• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ರನಿಗೆ ತಪ್ಪಿದ ಟಿಕೆಟ್‌: ಇಂದು ಸಂಜೆ ಈಶ್ವರಪ್ಪ ಸಭೆ

ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿಯಿಂದ ಟಿಕೆಟ್‌ ತಪ್ಪಿದ ಬೆನ್ನಲ್ಲೆ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾ.15ರಂದು ಸಂಜೆ 5ಕ್ಕೆ ನಗರದ ಬಂಜಾರ ಕನ್ವೆನ್ಸನ್‌ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದಾರೆ.

ಡಾ. ಮಂಜುನಾಥ್ ಬೇರೆ ಪಕ್ಷದಿಂದ ಸ್ಪರ್ಧೆ!
ಚನ್ನಪಟ್ಟಣ: ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿ ಇಲ್ಲ ಎಂದು ಅವರ ಅಳಿಯ ಡಾ.ಮಂಜುನಾಥ್ ನಿರ್ಧಾರ ಮಾಡಿದ್ದು, ಅದಕ್ಕೆ ಬೇರೆ ಪಕ್ಷ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದರು.
ಜಲಜೀವನ್‌ ಮಿಷನ್ ಸರ್ಕಾರಗಳ ಮಹತ್ವದ ಯೋಜನೆ: ಶಾಸಕ ಬೇಳೂರು
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಪ್ರತಿ ಹಳ್ಳಿಯ, ಪ್ರತಿ ಮನೆಗೆ ನೀರು ಪೂರೈಸುವ ಭಗೀರಥ ಪ್ರಯತ್ನ ಇದಾಗಿದೆ. ಈ ಯೋಜನೆಯ ಅನುಷ್ಠಾನ ಭಾಗಶಃ ಆಗಿದೆ. ಕೊಳವೆ, ಕೊಳಾಯಿಗಳ ಜೋಡಣೆ ಕಾರ್ಯ ಮುಗಿದಿದೆ. ಕೆಲವು ಕಡೆಗಳಲ್ಲಿ ನೀರಿನ ಟ್ಯಾಂಕ್ ಸಹ ನಿರ್ಮಾಣ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.
ಕೆಆರ್‌ಎಸ್‌ ನಂಬಿಕೊಂಡ ನಗರಗಳಿಗೆ ಇನ್ನೆರಡು ತಿಂಗಳಲ್ಲಿ ನೀರಿನ ಸಮಸ್ಯೆ
ಕೆಆರ್‌ಎಸ್‌ ಜಲಾಶಯದಲ್ಲಿ ನೀರು ಬೆಂಗಳೂರಿನ ಬೇಡಿಕೆಯಷ್ಟು ಇಲ್ಲ, ಹಾಗಾಗಿ ಇನ್ನೆರಡು ತಿಂಗಳಲಿನಲ್ಲಿ ನೀರಿಗೆ ಸಮಸ್ಯೆ ಆಗುವುದು ಖಚಿತ.
ಕಾವೇರಿ ತೀರ್ಪು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ ಶೇ.೩೦ರಷ್ಟು ಅನುದಾನವನ್ನು ಕಾಯ್ದಿರಿಸುವುದು. ಅತಿವೃಷ್ಟಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಸಂಗ್ರಹಿಸಿ ಹಿಡಿದಿಟ್ಟುಕೊಳ್ಳಬೇಕು. ಇದರಿಂದ ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯಬೇಕು.
ಯಶಸ್ಸಿನ ಹಾದಿಗೆ ಕಠಿಣ ಪರಿಶ್ರಮ ಅಗತ್ಯ
ವಿದ್ಯಾರ್ಥಿ ಜೀವನದಲ್ಲಿ ನಿರಂತರ ಪರಿಶ್ರಮದ ಸಾಧನೆಯು ಉನ್ನತ ಮಟ್ಟಕ್ಕೆ ಸಾಗಲು ಅಧ್ಯಯನ ಶೀಲತೆ ಅತ್ಯಂತ ಹೆಚ್ಚು ಅಗತ್ಯ ಎಂದು ಡಾ.ಧರ್ಮಪ್ರಸಾದ್ ತಿಳಿಸಿದರು.
31ಕ್ಕೆ ಬೆಳಗಾವಿಯಲ್ಲಿ ಅಹಿಂಸಾ ರನ್ ಮ್ಯಾರಥಾನ್‌
ಜೈನ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಜೇಶನ್‌ ಜಿತೋ ಲೇಡೀಜ್‌ ವಿಂಗ್‌ ವತಿಯಿಂದ ಮಾ.31ರಂದು ಬೆಳಗಾವಿಯಲ್ಲಿ ಅಹಿಂಸಾ ರನ್ ಮ್ಯಾರಥಾನ್‌ ಓಟ ಆಯೋಜಿಸಲಾಗಿದೆ ಎಂದು ಜಿತೋ ಲೇಡೀಜ್‌ ವಿಂಗ್‌ ಅಧ್ಯಕ್ಷೆ ಮಾಯಾ ಜೈನ ಹೇಳಿದರು.
ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಲಿ: ಶ್ರೀದೇವಿ ಕೆರೆಮನೆ
ದೇಶದ ಎಲ್ಲ ರಂಗಗಳಲ್ಲಿ ಸ್ತ್ರೀಯರು ಅಗ್ರಸ್ಥಾನದಲ್ಲಿದ್ದರೂ ಲಿಂಗ ತಾರತಮ್ಯ, ಹೆಣ್ಣುಭ್ರೂಣ ಹತ್ಯೆಗಳಂತಹ ಪೆಡಂಭೂತಗಳು ಸಮಾಜದಲ್ಲಿರುವುದು ವಿಷಾದದ ಸಂಗತಿ.
ದೇವಸ್ಥಾನಗಳಿಗೂ ತಟ್ಟಿದ ನೀರಿನ ಬರ!
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಈಗ ದೇವಾಲಗಳಿಗೂ ತಟ್ಟಿದೆ. ಅನ್ನಸಂತರ್ಪಣೆ, ದೇವರಿಗೆ ನೈವೇಧ್ಯ ಕೊಡಲೂ ಸಮಸ್ಯೆ ಆಗುತ್ತಿದೆ.
ಇಂದಿನಿಂದ ಚಂದ್ರಗುತ್ತಿ ಜಾತ್ರೋತ್ಸವ ಆರಂಭ: ದೇವರುಗಳ ಕರೆ ಮಾಡುವ ಪದ್ಧತಿ ಸಂಪನ್ನ
ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರಾ ಮಹೋತ್ಸವ ಮಾ.೧೫ ರಿಂದ ಆರಂಭವಾಗಲಿದೆ. ಈ ಹಿನ್ನೆಲೆ ಪರಿವಾರ ದೇವರನ್ನು ಕರೆ ಮಾಡುವ ಪದ್ಧತಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು.
  • < previous
  • 1
  • ...
  • 12393
  • 12394
  • 12395
  • 12396
  • 12397
  • 12398
  • 12399
  • 12400
  • 12401
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved