್ಪಡಿಕಲ್ಲು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಮನನೊಂದ ಲಾರಿ ಚಾಲಕ ನೆಲಮಂಗಲ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.
ವ್ಯಾಪಾರಿ ಮಳಿಗೆಯಾದ ಹಳೇ ಬಸ್‌ ನಿಲ್ದಾಣ
ಗ್ರಾಮೀಣ ಬಸ್ ನಿಲ್ದಾಣವೆಂದೇ ಹೆಸರು ವಾಸಿಯಾದ ಶಿಗ್ಗಾಂವಿ ಹಳೇ ಬಸ್ ನಿಲ್ದಾಣ ಇದೀಗ ವಸತಿ ಕೇಂದ್ರ, ವ್ಯಾಪಾರಿ ಮಳಿಗೆಯಾಗಿ ಬದಲಾಗುತ್ತಿದೆ!ಸುಮಾರು ₹೩.೫ ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ. ಆದರೆ ಇದುವರೆಗೂ ಬಸ್ ನಿಲ್ದಾಣದ ಒಳಗೆ ಒಂದೂ ಬಸ್ ಬಂದಿಲ್ಲ, ಹೋಗಿಲ್ಲ. ಇದು ಅಚ್ಚರಿಯಾದರೂ ಸತ್ಯ!
ಕಾವೇರಿಗೆ ನ್ಯಾಯಾಲಯದಿಂದ ಪರಿಹಾರ ಸಿಗದು: ಸಂತೋಷ್ ಹೆಗ್ಡೆ
ಕಾವೇರಿಗೆ ನ್ಯಾಯಾಲಯದಿಂದ ಪರಿಹಾರ ಸಿಗದು: ಸಂತೋಷ್ ಹೆಗ್ಡೆ,ಸ್ವತಂತ್ರ ಪರಿಶೀಲನಾ ಸಮಿತಿ ರಚಿಸಿ ವಸ್ತುಸ್ಥಿತಿ ಅಧ್ಯಯನ ಮಾಡಲಿ, ತಮಿಳುನಾಡಿಗೆ ನೀರು ಕೊಟ್ಟು ನಮ್ಮವರನ್ನು ಕೊಲ್ಲಲು ಸಾಧ್ಯವೇ?
ಉತ್ತಮ ಸೇವೆ ಸಲ್ಲಿಸುವಲ್ಲಿ ಅಂಚೆ ಇಲಾಖೆ ಪಾತ್ರ ಪ್ರಮುಖ: ರಮೇಶ್
ಉತ್ತಮ ಸೇವೆ ಸಲ್ಲಿಸುವಲ್ಲಿ ಅಂಚೆ ಇಲಾಖೆ ಪಾತ್ರ ಪ್ರಮುಖ: ರಮೇಶ್
ರೈತರ ಸಮಸ್ಯೆಗಳ ಪರಿಹಾರಕ್ಕೆ ಬಲಿಷ್ಠ ಸಂಘಟನೆ ಅನಿವಾರ್ಯ
ರೈತರು ಸಂಘಟಿತರಾದಲ್ಲಿ ಸರ್ಕಾರ ಉಳಿಯಲು ಸಾಧ್ಯವಿಲ್ಲ
ಉಚ್ಚಿಲ ದಸರಾ: ಭರ್ಜರಿ ರೈಸಿದ ‘ಪೊಣ್ಣು ಪಿಲಿ’ ನಲಿಕೆ!
ಅವಿಭಜಿತ ದ.ಕ. ಜಿಲ್ಲೆಯಿಂದ ಸುಮಾರು 30ಕ್ಕೂ ಹೆಚ್ಚು ಮಹಿಳಾ ತಂಡಗಳು, ವೈಯಕ್ತಿಕ ಸ್ಪರ್ಧಿಗಳು ಭಾಗವಹಿಸಿದ್ದು, ಹೆಣ್ಣುಮಕ್ಕಳು ತಾಸೆಯ ಪೆಟ್ಟಿಗೆ ವೇದಿಕೆಯ ಹುಡಿಯಾಗುವಂತೆ ಕುಣಿದು ಕುಪ್ಪಳಿಸಿದರು.
ದಸರಾ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು
ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು.
  • < previous
  • 1
  • ...
  • 12391
  • 12392
  • 12393
  • 12394
  • 12395
  • 12396
  • 12397
  • 12398
  • 12399
  • ...
  • 12534
  • next >
Top Stories
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
ಕಾಂತಾರ ಅಧ್ಯಾಯ 1 ಶೂಟಿಂಗ್ ಮುಕ್ತಾಯ, ಆ.2ರಂದು ಬಿಡುಗಡೆ
ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved